• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗಳೂರು ದಕ್ಕೆ 3ನೇ ಹಂತದ ಕಾಮಗಾರಿಗೆ ಶೀಘ್ರ ಟೆಂಡರ್: ಗುಂಡೂರಾವ್‌
ಮಂಗಳೂರು ದಕ್ಕೆ ಮೂರನೇ ಹಂತದ ಕಾಮಗಾರಿಗೆ ಶೀಘ್ರವೇ ಟೆಂಟರ್ರ್‌ ಕರೆಯಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ಶ್‌ ಗುಂಡೂರಾವ್ವ್‌ ತಿಳಿಸಿದ್ದಾರೆ.
ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಸಚಿವ ಗುಂಡೂರಾವ್‌
ಮಂಗಳೂರಿನಲ್ಲಿ ನಡೆಯುತ್ತಿರುವ ಸ್ಮಾರ್ಟ್ರ್ಟ್‌ ಸಿಟಿ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಗುಂಡೂರಾವ್ವ್‌
ಧರ್ಮಸ್ಥಳ ಯಕ್ಷಗಾನ ಮಂಡಳಿ ತಿರುಗಾಟ ಪ್ರಾರಂಭ
ಶ್ರೀ ಕ್ಷೇತ್ರ ಧರ್ಮಸ್ಥಳ ಯಕ್ಷಗಾನ ಮಂಡಳಿ ತಿರುಗಾಟ ಆರಂಭ
ರೈಲ್ವೆ ಘಾಟ್‌ ಪ್ರದೇಶ ಹಳಿ ವಿದ್ಯುದೀಕರಣ ಜೂನ್‌ಗೆ ಪೂರ್ಣ: ಮೈಸೂರು ಎಡಿಆರ್‌ಎಂ
ರೈಲ್ವೆ ಘಾಟ್ಟ್‌ ಹಳಿ ವಿದ್ಯುದೀಕರಣ ಕಾಮಗಾರಿ ಜೂನ್ನ್‌ಗೆ ಪೂರ್ಣಗೊಳ್ಳಲಿದೆ
ಹಿಂದೂ ಧರ್ಮದಲ್ಲಿ ಮಂತ್ರಾಕ್ಷತೆಗೆ ಮಹತ್ವ: ಎಡನೀರು ಶ್ರೀ
ಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆ ಕಲಶಕ್ಕೆ ಪುತ್ತೂರು, ಬೆಳ್ತಂಗಡಿಯಲ್ಲಿ ಅದ್ಧೂರಿ ಸ್ವಾಗತ, ಎಡನೀರು ಸ್ವಾಮೀಜಿ ಭಾಗಿ, ಆಶೀರ್ವಚನ ನೀಡಿದರು.
ಭಾಷೆ ಸರಸ್ವತಿಯಾಗಿ ಹರಿಯುತ್ತಿರಬೇಕು: ನಾಡೋಜ ಕೆ.ಪಿ. ರಾವ್‌
ಭಾಷೆ ಎಂಬುದು ಸರಸ್ವತಿಯಂತೆ ಹರಿಯುತ್ತಿರಬೇಕು, ಭಾಷೆಯ ಬಳಕೆ ಉತ್ತಮವಾಗಿರಬೇಕು ಎಂದ ನಾಡೋಜ ಕೆ.ಪಿ. ರಾವ್, ಕಟೀಲು ಕಾಲೇಜಿನಲ್ಲಿ ಮೂರು ದಿನಗಳ ಕಾಲ ನುಡಿಹಬ್ಬ
ಸಹಕಾರಿ ಕ್ಷೇತ್ರದಲ್ಲಿ ಮಾತ್ರ ಸೌಹಾರ್ದತೆ ಕಾಣಲು ಸಾಧ್ಯ: ಆರ್.ಬಿ. ತಿಮ್ಮಾಪುರ
ಸೌಹಾರ್ದತೆ ಇಂದು ಸಹಕಾರಿ ಕ್ಷೇತ್ರದಲ್ಲಿ ಮಾತ್ರ ಕಾಣಲು ಸಾಧ್ಯ. ರಾಜಕೀಯ ಕ್ಷೇತ್ರದಲ್ಲಿ ಸಾಧ್ಯವಿಲ್ಲ. ಎಲ್ಲ ಪಕ್ಷದವರನ್ನೂ ಒಟ್ಟಾಗಿಸುವ ಕೆಲಸ ಅವರು ಮಾಡುತ್ತಿದ್ದಾರೆ. ಅವರ ಸಾಧನೆಗಳಿಗೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳು ಅವರಿಗೆ ಅರ್ಹವಾಗಿಯೇ ಸಂದಿವೆ. ರಾಜೇಂದ್ರ ಕುಮಾರ್ ಅವರಿಗೆ ಪ್ರಶಸ್ತಿ ನೀಡುವ ಮೂಲಕ ಈ ಪ್ರಶಸ್ತಿಗಳ ಗೌರವ ಹೆಚ್ಚಾದಂತಾಗಿದೆ ಎಂದು ರಾಜ್ಯ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
ವಾರ್ಷಿಕ ಕ್ರೀಡಾಕೂಟ: ಆಳ್ವಾಸ್‌ಗೆ ಸಮಗ್ರ ಪ್ರಶಸ್ತಿ, ರಾಕೇಶ್, ದುರ್ಗಾ ವೈಯಕ್ತಿಕ ಚಾಂಪಿಯನ್
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ೨೧ನೇ ಅಂತರ್‌ ಕಾಲೇಜು ವಾರ್ಷಿಕ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ದಾಖಲಾದ ಎಲ್ಲ ೧೦ ಕೂಟ ದಾಖಲೆಗಳು, ೨೦ ಚಿನ್ನ, ೯ ಬೆಳ್ಳಿ ಹಾಗೂ ೫ ಕಂಚಿನ ಪದಕಗಳನ್ನು ಜಯಿಸಿ ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಪುರುಷ ಮತ್ತು ಮಹಿಳಾ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
ಅಪಘಾತದ ಗಾಯಾಳುಗಳ ಉಪಚಾರದ ಮಾನವೀಯತೆ ಮುಖ್ಯ: ಚಾರ್ಮಾಡಿ ಹಸನಬ್ಬ ಕಳಕಳಿ
ಅಪಘಾತ ಗಾಯಾಳುಗಳನ್ನು ಕೂಡಲೇ ಉಪಚರಿಸಿ ಮಾನವೀಯತೆ ತೋರುವುದು ಬಹುಮುಖ್ಯ: ಸಮಾಜಸೇವಕ ಚಾರ್ಮಾಡಿ ಹಸನಬ್ಬ
ಎಪಿಎಂಸಿ ಅಧಿಕಾರಿ ಅಮಾನತು: ಆಹೋರಾತ್ರಿ ಧರಣಿ ಅಂತ್ಯ
ಉಡುಪಿ ಎಪಿಎಂಸಿ ಅಧಿಕಾರಿ ಅಮಾನತು ಬಳಿಕ ಅಹೋರಾತ್ರಿ ಧರಣಿ ಕೈಬಿಟ್ಟ ಪ್ರತಿಭಟನಾಕಾರರು
  • < previous
  • 1
  • ...
  • 623
  • 624
  • 625
  • 626
  • 627
  • 628
  • 629
  • 630
  • 631
  • ...
  • 654
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved