• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ನಾಟಕದಲ್ಲಿ ಕಾಂಗ್ರೆಸ್‌ ಎಟಿಎಂ ಸರ್ಕಾರ: ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯ
ಕರ್ನಾಟಕದಲ್ಲಿ ಕಾಂಗ್ರೆಸ್‌ನ ಎಟಿಎಂ ಸರ್ಕಾರ ಆಡಳಿತ ನಡೆಸುತ್ತಿದೆ. ಕೆಲವು ದಿನಗಳ ಹಿಂದೆ 600 ಕೋಟಿ ರು. ಬಾಕಿ ಮೊತ್ತವನ್ನು ಸರ್ಕಾರ ಗುತ್ತಿಗೆದಾರರಿಗೆ ಬಿಡುಗಡೆ ಮಾಡಿತ್ತು. ಈಗ ಸಿಕ್ಕ ಹಣ ಕಮಿಷನ್ ಹಣ ಎಂಬ ಮಾಹಿತಿ ಲಭಿಸಿದೆ. ತೆಲಂಗಾಣ ಚುನಾವಣೆಗೆ ಸಂಗ್ರಹಿಸಲಾದ ಹಣ ಇದು ಎನ್ನಲಾಗುತ್ತಿದೆ. ಕೆಲವು ಅಧಿಕಾರಿಗಳೇ ಈ ಹಿಂದೆ ರಾಜ್ಯಪಾಲರಿಗೆ ಸರ್ಕಾರದ ಕಮಿಷನ್ ಬಗ್ಗೆ ದೂರು ಕೊಟ್ಟಿದ್ದರು.
ಉಡುಪಿ ಮಹಿಷ ದಸರಾ: ಮೆರವಣಿಗೆ, ಬ್ಯಾನರ್‌ಗೆ ಅನುಮತಿ ಇಲ್ಲ
ಉಡುಪಿಯಲ್ಲಿ ಮಹಿಶಾ ದಸರಾ ಮೆರವಣಿಗೆ, ಬ್ಯಾನರ್ರ್‌ ಅಳವಡಿಕೆಗೆ ಅವಕಾಶವಿಲ್ಲ
ಕಾರ್ಕಳದ ಪರಶುರಾಮ ಮೂರ್ತಿ ರಾತ್ರೋರಾತ್ರಿ ತೆರವು: ಕಾಂಗ್ರೆಸ್‌ ಆರೋಪ
ಕಾರ್ಕಳದ ಉಮಿಕಲ್ಲ್‌ ಬೆಟ್ಟದಲ್ಲಿದ್ದ ಪರಶುರಾಮ ಮೂರ್ತಿ ತೆರವು- ಕಾಂಗ್ರೆಸ್ಸ್‌ ಆರೋಪ
ಕಂಬಳ‍ 24 ಗಂಟೆ ಒಳಗೆ ಮುಕ್ತಾಯಕ್ಕೆ ಸೈರನ್‌ ಸಹಿತ ಪೂರಕ ಕ್ರಮ
ಶುಕ್ರವಾರ ದ.ಕ. ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ.
ಮಂಗಳಾದೇವಿ ಉತ್ಸವದಲ್ಲಿ ಮುಸ್ಲಿಮರು ವ್ಯಾಪಾರ ಮಾಡಿಯೇ ಸಿದ್ಧ: ಸುನಿಲ್‌ ಕುಮಾರ್‌ ಬಜಾಲ್‌ ಸವಾಲು
ಮುಸ್ಲಿಂ ವ್ಯಾಪಾರಿಗಳು ಹಾಗೂ ಈ ಸಮಿತಿ ಕಳೆದ ಹತ್ತು ದಿನಗಳಿಂದ ಅನುಮತಿಗಾಗಿ ಸುತ್ತಾಡುತ್ತಿದೆ. ದೇವಸ್ಥಾನದ ಸಿಸಿ ಕ್ಯಾಮರಾ ಪರಿಶೀಲಿಸಿದರೆ ಗೊತ್ತಾಗುತ್ತದೆ. ಈಗ ಯಾರಿಗೋ ಹರಾಜಿನಲ್ಲಿ ಅಂಗಡಿಗಳನ್ನು ಕೊಟ್ಟಿದ್ದಾರೆ. ಸಿದ್ದರಾಮಯ್ಯನವರ ಗ್ಯಾರಂಟಿಗಳ ಮೊದಲು ನಮಗೆ ಬದುಕುವ ಗ್ಯಾರಂಟಿ ಕೊಡಿ, ಕೂಲಿ ಮಾಡಿ ಬದುಕುವ ನಮಗೆ ಬದುಕುವ ಹಕ್ಕು ಕಲ್ಪಿಸಿ. ಈ ಸರ್ಕಾರ ಕೂಡ ಕೋಮುವಾದಿಗಳ ಜತೆ ಸೇರಿಕೊಂಡಿದೆ.
ಇಸ್ರೇಲ್‌ನ ಭಾರತೀಯರ ರಕ್ಷಣೆಗೆ ಕೇಂದ್ರ ಬದ್ಧ: ಯಶ್ಪಾಲ್‌ ಸುವರ್ಣ
ಇಸ್ರೇಲ್ಲ್‌ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಬದ್ಧ: ಶಾಸಕ ಯಶ್ಪಾಲ್
ಉಪ್ಪಿನಂಗಡಿ: ಸಿಡಿಲು ಬಡಿದು ಹಾನಿ
ಉಪ್ಪಿನಂಗಡಿ ಸುತ್ತಮುತ್ತ ಸುರಿದ ಸಿಡಿಲಬ್ಬರದ ಮಳೆಯಿಂದಾಗಿ ಹಲವೆಡೆ ಹಾನಿಯಾಗಿದೆ.
ರಾಘವೇಶ್ವರ ಶ್ರೀಗಳಿಂದ ರಾಜರಾಜೇಶ್ವರಿಯ ಮಹಾಸಮಾರಾಧನೆ15ರಿಂದ ಪೆರಾಜೆ ಮಾಣಿಮಠದಲ್ಲಿ ನವರಾತ್ರ ನಮಸ್ಯ
ಶ್ರೀಮಠದ ಆರಾಧ್ಯ ದೇವರುಗಳಲ್ಲೊಂದಾದ ರಾಜರಾಜೇಶ್ವರಿಯ ಹತ್ತು ದಿನಗಳ ವೈಭವದ ಈ ಉತ್ಸವದಲ್ಲಿ ಪರಮಪೂಜ್ಯರು ಪ್ರತಿ ದಿನ ಉಪವಾಸ ವ್ರತ ಕೈಗೊಂಡು ನವರಾತ್ರಿ ಪೂಜೆ ನೆರವೇರಿಸುವರು. ಹತ್ತನೇ ದಿನ ಸುವರ್ಣಭಿಕ್ಷೆ ಸ್ವೀಕಾರದೊಂದಿಗೆ ನವರಾತ್ರಿ ಉತ್ಸವ ಸಂಪನ್ನಗೊಳ್ಳಲಿದೆ
ಮಂಗಳಾದೇವಿ ದೇವಸ್ಥಾನ ನವರಾತ್ರಿಗೆ ಮುಸ್ಲಿಮರ ವ್ಯಾಪಾರ ಇಲ್ಲ
ಟೆಂಡರ್‌ ಪ್ರಕ್ರಿಯೆ ಮುಗಿದಿದ್ದು, ಅನ್ಯಮತೀಯರು ಯಾರೂ ಟೆಂಡರ್‌ ಹಾಕಿಲ್ಲ ಎಂದು ದೇವಳದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
ಬೆಳ್ತಂಗಡಿಯ ನಡ ಗ್ರಾಮದಲ್ಲಿ ನೆರವೇರಿತು ಪ್ರೇತಗಳ ಮದುವೆ!
ನಡ ಗ್ರಾಮದಲ್ಲಿ ಇಪ್ಪತ್ತೈದು ವರ್ಷಗಳ ಹಿಂದೆ ಮೃತಪಟ್ಟ ಎರಡು ಗಂಡು ಹಾಗೂ ಎರಡು ಹೆಣ್ಣು ಮಕ್ಕಳಿಗೆ ಮದುವೆ ನಡೆಯಿತು. ಸೋಮವಾರ ಶಿವಣ್ಣ ಗೌಡ ಅವರ ಪೌರೋಹಿತ್ಯದಲ್ಲಿ ನಡೆದ ಪ್ರೇತಗಳ ಮದುವೆಗೆ ಸುಮಾರು ನೂರಕ್ಕೂ ಹೆಚ್ಚು ಮಂದಿ ಸಾಕ್ಷಿಗಳಾಗಿದ್ದರು.
  • < previous
  • 1
  • ...
  • 645
  • 646
  • 647
  • 648
  • 649
  • 650
  • 651
  • 652
  • 653
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved