• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರುಡ್‌ಸೆಟ್ ಸಂಸ್ಥೆಯ ವಾರ್ಷಿಕ ಚಟುವಟಿಕೆಗಳ ವರದಿ ಬಿಡುಗಡೆ
ಉಜಿರೆ ರುಡ್‌ಸೆಟ್ ಸಂಸ್ಥೆಯ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ ಸಂಪನ್ನ
ಶುಕ್ರವಾರ ಸಂಜೆ ದೇವಾಲಯದಿಂದ ಸಾವಿರಾರು ಭಕ್ತರೊಂದಿಗೆ ಕಾಲ್ನಡಿಗೆಯ ಮೂಲಕ ಅವಭೃತ ಸ್ನಾನಕ್ಕೆ ವೀರಮಂಗಲಕ್ಕೆ ತೆರಳಿದ ದೇವರ ಸವಾರಿಯು ಶನಿವಾರ ಬೆಳಗ್ಗೆ ೧೩ ಕಿ.ಮೀ. ದೂರದ ವೀರಮಂಗಲ ಕುಮಾರಧಾರ ನದಿಗೆ ತಲುಪಿತು. ಅಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅವಭೃತ ಸ್ನಾನ ಮುಗಿಸಿ ಶನಿವಾರ ಬೆಳಗ್ಗೆ ೧೦.೧೫ಕ್ಕೆ ದೇವಾಲಯಕ್ಕೆ ಮರಳಿತು.
ನೆಲ್ಯಾಡಿ ಪೇಟೆಯಲ್ಲಿ ಹೆಚ್ಚುವರಿ ಮೂರು ಅಂಡರ್‌ಪಾಸ್
ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಯ ವೇಳೆ ನೆಲ್ಯಾಡಿ ಪೇಟೆಯಲ್ಲಿ ಹೆಚ್ಚುವರಿಯಾಗಿ ಮೂರು ಅಂಡರ್‌ಪಾಸ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ನೆಲ್ಯಾಡಿ- ಕೌಕ್ರಾಡಿ ಪೇಟೆ ಉಳಿಸಿ ಹೋರಾಟ ಸಮಿತಿಗೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭರವಸೆ ನೀಡಿದ್ದಾರೆ.
ನಂತೂರು: ಶಂಕರಶ್ರೀ ವಸಂತ ವೇದಪಾಠಶಾಲೆ ಉದ್ಘಾಟನೆ
ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರಶ್ರೀ ಸಭಾಭವನದಲ್ಲಿ 2ನೇ ವರ್ಷದ ಶಂಕರಶ್ರೀ ವಸಂತ ವೇದ ಪಾಠ ಶಾಲೆಯ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕೇಂದ್ರ ಸರಕು ಮತ್ತು ಸೇವಾ ಇಲಾಖೆಯ ಸಹಾಯ ಆಯುಕ್ತ ಮಧುಸೂದನ ಭಟ್ ಉದ್ಘಾಟಿಸಿದರು.
ಬಪ್ಪನಾಡು ಜಾತ್ರೆ: ಹಗಲು ರಥೋತ್ಸವ
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಹಗಲು ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ರಾತ್ರಿ ಶ್ರೀ ದೇವರ ಚಂದ್ರಮಂಡಲ ರಥೋತ್ಸವ, ಶಯನೋತ್ಸವ ನಡೆಯಿತು. ಮೂಲ್ಕಿಯ ಬಪ್ಪನಾಡು ದುರ್ಗೆಯ ಶಯನೋತ್ಸವ ವಿಶೇಷವಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಿಗೆ ಮಲ್ಲಿಗೆ ಹೂವನ್ನು ಸಲ್ಲಿಸುತ್ತಾರೆ.
ಕಂಕನಾಡಿ: ಇಂದು ರೋಹನ್ ಇಥೋಸ್ ಭೂಮಿಪೂಜೆ
ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ರೋಹನ್ ಇಥೋಸ್ ಭೂಮಿ ಪೂಜೆ ಶನಿವಾರ ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸವಾರಿ
ಕಳೆದ ಏ.೧೦ರಿಂದ ಆರಂಭಗೊಂಡ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವದಲ್ಲಿ ದೇವರು ಶುಕ್ರವಾರ ಪೂರ್ವ ಶಿಷ್ಟ ಸಂಪ್ರದಾಯದಂತೆ ವೀರಮಂಗಲದಲ್ಲಿರುವ ಕುಮಾರಧಾರಾ ನದಿ ತಟಾಕದಲ್ಲಿ ಅವಭೃತ ಸ್ನಾನಕ್ಕೆ ತೆರಳಿದರು.
ಜಾತಿಗಣತಿಯಿಂದ ದುರ್ಬಲ ವರ್ಗಗಳಿಗೆ ಸಹಾಯ: ರಮಾನಾಥ ರೈ
ಪ್ರಜಾಪ್ರಭುತ್ವದ ಸಮಾನತೆಯ ಆಶಯಕ್ಕೆ ಪೂರಕವಾಗಿ ನಡೆದಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಗಣತಿಯಿಂದ ರಾಜ್ಯದ ಬಹುಸಂಖ್ಯಾತ ದುರ್ಬಲ ವರ್ಗದವರಿಗೆ ಸಹಾಯ ಆಗಲಿದೆ. ಇದಕ್ಕೆ ವಿರೋಧ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಮಂಗಳೂರು ವಿವಿ ಭ್ರಷ್ಟಾಚಾರ ತನಿಖೆ, ರಾಜ್ಯಪಾಲರ ಮಧ್ಯ ಪ್ರವೇಶಕ್ಕೆ ಎಬಿವಿಪಿ ಆಗ್ರಹ
ಮಂಗಳೂರು ವಿವಿಗೆ ರಾಷ್ಟ್ರೀಯ ಉಚ್ಚತ್ತರ್‌ ಶಿಕ್ಷಾ ಅಭಿಯಾನ (ರೂಸಾ-1) ಮೂಲಕ ಬಿಡುಗಡೆಯಾದ ಹಣದಲ್ಲಿ ಭ್ರಷ್ಟಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಪಾರದರ್ಶಕ ತನಿಖೆ ಆಗಬೇಕು. ರಾಜ್ಯಪಾಲರು ಮಧ್ಯ ಪ್ರವೇಶ ಮಾಡಬೇಕು ಎಂದು ಎಬಿವಿಪಿ ಜಿಲ್ಲಾ ಸಂಚಾಲಕ ಸುವಿತ್‌ ಶೆಟ್ಟಿ ಆಗ್ರಹಿಸಿದ್ದಾರೆ.
ಆಟೋ ಚಾಲಕ ಸೇರಿ ಮೂವರಿಂದ ಯುವತಿ ಸಾಮೂಹಿಕ ಅತ್ಯಾಚಾರ ಆರೋಪ
ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಮೂವರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಕೊಟ್ಟಾರಿಮೂಲೆ ಬಂಗುಲೆ ನೇತ್ರಾವತಿ ನದಿ ತೀರ ಸಮೀಪ ಬುಧವಾರ ತಡರಾತ್ರಿ 1.30 ಸುಮಾರಿಗೆ ನಡೆದಿದೆ. ಪ್ರಕರಣ ಸಂಬಂಧ ಮಂಗಳೂರು, ಮೂಲ್ಕಿ ಹಾಗೂ ಕುಂಪಲ ನಿವಾಸಿ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 593
  • next >
Top Stories
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved