• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗಳೂರಲ್ಲಿ ಮೋದಿ ಬ್ರಿಗೇಡ್‌ಗೆ ಚಾಲನೆ

ಮಂಗಳೂರಿನ ಟಿ.ವಿ. ರಮಣ ಪೈ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾನುವಾರ ನಡೆದ ಮೋದಿ ಬ್ರಿಗೇಡ್‌ನ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಇಂದು ಅಯೋಧ್ಯೆ ಶ್ರೀರಾಮನ ಪ್ರಾಣಪ್ರತಿಷ್ಠೆ ಕಣ್ತುಂಬಿಕೊಳ್ಳಲು ಕರಾವಳಿಯಲ್ಲಿ ಸಿದ್ಧತೆ
ಕರಾವಳಿಯ ಭಜನಾ ಮಂದಿರ, ಮುಜರಾಯಿ ಹಾಗೂ ಖಾಸಗಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಲಿದೆ. ಸಂಘಸಂಸ್ಥೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲೂ ರಾಮನ ಪ್ರಾಣಪ್ರತಿಷ್ಠೆ ಹಾಗೂ ಲೋಕಾರ್ಪಣೆಯ ನೇರ ಪ್ರಸಾರಕ್ಕೆ ಎಲ್‌ಇಡಿ ಮೂಲಕ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗಿನಿಂದಲೇ ದೇವಸ್ಥಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ,
ಕಥೆಗಳನ್ನು ಗುರುತಿಸುವ ಕೆಲಸ ಆಗಲಿ: ಜೋಗಿ
ಮಂಗಳೂರು ನಗರದಲ್ಲಿ ಮಂಗಳೂರು ಲಿಟ್‌ಫೆಸ್ಟ್‌ನ ಮೂರನೇ ದಿನವಾದ ಭಾನುವಾರ ‘ಕಥಾ ಸಮಯ’ ಗೋಷ್ಠಿಯಲ್ಲಿ ಕಥೆಗಾರ, ‘ಕನ್ನಡಪ್ರಭ’ ಪುರವಣಿ ಸಂಪಾದಕ ಜೋಗಿ (ಗಿರೀಶ್‌ ರಾವ್‌ ಹತ್ವಾರ್‌) ತಮ್ಮ ವಿಚಾರಗಳನ್ನು ಪ್ರಸ್ತುತಪಡಿಸಿದರು. ಎಲ್ಲ ಭಾಷೆಗಳಲ್ಲೂ ಕಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಹೊರಬರುತ್ತಿವೆ. ಕನ್ನಡದಲ್ಲೇ ತಿಂಗಳಿಗೆ ಏನಿಲ್ಲವೆಂದರೂ 100- 150ರಷ್ಟು ಕತೆಗಳು ಬರುತ್ತಿವೆ. ಅವುಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಜೋಗಿ ಆಶಿಸಿದರು.
ರಾಮಕುಂಜದಿಂದ ರಾಮ ಜನ್ಮ ಭೂಮಿಯವರೆಗೆ ವಿಶ್ವೇಶತೀರ್ಥರ ಪಯಣ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದ ರಾಮಕುಂಜ ಪೇಜಾವರ ಮಠಾಧೀಶ ವೃಂದಾವನಸ್ಥ ವಿಶ್ವೇಶತೀರ್ಥರ ಜನ್ಮ ಭೂಮಿ. ಈ ಹಳ್ಳಿಯ ಸಂಸ್ಕಾರವಂತ ಕುಟುಂಬದ ಕುಡಿ ವೆಂಕಟ್ರಾಮ. ಪೇಜಾವರ ಪೀಠವೇರಿ ಸಂತ ಕುಲಕ್ಕೆ ಆದರ್ಶತೆ ತೋರಿದ, ಆಧುನಿಕ ಜಗತ್ತಿಗೆ ಪರಿವರ್ತನೆಯ ಪಾಠ ಹೇಳಿದ ಮಹಿಮಾನ್ವಿತರು. ಅಯೋಧ್ಯೆ ಹೋರಾಟದ ವರೆಗಿನ ಅವರು ಸಾಗಿದ ದಾರಿ ಅಪೂರ್ವ.
ಮಂಗಳೂರು ಲಿಟ್‌ ಫೆಸ್ಟ್‌ನಲ್ಲಿ ‘ಏಕರೂಪ ನಾಗರಿಕ ಸಂಹಿತೆ: ವಾದ-ಸಂವಾದ’
ಮಂಗಳೂರಿನ ಟಿಎಂಎ ಪೈ ಹಾಲ್‌ನಲ್ಲಿ ಭಾರತ್‌ ಫೌಂಡೇಷನ್‌ ಮತ್ತು ಬೆಂಗಳೂರಿನ ಮಿಥಿಕ್‌ ಸೊಸೈಟಿ ಹಮ್ಮಿಕೊಂಡ ಮೂರು ದಿನಗಳ ಲಿಟ್‌ ಫೆಸ್ಟ್‌-2024ರ ಕೊನೆಯ ದಿನ ಭಾನುವಾರ ‘ಏಕರೂಪ ನಾಗರಿಕ ಸಂಹಿತೆ: ವಾದ-ಸಂವಾದ’ದಲ್ಲಿ ಚಾಣಕ್ಯ ವಿಶ್ವವಿದ್ಯಾಲಯ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಅಸೋಸಿಯೇಟ್‌ ಪ್ರೊಫೆಸರ್‌ ಎಂ.ಎಸ್‌.ಚೈತ್ರ ಅನಿಸಿಕೆ ಹಂಚಿಕೊಂಡರು.
ಮಂದಿರ ನಿರ್ಮಾಣ ವೇಳೆಯಿಂದಲೂ ಉರಿಯುತ್ತಿದೆ ನಂದಾದೀಪ!
ಬಿಜೆಪಿ ಸ್ಥಾನೀಯ ಸಮಿತಿ ಮಾಜಿ ಅಧ್ಯಕ್ಷರೂ, ವೃತ್ತಿಯಲ್ಲಿ ಬಿಲ್ಡಿಂಗ್ ಕಾಂಟ್ರಾಕ್ಟರ್ ಆಗಿರುವ ಸುರೇಶ್ ಕುಮಾರ್ ಪತ್ನಿ ಉಷಾ ಪುತ್ರ ಸುಜಿತ್, ಪುತ್ರಿ ಸುಪ್ರೀತಾ ಎಲ್ಲರ ಸಂಕಲ್ಪವೂ ಜತೆಗೂಡಿ ಅವರ ದೇವರ ಮನೆಯಲ್ಲಿ ಅ.4 ರಂದೇ ಪುತ್ರಿ ಸುಪ್ರೀತಾ ದೀಪ ಪ್ರಜ್ವಲನ ನಡೆಸಿ ಇದೀಗ ಬರೋಬ್ಬರಿ ಮೂರೂವರೆ ವರ್ಷಗಳು ಅಂದರೆ 1267 ದಿನಗಳೇ ಕಳೆದಿವೆ. ಹಚ್ಚಿದ ನಂದಾ ದೀಪ ಒಮ್ಮೆಯೂ ಆರದಂತೆ
ಮೂಡುಬಿದಿರೆಗೂ ದೊರೆತ ಅಯೋಧ್ಯೆಯ ಶ್ರೀರಾಮನ ಸೇವಾ ಭಾಗ್ಯ
ಹಲವು ದಶಕಗಳ ವಿವಾದ ಕೋರ್ಟ್ ಮೆಟ್ಟಿಲೇರಿ ಸಾಕಷ್ಟು ಸಂಶೋಧನೆ, ಸಾಕ್ಷಿ, ಉತ್ಖನನ, ಪೌರಾಣಿಕ ಗ್ರಂಥ ದಾಖಲೆಗಳ ಆಧಾರದಲ್ಲಿ ಅಯೋಧ್ಯೆ ವಿವಾದದ ಕುರಿತು ಸುಪ್ರೀಂ ಕೋರ್ಟ್ ೨೦೧೯ರಲ್ಲಿ ನೀಡಿದ ತೀರ್ಪು ಐತಿಹಾಸಿಕ. ಈ ಸರ್ವಾನುಮತದ ತೀರ್ಪು ನೀಡಿದ ನ್ಯಾಯ ಪೀಠದ ನ್ಯಾಯಾಧೀಶರುಗಳ ಪೈಕಿ ಒಬ್ಬರಾಗಿದ್ದ ನ್ಯಾಯಮೂರ್ತಿ ಅಬ್ದುಲ್ ನಝೀರ್ ಮೂಲತಃ ಮೂಡುಬಿದಿರೆಯ ಬೆಳುವಾಯಿ ಕಾನದವರು
ಅಂಬೇಡ್ಕರ್ ಆಶಯ ಪ್ರಕಾರ ಸಂವಿಧಾನ ರಕ್ಷಣೆ ಅಗತ್ಯ: ಸಚಿವ ಮಹಾದೇವಪ್ಪ
ಭಾನುವಾರ ಸಂಜೆ ಬಂಟ್ವಾಳ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಬಂಟ್ವಾಳ ತಾಲೂಕು ಆಶ್ರಯದಲ್ಲಿ ತಾಲೂಕು ಮಟ್ಟದ ಡಾ. ಬಿ.ಆರ್.ಅಂಬೇಡ್ಕರ್ ಭವನವನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಉದ್ಘಾಟಿಸಿದರು.ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳಿಗೆ ಪೂರಕವಾಗಿ ಸಂವಿಧಾನವನ್ನು ರಕ್ಷಣೆ ಮಾಡುವ ಕಾರ್ಯ ಇಂದು ನಡೆಯಬೇಕಾಗಿದ್ದು, ಪ್ರಜಾಪ್ರಭುತ್ವವೇ ಅಪಾಯದಲ್ಲಿರುವ ಈ ಹೊತ್ತಿನಲ್ಲಿ ಅಂಬೇಡ್ಕರ್ ಆಶಯದ ಪ್ರಕಾರ ನಡೆದುಕೊಳ್ಳುವ ಕೆಲಸವಾಗಬೇಕು ಎಂದು ಆಶಿಸಿದರು.
ಅಡಕೆ ಹಳದಿ ರೋಗಕ್ಕೆ ಬೇಸತ್ತು ಕೃಷಿಕ ಆತ್ಮಹತ್ಯೆ
ಭಾನುವಾರ ಮುಂಜಾನೆ ನಾರಾಯಣ ನಾಯಕ್ ತಮ್ಮ ಮನೆ ಬಾಗಿಲು ತೆರೆಯದ ಕಾರಣ, ಪಕ್ಕದ ಮನೆಯವರು ಬಂದು ನೋಡಿದಾಗ ನೇಣು ಬಿಗಿದು‌ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆ ಬಗ್ಗೆ ಡೆತ್‌ನೋಟ್‌ ಲಭಿಸಿದ್ದು, ಅದರಲ್ಲಿ ಕಳೆದ ಕೆಲ ಸಮಯದಿಂದ ಅಡಕೆಗೆ ಹಳದಿ ರೋಗ ಬಾಧಿಸಿ ಸರ್ವನಾಶವಾಗಿದೆ
ಪುತ್ತೂರಿನಲ್ಲಿ ವಿಶೇಷ ಪೂಜೆ, ದೀಪಾಲಂಕಾರದೊಂದಿಗೆ ಆಚರಣೆಗೆ ಸಿದ್ದತೆ
ಪುತ್ತೂರು ನಗರದ ಪ್ರಮುಖ ಎರಡು ದೇವಾಲಯಗಳಾದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದಲ್ಲಿ ಬೆಳಗ್ಗಿನಿಂದ ಶ್ರೀರಾಮ ಪಟ್ಟಾಭಿಷೇಕ ನಡೆಯಲಿದೆ. ಬೆಳಗ್ಗೆ ೧೧.೩೦ಕ್ಕೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ರಾಮತಾರಕ ಯಜ್ಞದ ಪೂರ್ಣಾಹುತಿ ನಡೆಯಲಿದೆ.
  • < previous
  • 1
  • ...
  • 652
  • 653
  • 654
  • 655
  • 656
  • 657
  • 658
  • 659
  • 660
  • ...
  • 717
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved