ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಾಸ್ಟೆಲ್ಗಳಲ್ಲಿ ಆಹಾರ ಗುಣಮಟ್ಟ: 3 ದಿನದೊಳಗೆ ಅಫಿದವಿತ್ ಸಲ್ಲಿಸಲು ಡಿಸಿ ಸೂಚನೆ
ವೈದ್ಯಕೀಯ, ನರ್ಸಿಂಗ್, ಪ್ಯಾರಾ ಮೆಡಿಕಲ್, ಅಲೈಡ್ ಹೆಲ್ತ್ ಸಯನ್ಸ್, ಎಂಜಿನಿಯರಿಂಗ್ ಕಾಲೇಜುಗಳಿಗೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಅವರು ಸುತ್ತೋಲೆ ಹೊರಡಿಸಿದ್ದಾರೆ.
ಮಂಗಳೂರು ಬೀಚ್ನಲ್ಲಿ ಮೊಟ್ಟೆಯೊಡೆದು ಸಮುದ್ರ ಸೇರಿದ ಕಡಲಾಮೆ ಮರಿಗಳು
ಸುಮಾರು 50 ದಿನಗಳ ಕಾಲ ಈ ಮೊಟ್ಟೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಜೋಪಾನವಾಗಿ ನೋಡಿಕೊಳ್ಳುತ್ತಿದ್ದರು. ಹದ್ದು ಇಲ್ಲವೇ ಇತರರಿಂದ ಮೊಟ್ಟೆಗೆ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಿದ್ದರು.
ಜೆರೋಸಾ ಶಾಲೆ ಪ್ರಕರಣ ತನಿಖೆ ಪೂರ್ಣ; ಅಂತಿಮ ವರದಿ ಶೀಘ್ರ ಸರ್ಕಾರಕ್ಕೆ
ತನಿಖಾಧಿಕಾರಿ ಡಾ.ಆಕಾಶ್.
ಧರ್ಮದ ಹಾದಿಯಲ್ಲಿ ನಡೆದಾಗ ಬದುಕು ಹಸನಾಗುತ್ತದೆ: ವಜ್ರದೇಹಿ ಶ್ರೀ
ನಳೀಲು ಕ್ಷೇತ್ರಕ್ಕೆ ವಿವಿಧ ರೀತಿಯಲ್ಲಿ ಸೇವೆ ಸಲ್ಲಿಸಿದ ಸುಧೀರ್ ಕಟ್ಟಪುಣಿ, ವೆಂಕಟರಮಣ ಆಚಾರ್ಯ, ಗೋಪಾಲ ಆಚಾರ್ಯ, ಪದ್ಮನಾಭ ಶೇರಿಗಾರ್ ಅರಿಯಡ್ಕ ಅವರನ್ನು ದೇವಳದ ವತಿಯಿಂದ ಸ್ವಾಮೀಜಿ ಸನ್ಮಾನಿಸಿದರು.
ಆಹಾರ, ಆರ್ಥಿಕ ಭದ್ರತೆಗಾಗಿ ಮೀನುಗಾರಿಕೆ ಅಭಿವೃದ್ಧಿ ಅಗತ್ಯ: ಡಾ.ಎನ್.ಎ. ಪಾಟೀಲ್
ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಹೈದರಾಬಾದ್ನ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ಆಶ್ರಯದಲ್ಲಿ ಮಂಗಳವಾರ ಮತ್ಸ್ಯ ಸಂಪದ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.
ಕನ್ನಡ ಮಾಧ್ಯಮ ಶಾಲೆಗಳ ಸೋಲಿಗೆ ಸರ್ಕಾರವೇ ಹೊಣೆ: ಡಾ.ಎಂ. ಮೋಹನ ಆಳ್ವ
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಮೂಡುಬಿದಿರೆ ಪ್ರಥಮ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು.
ರೈತರಿಗೆ ಸಾಲಮನ್ನಾ ಸಮರ್ಪಕವಾಗಿ ಪಾವತಿಸದಿದ್ದರೆ ಡಿಸಿಸಿ ಬ್ಯಾಂಕ್ ಚಲೋ: ಕಿಶೋರ್ ಶಿರಾಡಿ ಎಚ್ಚರಿಕೆ
ದ.ಕ. ಜಿಲ್ಲಾ ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ವತಿಯಿಂದ ಮಂಗಳವಾರ ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿರುವ ಅಮರ್ ಜವಾನ್ ಸ್ಮಾರಕದ ಬಳಿ ಸಾಲಮನ್ನಾ ವಂಚಿತ ರೈತರ ಪ್ರತಿಭಟನೆ ನಡೆಯಿತು.
ಇಂದು, ನಾಳೆ ವಳಚ್ಚಿಲ್ನಲ್ಲಿ ಶ್ರೀನಿವಾಸ ಪ್ರತಿಷ್ಠಾ ಮಹೋತ್ಸವ, ಕಲ್ಯಾಣೋತ್ಸವ
ಇಡೀ ಕರಾವಳಿ ಜಿಲ್ಲೆಯಲ್ಲಿ ಇಂತಹ ದೇವಾಲಯ ಇಲ್ಲ. ದೇವಾಲಯವನ್ನು ವಳಚ್ಚಿಲ್ನ ಬೆಟ್ಟದ ಮೇಲೆ ನಿರ್ಮಾಣ ಮಾಡಲಾಗಿದೆ. ಶ್ರೀನಿವಾಸ ದೇವರ ಮೂರ್ತಿಯನ್ನು ತಿರುಪತಿಯಿಂದಲೇ ತರಲಾಗಿದೆ ಎಂದು ಡಾ.ಎ. ರಾಘವೇಂದ್ರ ರಾವ್ ಹೇಳಿದರು.
ನೀರಿನ ಸಮಸ್ಯೆ ಎದುರಾದರೆ ಅಧಿಕಾರಿಗಳೇ ಹೊಣೆ: ಡಿಸಿ ಎಚ್ಚರಿಕೆ
ಕುಡಿಯುವ ನೀರಿನ ಲಭ್ಯತೆ ಹಾಗೂ ಸಮಸ್ಯಾತ್ಮಕ ಏರಿಯಾಗಳು ಹಾಗೂ ಗ್ರಾಮಗಳನ್ನು ಗುರುತಿಸಿಕೊಳ್ಳಬೇಕು. ನೀರು ಪೂರೈಕೆಗೆ ಪರ್ಯಾಯ ಮೂಲಗಳನ್ನು ಗುರುತಿಸಿಡಬೇಕು. ಅಗತ್ಯ ಬಿದ್ದರೆ ಖಾಸಗಿ ಬೋರ್ವೆಲ್ಗಳಿಂದಲೂ ನೀರು ಪಡೆಯಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಇಂದು ಕಟೀಲು ಕೊಂಡೇಲಾ ಶ್ರೀ ಕೊಂಡೇಲ್ತಾಯ ದೈವ ಪ್ರತಿಷ್ಠೆ
ಬುಧವಾರ ಬೆಳಗ್ಗೆ ೮ರಿಂದ ಗಣಪತಿ ಹೋಮ, ದೈವಗಳ ಕಲಶಾಧಿವಾಸ, ಅಧಿವಾಸ ಹೋಮ ಮತ್ತಿತರರ ಧಾರ್ಮಿಕ ಕಾರ್ಯಕ್ರಮಗಳು, ರಾತ್ರಿ ೯ರಿಂದ ಶ್ರೀ ಕೊಂಡೇಲ್ತಾಯ ಹಾಗೂ ಪರಿವಾರ ದೈವಗಳ ನೇಮೋತ್ಸವ ನಡೆಯಲಿದ.
< previous
1
...
622
623
624
625
626
627
628
629
630
...
718
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ