ಕ್ಯಾನ್ಸರ್ ಜಾಗೃತಿ: ದಂಪತಿಯಿಂದ 950 ಕಿ.ಮೀ. ಮ್ಯಾರಥಾನ್ ಓಟಕಿನ್ನಿಗೋಳಿ ಸಮೀಪದ ಏಳಿಂಜೆಯ ಕೋಲೆಟ್ಟು ದಂಪತಿ ಗಿರೀಶ್ ಶೆಟ್ಟಿ, ರೇಷ್ಮಾ ಗಿರೀಶ್ ಶೆಟ್ಟಿ ಹಾಗೂ ಕೋಚ್ ಹರಿದಾಸ್ ನಾಯಕ್, ಸಪೋರ್ಟರ್ ಕುಮಾರ ಅಜ್ಞಾನಿ, ಮಾರಕ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮುಂಬೈನಿಂದ ಮಂಗಳೂರಿಗೆ ಸುಮಾರು 23 ದಿನಗಳ 950 ಕಿಲೋ ಮೀಟರ್ ಮ್ಯಾರಾಥಾನ್ ಓಟದಲ್ಲಿ ಭಾಗವಹಿಸಿದ್ದು, ಅವರನ್ನು ಮೂಲ್ಕಿ ರಾಷ್ಟ್ರೀಯ ಹೆದ್ದಾರಿ ಬಪ್ಪನಾಡು ಬಳಿ ಮೂಲ್ಕಿ ಬಂಟರ ಸಂಘ ಹಾಗೂ ನಾಗರಿಕರ ವತಿಯಿಂದ ಭವ್ಯವಾಗಿ ಸ್ವಾಗತಿಸಲಾಯಿತು.