• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ. ಮೋಹನ ಆಳ್ವಗೆ ಕರುನಾಡ ಕ್ರೀಡಾರತ್ನ ಪ್ರಶಸ್ತಿ ಪ್ರದಾನ
ಬೆಂಗಳೂರು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಸಂಘದ ವತಿಯಿಂದ ಡಾ. ಮೋಹನ ಆಳ್ವರಿಗೆ ಕರುನಾಡ ಕ್ರೀಡಾರತ್ನ ಪ್ರಶಸ್ತಿ ಪ್ರದಾನ
ಮಂಗಳೂರು ವಿವಿ ಮಟ್ಟದ ಅಂತರ ಕಾಲೇಜು ಅಥ್ಲೆಟಿಕ್ಸ್: ಸತತ ೨೧ನೇ ಬಾರಿ ಆಳ್ವಾಸ್‌ ಚಾಂಪಿಯನ್‌
ಉಡುಪಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ರ್‌ ಕಾಲೇಜು ಅಥ್ಲೆಟಿಕ್ಸ್ಕ್ಸ್‌: ಮೂಡುಬಿದಿರೆ ಆಳ್ವಾಸ್ಸ್‌ ಕಾಲೇಜು ಚಾಂಪಿಯನ್
ಇಂದು ಕಡೇಶಿವಾಲಯದಲ್ಲಿ 17ನೇ ಮಕ್ಕಳ ಸಾಹಿತ್ಯ ಸಮ್ಮೇಳನ
ಬಂಟ್ವಾಳ ತಾಲೂಕಿನ ಕಡೇಶಿವಾಲಯದಲ್ಲಿ ಇಂದು ೧೭ನೇ ಮಕ್ಕಳ ಸಾಹಿತ್ಯ ಸಮ್ಮೇಳನ, ಸಾನ್ವಿ ಸುವರ್ಣ ಸಮ್ಮೇಳನದ ಸರ್ವಾಧ್ಯಕ್ಷೆ
ಕನ್ನಡ ಶಾಲೆಗಳಿಗೆ ಮೂಲಸೌಕರ್ಯ ಒತ್ತಾಯಿಸಿ ಸರ್ಕಾರದ ವಿರುದ್ಧ ಪಿಎಲ್‌ಗೆ ಕಸಾಪ ನಿರ್ಧಾರ: ಡಾ.ಮಹೇಶ್‌ ಜೋಶಿ
ಕನ್ನಡ ಮಾಧ್ಯಮ ಶಾಲೆಗಳಿಗೆ ಮೂಲ ಸೌಕರ್ಯ ಬೇಡಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಪಿಲ್ಲ್‌ ಸಲ್ಲಿಸಲು ಕಸಾಪ ನಿರ್ಧಾರ
ನಾಳೆಯಿಂದ ಕಟೀಲು ಆರೂ ಮೇಳಗಳ ತಿರುಗಾಟ ಆರಂಭ
ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ತಿರುಗಾಟ ನಾಳೆಯಿಂದ ಆರಂಭ
ಅಡಕೆ ತೋಟಕ್ಕೆಕಾಡಾನೆಗಳ ಹಿಂಡು ದಾಳಿ
ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಅಡಕೆ ತೋಟಗಳಿಗೆ ಕಾಡಾನೆಗಳ ಹಿಂಡು ದಾಳಿ, ನೂರಕ್ಕೂ ಹೆಚ್ಚು ಅಡಕೆ, ಬಾಳೆ, ತೆಂಗಿನ ಮರಗಳೂ ಧ್ವಂಸ
ಮಂಗಳೂರು ನಗರದಲ್ಲಿ ಮತ್ತೆ ಕಾಡುಕೋಣ ಪ್ರತ್ಯಕ್ಷ!
ಒಂಟಿ ಕೋಣ ಇದಾಗಿದ್ದು, ಇಲ್ಲಿನ ಕೆಲವೊಂದು ಮನೆಯ ಕಬ್ಬಿಣದ ಮುಳ್ಳಿನ ಬೇಲಿ ಹಾರಿ, ಬೇಲಿ ಮುರಿದ ಕುರುಹು ಪತ್ತೆಯಾಗಿದೆ. ಕೋಣದ ಓಡಾಟ ಸಿಸಿ ಕ್ಯಾಮರದಲ್ಲೂ ಸೆರೆಯಾಗಿದೆ‌.
ಅಯೋಧ್ಯೆ ರಾಮಮಂದಿರ ಮಂತ್ರಾಕ್ಷತೆ ವಿವಿಧೆಡೆ ರವಾನೆ
ಅಯೋಧ್ಯೆ ಪುಣ್ಯ ಕ್ಷೇತ್ರದಿಂದ ಆಗಮಿಸಿರುವ ಪವಿತ್ರ ಮಂತ್ರಾಕ್ಷತೆಯನ್ನು ವಿವಿಧ ಕೇಂದ್ರಗಳಿಗೆ ವಿತರಿಸುವ ಕಾರ್ಯಕ್ರಮ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಮಂಗಳೂರು ಮಹಾನಗರ ವತಿಯಿಂದ ನಗರದ ಬಾಳಂಭಟ್‌ ಹಾಲ್‌ನಲ್ಲಿ ಸೋಮವಾರ ನಡೆಯಿತು.
ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ದ.ಕ.ಜಿಲ್ಲೆ ಸಮಗ್ರ ಟೀಂ ಚಾಂಪಿಯನ್
ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ೧೭ವರ್ಷದೊಳಗಿನ ಬಾಲಕ-ಬಾಲಕಿಯರ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ದ.ಕ. ಜಿಲ್ಲೆ ೬೧ ಅಂಕಗಳೊಂದಿಗೆ ಸಮಗ್ರ ಟೀಂ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬಾಲಕರ ವಿಭಾಗದಲ್ಲಿ ಬೆಂಗಳೂರಿನ ವಿದ್ಯಾನಗರ ಸ್ಪೋರ್ಟ್ಸ್‌ ಸ್ಕೂಲ್ ಮತ್ತು ಬಾಲಕಿಯರ ವಿಭಾಗದಲ್ಲಿ ದ.ಕ. ಜಿಲ್ಲೆ ತಂಡ ಚಾಂಪಿಯನ್ ಶಿಪ್‌ ಪಡೆದುಕೊಂಡಿದೆ.
ಭ್ರೂಣಹತ್ಯೆ ತಡೆಗೆ ಕಾನೂನು ಬದಲಾವಣೆ ಚಿಂತನೆ: ಗುಂಡೂರಾವ್‌
ಭ್ರೂಣಹತ್ಯೆ ತಡೆಗೆ ಕಾನೂನು ಬದಲಾವಣೆಗೆ ಚಿಂತನೆ ನಡೆಸಲಾಗುವುದು ಎಂದು ಸಚಿವ ದಿನೇಶ್ಶ್‌ ಗುಂಡೂರಾವ್ವ್‌ ಹೇಳಿಕೆ
  • < previous
  • 1
  • ...
  • 622
  • 623
  • 624
  • 625
  • 626
  • 627
  • 628
  • 629
  • 630
  • ...
  • 654
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved