• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡಬದಲ್ಲಿ ‘ಕೈ’ ಹಿಡಿದ ಗ್ಯಾರಂಟಿ: ಶಾಸಕ ಅಶೋಕ್ ರೈ
ಕಡಬ ಪಟ್ಟಣ ಪಂಚಾಯಿತಿಗೆ ನಡೆದ ಚೊಚ್ಚಲ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಭಾರಿಸಿದ್ದು ಇದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಪ್ರತಿಫಲ ಎಂದು ಶಾಸಕ ಅಶೋಕ್ ಕುಮಾರ್ ರೈ ಬಣ್ಣಿಸಿದ್ದಾರೆ.
31ರಂದು ಎಡನೀರಿನಲ್ಲಿ ದಿನೇಶ್‌ ಅಮ್ಮಣ್ಣಾಯಗೆ ಸಂಸ್ಮರಣಾ ಪ್ರಶಸ್ತಿ ಪ್ರದಾನ
ಪ್ರಶಸ್ತಿ ಪ್ರದಾನ ಸಮಾರಂಭ ಆ.31ರಂದು ಮಧ್ಯಾಹ್ನ 2 ರಿಂದ ಕಾಸರಗೋಡು ಎಡನೀರು ಮಠದಲ್ಲಿ ನಡೆಯಲಿದೆ. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡುವರು.
ಅನನ್ಯಾ ಭಟ್‌ ನಾಪತ್ತೆ ಬಗ್ಗೆಸುಜಾತಾಳ ಸುಳ್ಳುಗಳಿವು!
ಧರ್ಮಸ್ಥಳ ಗ್ರಾಮ ಕೇಸ್‌ನಲ್ಲಿ ಸಾಕಷ್ಟು ಸದ್ದು ಮಾಡಿದ್ದ ಸುಜಾತಾ ಭಟ್‌ ಅವರ ಮಗಳು ಅನನ್ಯಾ ಭಟ್‌ ನಾಪತ್ತೆ ಪ್ರಕರಣ ಬಹುತೇಕ ಸುಳ್ಳು ಅನ್ನೋದು ಸಾಬೀತಾಗಿದೆ.
ರಾಜೀವ್‌ ಗಾಂಧಿ, ಅರಸು ಶ್ರಮ ಅಪಾರ
ಮಾಜಿ ಪ್ರಧಾನಿ ರಾಜೀವ್‍ ಗಾಂಧಿ ಅವರಿಗೆ ಪ್ರಜಾಪ್ರಭುತ್ವದಲ್ಲಿ ಅಪಾರ ನಂಬಿಕೆ ಇತ್ತು. ಸಮಾಜದ ಎಲ್ಲ ವರ್ಗದವರು ಎಲ್ಲದರಲ್ಲೂ ಭಾಗಿ ಆಗಬೇಕು ಎಂದು ಬಯಸಿದ್ದರು. ಈ ಹಿನ್ನಲೆ ಸಂವಿಧಾನ 73-74 ತಿದ್ದುಪಡಿ ಮಾಡಿ ಮಹಿಳೆಯರಿಗೆ ಸ್ಥಳೀಯಮಟ್ಟದ ಚುನಾವಣೆಗಳಲ್ಲಿ ಪ್ರಾತಿನಿಧ್ಯ ಇರಲೆಂದು ಮೀಸಲಾತಿ ಕಲ್ಪಿಸಿದರು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಹೇಳಿದ್ದಾರೆ.
ಮಂಗಳೂರಿನ ಗಣಪತಿ ವಿಗ್ರಹಕ್ಕೆ ಅಮೆರಿಕದಲ್ಲಿ ಪೂಜೆ!
ಮಂಗಳೂರಿನ ನಂಟು ಇರುವ ಶೆರ್ಲೇಕರ್ ಫ್ಯಾಮಿಲಿ ಅಮೆರಿಕದಲ್ಲಿ ಉದ್ಯಮ ನಡೆಸುತ್ತಿದೆ. ಗಣೇಶ ಚತುರ್ಥಿ ಸಂದರ್ಭ ಈ ಕುಟುಂಬ ಅಮೆರಿಕದಲ್ಲೇ ಗಣೇಶನ ಮೂರ್ತಿ ಇರಿಸಿ ಪೂಜೆ ಮಾಡುತ್ತದೆ‌. ಆದರೆ ಅಲ್ಲಿ ಪೂಜೆಗೊಳ್ಳುವ ಗಣಪನ ವಿಗ್ರಹ ಮಾತ್ರ ಕಳೆದ 28 ವರ್ಷಗಳಿಂದ ಮಣ್ಣಗುಡ್ಡ ಮೋಹನ್ ರಾವ್ ಕುಟುಂಬದಿಂದಲೇ ತಯಾರಾಗುತ್ತದೆ
ಪುತ್ತೂರು: ಗೇರು ಬೆಳೆ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ
ಕರ್ನಾಟಕ ಸರ್ಕಾರದ ಆರ್‌ಕೆವಿವೈ ರಾಫ್ಟಾರ್ ಪ್ರಾಯೋಕತ್ವದಲ್ಲಿ ಗೇರು ನರ್ಸರಿ ನಿರ್ವಹಣಾ ತಂತ್ರಜ್ಞಾನ ಕುರಿತು ಎರಡು ದಿನಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಪುತ್ತೂರಿನಲ್ಲಿ ನಡೆಯಿತು.
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರಿನಲ್ಲಿ ಬಿಜೆಪಿ ದೂರು
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವಹೇಳನ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮಂಗಳವಾರ ಪುತ್ತೂರು ಬಿಜೆಪಿಯ ವತಿಯಿಂದ ಪುತ್ತೂರು ನಗರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.
ಕಾಂಗ್ರೆಸ್‌ ಸರ್ಕಾರದಿಂದ ಮಹಿಳೆಯರ ಸ್ವಾವಲಂಬನೆ: ಸೌಮ್ಯಾ ರೆಡ್ಡಿ
ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಬಿ.ಸಿ. ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಮಂಗಳವಾರ ಮಹಿಳಾ ಸಮಾವೇಶ ನೆರವೇರಿತು.
ಧರ್ಮಸ್ಥಳ ಬಗ್ಗೆ ಅವಹೇಳನ ಪೋಸ್ಟ್‌ ವಿರುದ್ಧ ಸುಮೋಟೋ ಕೇಸ್‌ಗೆ ಬಿಜೆಪಿ ಆಗ್ರಹ
ಶ್ರೀಕ್ಷೇತ್ರ ಧರ್ಮಸ್ಥಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್‌ಗಳು ಹರಿದಾಡುತ್ತಿದ್ದು, ಇದರ ವಿರುದ್ಧ ಪೊಲೀಸರು ಸ್ವಯಂ ಆಗಿ ಕೇಸು ದಾಖಲಿಸುವಂತೆ ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆಗ್ರಹಿಸಿದ್ದಾರೆ.
ಧರ್ಮಸ್ಥಳ ಕ್ಷೇತ್ರ ಅಪಪ್ರಚಾರ ವಿರುದ್ಧ ಶಿವ ಪಂಚಾಕ್ಷರಿ ಮಂತ್ರ ಪಠಣ
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ, ಅಪಪ್ರಚಾರ ದೂರವಾಗಲಿ ಎನ್ನುವ ಸಂಕಲ್ಪದೊಂದಿಗೆ ವಿಶ್ವ ಹಿಂದೂ ಪರಿಷತ್‌ ವತಿಯಿಂದ ಕದ್ರಿ ಮಂಜುನಾಥ ಕ್ಷೇತ್ರದಲ್ಲಿ ಸೋಮವಾರ ‘ಓಂ ನಮಃ ಶಿವಾಯ’ ಶಿವ ಪಂಚಾಕ್ಷರಿ ಮಂತ್ರ ಪಠಣ ನಡೆಯಿತು.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 717
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved