ದ್ವೇಷಭರಿತ ಭಾಷಣ, ಪ್ರಚೋದನಾತ್ಮಕ ಹೇಳಿಕೆ ಹಾಗೂ ಸಾಮಾಜಿಕ ಮಾಧ್ಯಮದಲ್ಲಿ ಸಮಾಜಘಾತುಕ ವದಂತಿಗಳು ಹರಡಿ ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದಕ್ಕೆ ಧಕ್ಕೆ - ತನಿಖೆ ನಡೆಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ್ಗೆ ಪತ್ರದ ಮೂಲಕ ಒತ್ತಾಯ