• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜವನೆರ್ ಬೆದ್ರ ಕೃಷ್ಣೋತ್ಸವ: ಡಾ.ಆಳ್ವರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ ಶ್ರೀ ಗೋಪಾಲಕೃಷ್ಣ ದೇವಳದ ೧೦೯ನೇ ವರ್ಷದ ಮೊಸರು ಕುಡಿಕೆ ಉತ್ಸವ ಪ್ರಯುಕ್ತ ಜವನೆರ್ ಬೆದ್ರ ಫೌಂಡೇಶನ್ ಆಶ್ರಯದಲ್ಲಿ ನಡೆದ ಬೆದ್ರದ ಕೃಷ್ಣೋತ್ಸವ ೨೦೨೫ ಕಾರ್ಯಕ್ರಮದಲ್ಲಿ ಡಾ.ಎಂ. ಮೋಹನ ಆಳ್ವ ಅವರಿಗೆ ೨೦೨೫ನೇ ಸಾಲಿನ ಕೃಷ್ಣೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಧರ್ಮಸ್ಥಳ ತೇಜೋವಧೆ ಖಂಡಿಸಿ ಜೈನ ಸಮುದಾಯ ಮೌನ ಪ್ರತಿಭಟನೆ
ಧರ್ಮಸ್ಥಳದ ತೇಜೋವಧೆ ಪ್ರಯತ್ನ ಖಂಡಿಸಿ ಮೂಡುಬಿದಿರೆ ಜೈನ ಧರ್ಮ ಹಿತ ರಕ್ಷಣಾ ಸಮಿತಿಯಿಂದ ‘ಶ್ರಾವಕರ ನಡೆ, ಧರ್ಮ ರಕ್ಷಣೆ ಕಡೆ’ ಜಾಥಾ ಮಂಗಳವಾರ ನಡೆಯಿತು.
ಧರ್ಮಸ್ಥಳದಲ್ಲಿ ಸಾಮೂಹಿಕ ಕೊಲೆ ಆರೋಪ ಆಧಾರರಹಿತ: ಡಾ। ಹೆಗ್ಗಡೆ
ಕಳೆದ 2 ದಶಕಗಳಿಂದ ಧರ್ಮಸ್ಥಳದಲ್ಲಿ ಸೌಜನ್ಯ ಪ್ರಕರಣ ಸೇರಿದಂತೆ ಹಲವು ಕೊಲೆ, ಅತ್ಯಾಚಾರ, ಶವಗಳ ಹೂಳುವಿಕೆಯ ಬಗ್ಗೆ ಮಾಡಲಾಗುತ್ತಿರುವ ಆರೋಪಗಳನ್ನು ಧರ್ಮಸ್ಥಳ ಮಂಜುನಾಥಸ್ವಾಮಿ ದೇವಾಲಯದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ತಳ್ಳಿಹಾಕಿದ್ದು, ‘ಅವುಗಳು ಸುಳ್ಳು ಮತ್ತು ಆಧಾರರಹಿತ’ ಎಂದು ಹೇಳಿದ್ದಾರೆ. ಜತೆಗೆ, ಸತ್ಯವನ್ನು ಬೆಳಗಿಕೆ ತರುವ ಸಲುವಾಗಿ ವಿಶೇಷ ತನಿಖಾ ತಂಡ ನಡೆಸುತ್ತಿರುವ ತನಿಖೆಯನ್ನು ಸ್ವಾಗತಿಸುವುದಾಗಿ ತಿಳಿಸಿದ್ದಾರೆ.
ಬಪ್ಪನಾಡು ಕ್ಷೇತ್ರ ಮೂಲ್ಕಿ ಸೀಮೆಯ ಭಕ್ತರ ಸಮಾಲೋಚನಾ ಸಭೆ
ಬಪ್ಪನಾಡು ಕ್ಷೇತ್ರದಲ್ಲಿ ಒಂಭತ್ತು ಮಾಗಣೆಯ ಭಕ್ತರ ಸಹಕಾರದೊಂದಿಗೆ ಜೀರ್ಣೋದ್ಧಾರ ಹಾಗೂ ಪ್ರಾಯಶ್ಚಿತ್ತ ಕಾರ್ಯಗಳು ನಡೆಯಲಿವೆ ಎಂದು ದೇವಸ್ಥಾನದ ಅನುವಂಶಿಕ ಮೊಕ್ತೇಸರ, ಮೂಲ್ಕಿ ಸೀಮೆ ಅರಸ ದುಗ್ಗಣ್ಣ ಸಾವಂತರು ಹೇಳಿದ್ದಾರೆ.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀಕೃಷ್ಣ ಜಯಂತಿ
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಗೊಲ್ಲ (ಯಾದವ) ಸಂಘ ಮತ್ತು ತಾಲೂಕು ಯಾದವ ಸಭಾ ಸಮಿತಿ ವತಿಯಿಂದ ಮಿನಿವಿಧಾನ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ಶ್ರೀಕೃಷ್ಣ ಜಯಂತಿ ದಿನಾಚರಣೆ ನೆರವೇರಿತು.
ರಾಜ್ಯದಲ್ಲಿ ‘ಆಯುಷ್ಮಾನ್ ಭಾರತ್ ’ ಜಾರಿಗೆ ಹಿನ್ನಡೆ: ಕ್ಯಾ. ಚೌಟ ಆಕ್ಷೇಪ
ಆಯುಷ್ಮಾನ್‌ ಯೋಜನೆಗೆ ಕರ್ನಾಟಕ ಸರ್ಕಾರವು ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಲೋಕಸಭೆಯಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಮನುಷ್ಯ ಮಾಧವನಾಗಬಲ್ಲ ಎಂಬ ಕಲ್ಪನೆ ಮೂಡಿಸುವ ಕೃಷ್ಣಲೋಕ: ಡಾ. ವಿಜಯ ಸರಸ್ವತಿ
ಪರ್ಲಡ್ಕ ಶಿವಪೇಟೆಯಲ್ಲಿರುವ ವಿವೇಕಾನಂದ ಶಿಶುಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ಆಶ್ರಯದಲ್ಲಿ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಎದುರು 27ನೇ ವರ್ಷದ `ಶ್ರೀಕೃಷ್ಣ ಲೋಕ ಕಾರ್ಯಕ್ರಮ ನೆರವೇರಿತು.
ಸುಲೋಚನಾಗೆ ಸಂಜೀವಿನಿ ಪ್ರಶಸ್ತಿ, ದಾಸಪ್ಪ ರೈ, ಉಮಾವತಿಗೆ ಸಂಜೀವಿನಿ ಶತಮಾನೋತ್ಸವ ಪ್ರಶಸ್ತಿ
ಕರಾವಳಿ ಲೇಖಕಿಯರ- ವಾಚಕಿಯರ ಸಂಘವು ಸಂಜೀವಿ ನಾರಾಯಣ ಅಡ್ಯಂತಾಯರ ಸ್ಮರಣಾರ್ಥ ಕೊಡಮಾಡುವ 2025ನೇ ಸಾಲಿನ ‘ಸಂಜೀವಿನಿ ಪ್ರಶಸ್ತಿ’ಗೆ ಕಾಸರಗೋಡು ಸೀತಾಂಗೋಳಿ ನಿವಾಸಿ ಸುಲೋಚನಾ ಬೆದ್ರಡಿ ಅವರನ್ನು ಆಯ್ಕೆ ಮಾಡಲಾಗಿದೆ.
ರಂಗಗೀತೆಗಳ ಮೂಲಕ ಸಾಹಿತ್ಯ, ಸಾಹಿತಿಗಳ ಪರಿಚಯ: ಪಾಂಡುರಂಗ ಭಟ್‌
ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿಪೂರ್ವ ಕಾಲೇಜಿನಲ್ಲಿ ಮಂಗಳೂರಿನ ಜರ್ನಿ ಥೇಟರ್ ಗ್ರೂಪ್‌ನ ಕಲಾವಿದರಿಂದ ರಂಗಗೀತೆಗಳ ಕಾರ್ಯಾಗಾರ ನೆರವೇರಿತು.
ಧರ್ಮಸ್ಥಳ ಅಪಪ್ರಚಾರ ವಿರುದ್ಧ ಖಂಡನಾ ನಿರ್ಣಯ: 22ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ
ಧರ್ಮಸ್ಥಳ ಸಂಸ್ಥೆಗಳ ವಿರುದ್ಧ ನಡೆಯುತ್ತಿರುವ ಅವಹೇಳನ, ಅಪಪ್ರಚಾರಗಳ ವಿರುದ್ಧ ಆ.22ರಂದು ಬೃಹತ್ ಪ್ರತಿಭಟನಾ ಸಭೆ ಹಾಗೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವ ಬಗ್ಗೆ ಭಾರತೀಯ ಜೈನ ಮಿಲನ್ ತೀರ್ಮಾನಿಸಿದೆ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 717
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved