ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯೋಗಾಭ್ಯಾಸದಿಂದ ಚೇತೋಹಾರಿ ಜೀವನ: ಡಾ.ಮೊಹಮ್ಮದ್ ಇಕ್ಬಾಲ್
ಮಂಗಳೂರು ಪ್ರೆಸ್ ಕ್ಲಬ್ ಮತ್ತು ದ.ಕ.ಜಿಲ್ಲಾ ಆಯುಷ್ ಇಲಾಖೆ ನಗರದ ಪತ್ರಿಕಾ ಭವನದಲ್ಲಿ ಬುಧವಾರ ಜಿಲ್ಲೆಯ ಪತ್ರಕರ್ತರಿಗೆ ವಿರಾಮ ಯೋಗದ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನೆರವೇರಿತು.
ಕನ್ನಡ ಕಲರವ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗೆ ಆಹ್ವಾನ
ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಉಪ್ಪಿನಂಗಡಿ ಹೋಬಳಿ ಘಟಕದ ವತಿಯಿಂದ ಕನ್ನಡ ಕಲರವ -೨ ಕಾರ್ಯಕ್ರಮವನ್ನು ಆ.8ರಂದು ಆಯೋಜಿಸಲಾಗಿದೆ. ಕಾರ್ಯಕ್ರಮದ ಅಂಗವಾಗಿ ಆ.2ರಂದು ಉಪ್ಪಿನಂಗಡಿ ಹೋಬಳಿ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ , ಭಾಷಣ ಸ್ಪರ್ಧೆ, ಹಾಗೂ ಸ್ವ ರಚಿತ ಕವನ ಸ್ಪರ್ಧೆ ಆಯೋಜಿಸಲಾಗಿದೆ.
ಮಳೆಗಾಲದಲ್ಲಿ 24X7 ನೀರು ಸರಬರಾಜು ಅತ್ಯಗತ್ಯ: ಜಿ.ಪಂ. ಸಿಇಒ ಡಾ.ಆನಂದ್
ಮಳೆಗಾಲದ ಈ ಅವಧಿಯಲ್ಲಿ ಗ್ರಾಮೀಣ ಭಾಗದಲ್ಲಿ 24X7 ನೀರು ಸರಬರಾಜು ಈ ಸಮಯದ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ದ.ಕ. ಜಿಪಂ ಸಿಇಒ ಡಾ. ಆನಂದ್ ಹೇಳಿದ್ದಾರೆ.
ಮಳೆ, ಗಾಳಿಯಿಂದ ಮೆಸ್ಕಾಂಗೆ 16.45 ಕೋಟಿ ರು. ಗೂ ಅಧಿಕ ನಷ್ಟ
ಮುಂಗಾರು ಗಾಳಿ, ಮಳೆಗೆ ಮೆಸ್ಕಾಂ ವ್ಯಾಪ್ತಿಯಲ್ಲಿ 10,583 ವಿದ್ಯುತ್ ಕಂಬಗಳು ಧರಾಶಾಯಿಯಾಗಿದ್ದು, ಪರಿವರ್ತಕಗಳುಹಾನಿಗೊಳಲಾಗಿರುವುದು ಸೇರಿದ೦ತೆ ಒಟ್ಟು 16,45,63,000 ರು.ಗೂ ಅಧಿಕ ಮೊತ್ತದ ಅಸ್ತಿಗಳಿಗೆ ಹಾನಿಯಾಗಿದೆ.
ಜೂನ್ 23ರಂದು ರಾಜ್ಯ ಸರ್ಕಾರದ ವಿರುದ್ಧ ಅವಿಭಜಿತ ದ.ಕ. ಬಿಜೆಪಿ ಪ್ರತಿಭಟನೆ
ರಾಜ್ಯ ಸರ್ಕಾರದ ವಿರುದ್ಧ ಅವಿಭಜಿತ ದ.ಕ. ಜಿಲ್ಲೆಯ ಎಲ್ಲ ಪಂಚಾಯತ್ಗಳಲ್ಲಿ ಜೂ.೨೩ ರಂದು ಬೆಳಗ್ಗೆ ೧೦ ಗಂಟೆಗೆ ಸಾಮೂಹಿಕ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ, ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದರು.
ಕನ್ಯಾನ ಮಂಡಿಯೂರು: ಭಾರೀ ಶಬ್ದಕ್ಕೆ ಬೆಚ್ಚಿಬಿದ್ದ ಜನತೆ
ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಮಂಡಿಯೂರು ಪ್ರದೇಶದಲ್ಲಿಸೋಮವಾರ ಭಾರೀ ಶಬ್ದ ಕೇಳಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಶಬ್ದದ ತೀವ್ರತೆಗೆ ಸಣ್ಣ ಕಂಪನ ಉಂಟಾಗಿದ್ದು, ಯಾವುದೇ ಅಪಾಯವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬೈಕ್ ಸಮೇತ ಪ್ರವಾಹದಲ್ಲಿ ಕೊಚ್ಚಿ ಹೋದ ಯುವಕರು ಪಾರು!
ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕಿ ಉಳಿದ ಘಟನೆ ಭಾನುವಾರ ನಡೆದಿದೆ.
ಕರಾವಳಿಯಲ್ಲಿ ಮುಂದುವರಿದ ಮಳೆ: ಇನ್ನೂ ಎರಡು ದಿನ ರೆಡ್ ಅಲರ್ಟ್
ಕರಾವಳಿಯಲ್ಲಿ ಮಂಗಳವಾರ ರೆಡ್ ಅಲರ್ಟ್ ಇದ್ದು, ಅಲ್ಲಲ್ಲಿ ಧಾರಕಾರ ಮಳೆ ಮುಂದುವರಿದಿತ್ತು. ಅಪರಾಹ್ನ ವೇಳೆಗೆ ನಿರಂತರ ಮಳೆ ಕಾಣಿಸಿದೆ. ಇದೇ ವೇಳೆ ಜೂ.18 ಮತ್ತು 19 ರಂದು ಕರಾವಳಿಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಹೀಗಾಗಿ ಭಾರಿ ಮಳೆ ಮತ್ತೆ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ.
ದ.ಕ. ಪೊಲೀಸರ ವಿರುದ್ಧ ತನಿಖೆಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಆದೇಶ
ಹಿಂದೂ ಕಾರ್ಯಕರ್ತರ ಮನೆಗೆ ರಾತ್ರಿ ವೇಳೆ ಪೊಲೀಸ್ ಭೇಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ. ಜಿಲ್ಲಾ ಪೊಲೀಸರ ವಿರುದ್ಧ ತನಿಖೆಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಆದೇಶಿಸಿದೆ.
ದೈವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ಎಂ.ಪ್ರಕಾಶ್ ಸುವರ್ಣ ಪುನರಾಯ್ಕೆ
ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತಕ್ಕೊಳಪಟ್ಟ ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ದೈವಸ್ಥಾನದ ಆಡಳಿತ ಸಮಿತಿಯ 2025-27 ರ ಸಾಲಿನ ಅಧ್ಯಕ್ಷರಾಗಿ ಎಂ ಪ್ರಕಾಶ್ ಸುವರ್ಣ ಪುನರಾಯ್ಕೆಯಾಗಿದ್ದಾರೆ.
< previous
1
...
59
60
61
62
63
64
65
66
67
...
654
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ