ಮಂಗಳೂರಲ್ಲಿ ಪಂಡಿತ್ ಓಂಕಾರ ಗುಲ್ವಾಡಿಗೆ ಸನ್ಮಾನಸಪ್ತಕ ಬೆಂಗಳೂರು ನೇತೃತ್ವದಲ್ಲಿ ಚಿರಂತನ ಚಾರಿಟೆಬಲ್ ಟ್ರಸ್ಟ್ ಸುರತ್ಕಲ್, ರಾಮಕೃಷ್ಣ ಮಠ ಮಂಗಳೂರು ಸಹಯೋಗದಲ್ಲಿ, ವಿವಿಧ ಹಿಂದೂಸ್ಥಾನಿ ಸಂಗೀತ ಸಂಸ್ಥೆಗಳ ಸಹಕಾರದಲ್ಲಿ ಇತ್ತೀಚೆಗೆ ಮಂಗಳೂರಿನ ರಾಮಕೃಷ್ಣ ಮಠದ ಸಭಾಭವನದಲ್ಲಿ ಪಂಡಿತ್ ಓಂಕಾರ ಗುಲ್ವಾಡಿ ಅವರನ್ನು ಸನ್ಮಾನಿಸಲಾಯಿತು.