• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀಟ್‌ ಪರೀಕ್ಷೆ: ಎಕ್ಸ್‌ಪರ್ಟ್‌ ಕಾಲೇಜು ವಿದ್ಯಾರ್ಥಿಗಳ ಸಾಧನೆ
ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ಈ ಭಾರಿ ನಡೆದ ಅಖಿಲ ಭಾರತ ಮಟ್ಟದ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
ಹಲಸು ಅರಿವು ನೀಡಿದ ‘ಪನಸೋಪಾಖ್ಯಾನ’ ತಾಳಮದ್ದಳೆ
ಹಲಸು ಮೇಳದಲ್ಲಿ ಹಲಸಿನ ಹಣ್ಣಿನ ವಿವಿಧ ಖಾದ್ಯಗಳ ಜೊತೆಗೆ ಹಲಸು ಬಗ್ಗೆ ವಿವಿಧ ಗೋಷ್ಠಿಗಳನ್ನು ನಡೆಸಿ ಹಣ್ಣಿನ ಮೌಲ್ಯವರ್ಧನೆಗೆ ಯೋಜನೆ ರೂಪಿಸುವುದು ಸಾಮಾನ್ಯ ವಿಚಾರ. ಹಲಸು ಹಬ್ಬದಲ್ಲಿ ಪ್ರಥಮ ಬಾರಿಗೆ ಹಲಸು ವಿಚಾರದ ತಾಳಮದ್ದಳೆ ನಡೆಸುವ ಮೂಲಕ ಹಲಸಿಗೆ ಕಲಾ ಸ್ಪರ್ಶ ನೀಡುವ ಕಾರ್ಯ ಪುತ್ತೂರಿನಲ್ಲಿ ನಡದಿದೆ.
ಮಂಗಳೂರು ಎಂಸಿಸಿ ಬ್ಯಾಂಕ್‌ ವಾರ್ಷಿಕ ಪ್ರಗತಿ ಪರಿಶೀಲನೆ
ಮಂಗಳೂರು ಕಥೋಲಿಕ್ ಕೋ ಅಪರೇಟಿವ್ (ಎಂಸಿಸಿ) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಅಧ್ಯಕ್ಷತೆಯಲ್ಲಿ ನಡೆಯಿತು.
ನಂತೂರು ಭಾರತೀ ಸಮೂಹ ಸಂಸ್ಥೆಯಲ್ಲಿ ಗಮನ ಸೆಳೆದ ಹಲಸು ಮೇಳ: ಮಳೆ ನಡುವೆ ತಿಂಡಿಗಳ ಸ್ವಾದ
ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ವತಿಯಿಂದ ಭಾನುವಾರ ಕಾಲೇಜು ಆವರಣದಲ್ಲಿ ಹಲಸು ಮೇಳ, ಆಹಾರೋತ್ಸವ ನಡೆಯಿತು. ನಿರಂತರ ಮಳೆಯನ್ನೂ ಲೆಕ್ಕಿಸದೆ ನೂರಾರು ಮಂದಿ ಆಗಮಿಸಿ ತಿನಿಸುಗಳ ಸ್ವಾದ ಸವಿದರು.
ಕಿನ್ನಿಗೋಳಿ ಯಕ್ಷಲಹರಿ 35 ನೇ ವರ್ಷದ ಯಕ್ಷಗಾನ ತಾಳಮದ್ದಳೆ ಸ್ಪರ್ಧೆ ಸಪ್ತಾಹ ಪೂರ್ವಭಾವಿ ಸಭೆ
ಕಿನ್ನಿಗೋಳಿಯ ಯಕ್ಷಲಹರಿ ಯುಗಪುರುಷ ಸಂಸ್ಥೆಯ ಆಶ್ರಯದಲ್ಲಿ 35 ನೇ ವರ್ಷದ ಕಲಾ ಪರ್ವ ಕರ್ಣಾಟಕ ಬ್ಯಾಂಕ್ ಪ್ರಾಯೋಜಿತ ತಾಳಮದ್ದಲೆ ಸ್ಪರ್ಧೆ ಸಪ್ತಾಹ, ಯಕ್ಷ ಲಹರಿಯ ವಾರ್ಷಿಕೋತ್ಸವ, ಕಲಾವಿದರ ಮಕ್ಕಳಿಗೆ ವಿದ್ಯಾರ್ಥಿವೇತನ ಸಮ್ಮಾನ ಜು.27ರಿಂದ ಆ.3ರ ತನಕ ನಡೆಯಲಿದೆ.
ಯಕ್ಷಧ್ರುವ- ಯಕ್ಷಶಿಕ್ಷಣ: ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ ಯೋಜನೆಗಳಲ್ಲಿ ಒಂದಾದ ಯಕ್ಷಧ್ರುವ- ಯಕ್ಷಶಿಕ್ಷಣ ಯೋಜನೆಯಡಿ ಸೇವಾನಿರತರಾಗಿರುವ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆ ನಗರದ ಪತ್ತುಮುಡಿ ಸಭಾಂಗಣದಲ್ಲಿ ನಡೆಯಿತು.
ಉಪ್ಪಿನಂಗಡಿ: ನೇತ್ರಾವತಿ ನದಿ ಮಧ್ಯೆ ಮರಳು ದಿಬ್ಬ, ಕೃತಕ ನೆರೆ ಸೃಷ್ಟಿ ಭೀತಿ
ಉಪ್ಪಿನಂಗಡಿಯಲ್ಲಿ ನದಿ ಒಡಲಿನಲ್ಲಿ ಮೂಡುತ್ತಿದೆ ಮರಳು ಮಣ್ಣು ಮಿಶ್ರಿತ ದಿಬ್ಬಗಳು. ವರ್ಷದಿಂದ ವರ್ಷಕ್ಕೆ ವಿಸ್ತಾರಗೊಳ್ಳುತ್ತಿದ್ದು, ಮಳೆಗಾಲದಲ್ಲಿ ಶೀಘ್ರ ನದಿ ನೀರು ಉಕ್ಕಿ ನೆರೆ ಸಂಭವಿಸುವ ಭೀತಿ ಮೂಡಿಸಿದೆ.
ನೀಟ್‌ ಪರೀಕ್ಷೆ: ನಿಖಿಲ್‌ ಸೊನ್ನದ್‌ಗೆ ಅಖಿಲ ಭಾರತ ಮಟ್ಟದ 17ನೇ ರ್‍ಯಾಂಕ್‌, ರಾಜ್ಯಕ್ಕೆ ಪ್ರಥಮ

ನೀಟ್‌ ಪರೀಕ್ಷೆಯಲ್ಲಿ ಮಂಗಳೂರು ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ನಿಖಿಲ್ ಸೊನ್ನದ್ ಅಖಿಲ ಭಾರತ ಮಟ್ಟದಲ್ಲಿ 17ನೇ ರ್‍ಯಾಂಕ್‌ ಹಾಗೂ ಕರ್ನಾಟಕದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.  

ಮಣಿಪಾಲ ಕೆಎಂಸಿಯಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ
ನಿಯಮಿತ ರಕ್ತದಾನಿಗಳು, ಅಫೆರೆಸಿಸ್ ದಾನಿಗಳು, ರಕ್ತದಾನ ಪ್ರೇರಕರು ಮತ್ತು ಸಂಘಟಕರನ್ನು ಅವರ ಅತ್ಯುತ್ತಮ ಬದ್ಧತೆಗಾಗಿ ಗೌರವಿಸಲಾಯಿತು. ಸಾರ್ವಜನಿಕರಿಗಾಗಿ ಆಯೋಜಿಸಲಾದ ಘೋಷ ವಾಕ್ಯ ಬರವಣಿಗೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು.
ಆಳ್ವಾಸ್: ವರ್ಷದ ಮೂರನೇ ಉಚಿತ ನೇತ್ರ ತಪಾಸಣೆ
ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ, ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವರ್ಷದ ಮೂರನೇ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 654
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved