• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರೇರಣೆ ಕೊಟ್ಟು ವ್ಯಸನಿಗಳ ಮನಃಪರಿವರ್ತನೆ: ಡಾ.ಹೆಗ್ಗಡೆ
ವ್ಯಸನಕ್ಕೊಳಗಾದವರಿಗೆ ಮದ್ಯವರ್ಜನ ಶಿಬಿರದ ಮೂಲಕ ಪ್ರೇರಣೆಕೊಟ್ಟು ಮನಃಪರಿವರ್ತನೆ ಮಾಡಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಉಜಿರೆ ಲಾಯಿಲದಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆಯುತ್ತಿರುವ ೨೪೫ನೇ ವಿಶೇಷ ಮದ್ಯವರ್ಜನ ಶಿಬಿರದ ಶಿಬಿರಾರ್ಥಿಗಳನ್ನು ಅವರು ಆಶೀರ್ವದಿಸಿದರು.
ರೈತರಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ
ರೈತರು ಪಹಣಿ,ಆಧಾರ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಹಾಗೂ ಪರಿಶಿಷ್ಟ ಪಂಗಡ/ ಪರಿಶಿಷ್ಟ ಜಾತಿ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದ ಪ್ರತಿಗಳೊಂದಿಗೆ ಜೂ.30ರ ಒಳಗೆ ಅರ್ಜಿ ಸಲ್ಲಿಸುವಂತೆ ತೋಟಗಾರಿಕೆ ಇಲಾಖೆ ಪ್ರಕಟಣೆ ತಿಳಿಸಿದೆ.
ಬೆಳ್ತಂಗಡಿ ತಾಲೂಕಿನ 21 ಗ್ರಾಮಗಳಿಗೆ ಕುಡಿಯುವ ನೀರು ಬೃಹತ್ ಯೋಜನೆ
ಬೆಳ್ತಂಗಡಿ ತಾಲೂಕಿನಲ್ಲಿ ಅನುಷ್ಠಾನವಾಗುತ್ತಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ತಾಲೂಕಿನಲ್ಲಿ ಶೇ.೬೫ರಷ್ಟು ಪೂರ್ಣಗೊಂಡಿದ್ದು ಕಾಮಗಾರಿ ಪ್ರಗತಿಯಲ್ಲಿದೆ. ಒಟ್ಟು ೨೦೯ ಜನವಸತಿ ಪ್ರದೇಶಗಳಿಗೆ ನೀರು ಪೂರೈಕೆ ಮಾಡಲಾಗುವ ಯೋಜನೆ ಇದಾಗಿದೆ.
ಇಂದು ದ.ಕ. ಜಿಲ್ಲಾದ್ಯಂತ ಸ್ವಯಂಪ್ರೇರಿತ ವ್ಯಾಪಾರ ಸ್ಥಗಿತಕ್ಕೆ ಕರೆ
ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್‌ನಲ್ಲಿ ಶುಕ್ರವಾರ ಬೃಹತ್‌ ಪ್ರತಿಭಟನಾ ಸಮಾವೇಶ ನಡೆಯಲಿದೆ. ದ.ಕ. ಜಿಲ್ಲೆಯಾದ್ಯಂತ ಮುಸ್ಲಿಮ್‌ ಸಮುದಾಯದವರು ಸ್ವಯಂ ಪ್ರೇರಿತವಾಗಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಕರೆ ನೀಡಲಾಗಿದೆ.
ಇಂದು ವಕ್ಫ್‌ ಪ್ರತಿಭಟನೆ ಪ್ರಯುಕ್ತ ಸಂಚಾರ ಬದಲಾವಣೆ
ವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧ ನಗರದ ಅಡ್ಯಾರ್ ಕಣ್ಣೂರು ಬಳಿ ಇರುವ ಷಾ ಗಾರ್ಡನ್ ಮೈದಾನದಲ್ಲಿ ಏ.18ರಂದು ಪ್ರತಿಭಟನಾ ಸಮಾವೇಶ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 12ರಿಂದ ರಾತ್ರಿ 9 ಗಂಟೆವರೆಗೆ ಸಂಚಾರ ದಟ್ಟಣೆ ಆಗಬಹುದಾದ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಡೀಲ್- ಕಣ್ಣೂರು- ಅಡ್ಯಾರ್- ಸಹ್ಯಾದ್ರಿ- ಅರ್ಕುಳ (ಎರಡು ಕಡೆಯಿಂದ) ಮಾರ್ಗಗಳ ಬದಲಾಗಿ ಪರ್ಯಾಯ ಮಾರ್ಗಗಳನ್ನು ಉಪಯೋಗಿಸಲು ಪೊಲೀಸ್‌ ಇಲಾಖೆ ಕೋರಿದೆ.
ಸುರತ್ಕಲ್‌ ಬೀಚ್‌ ದುರಂತ: ಮದುಮಗಳ ತಮ್ಮನ ಮೃತದೇಹ ಪತ್ತೆ
ಸುರತ್ಕಲ್‌ ಬೀಚ್‌ನಲ್ಲಿ ಮಂಗಳವಾರ ಸಮುದ್ರಪಾಲಾಗಿದ್ದ ಇನ್ನೊಬ್ಬ ಯುವಕ, ಮದುಮಗಳ ಸಹೋದರ ಅನೀಶ್‌ (16) ಮೃತದೇಹ ಬುಧವಾರ ಬೆಳಗ್ಗೆ ಪತ್ತೆಯಾಗಿದೆ. ಈ ಮೂಲಕ ದುರಂತದಲ್ಲಿ ಇಬ್ಬರು ಮೃತಪಟ್ಟಂತಾಗಿದೆ.
ಮಂಗಳೂರಲ್ಲಿ ಪಂಡಿತ್‌ ಓಂಕಾರ ಗುಲ್ವಾಡಿಗೆ ಸನ್ಮಾನ
ಸಪ್ತಕ ಬೆಂಗಳೂರು ನೇತೃತ್ವದಲ್ಲಿ ಚಿರಂತನ ಚಾರಿಟೆಬಲ್ ಟ್ರಸ್ಟ್ ಸುರತ್ಕಲ್, ರಾಮಕೃಷ್ಣ ಮಠ ಮಂಗಳೂರು ಸಹಯೋಗದಲ್ಲಿ, ವಿವಿಧ ಹಿಂದೂಸ್ಥಾನಿ ಸಂಗೀತ ಸಂಸ್ಥೆಗಳ ಸಹಕಾರದಲ್ಲಿ ಇತ್ತೀಚೆಗೆ ಮಂಗಳೂರಿನ ರಾಮಕೃಷ್ಣ ಮಠದ ಸಭಾಭವನದಲ್ಲಿ ಪಂಡಿತ್ ಓಂಕಾರ ಗುಲ್ವಾಡಿ ಅವರನ್ನು ಸನ್ಮಾನಿಸಲಾಯಿತು.
ನೆಲ್ಯಾಡಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ‘ಗ್ರಾಮಸೌಧ’ ಉದ್ಘಾಟನೆ
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ೧೫ನೇ ಹಣಕಾಸು ಮತ್ತು ಗ್ರಾಮ ಪಂಚಾಯಿತಿ ಸ್ವಂತ ನಿಧಿಯಡಿಯಲ್ಲಿ ನಿರ್ಮಿಸಲಾದ ನೆಲ್ಯಾಡಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ‘ಗ್ರಾಮ ಸೌಧ’ ಉದ್ಘಾಟನೆ ಮಂಗಳವಾರ ಬೆಳಗ್ಗೆ ನಡೆಯಿತು.
ಪ್ರಜಾಪ್ರಭುತ್ವ ಅಸ್ತಿತ್ವಕ್ಕೆ ಅಂಬೇಡ್ಕರ್‌ ಕಾರಣ: ಹರೀಶ್‌ ಪೂಂಜ
ಬೆಳ್ತಂಗಡಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ನೆರವೇರಿತು.
ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ವಿರುದ್ಧ ಹೆಚ್ಚುವರಿ ಆರೋಪಪಟ್ಟಿ ದಾಖಲಿಸಿದ ಎನ್‌ಐಎ
ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂರು ಮಂದಿ ತಲೆಮರೆಸಿದ ಆರೋಪಿಗಳು ಸೇರಿದಂತೆ ನಾಲ್ಕು ಮಂದಿ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಹೆಚ್ಚುವರಿ ಆರೋಪ ಪಟ್ಟಿ ದಾಖಲಿಸಿದೆ. ನಾಲ್ವರ ವಿರುದ್ಧ ಆರೋಪ ಪಟ್ಟಿ ಎನ್‌ಐಎ ಆರೋಪ ಪಟ್ಟಿ ಸಲ್ಲಿಸಿದರೂ ಮೂವರು ಆರೋಪಿಗಳು ತಲೆ ಮರೆಸಿದ್ದಾರೆ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 593
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved