• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂತ ಫಿಲೋಮಿನಾ ಕಾಲೇಜ್ 1991 ಬ್ಯಾಚ್‌ನ ಹಳೆ ವಿದ್ಯಾರ್ಥಿಗಳ ಸಹಮಿಲನ
ಪುತ್ತೂರಿನ ಸಂತ ಫಿಲೋಮಿನಾ ಪದವಿ ಕಾಲೇಜ್‌ನಲ್ಲಿ 1991ರಲ್ಲಿ ಬಿಎಸ್ಸಿ ಪದವಿ ಪಡೆದ ವಿದ್ಯಾರ್ಥಿಗಳು ಬರೋಬ್ಬರಿ 34 ವರ್ಷಗಳ ಬಳಿಕ ಕಾಲೇಜಿನಲ್ಲಿ ಜೊತೆ ಸೇರಿದರು. ಸುಮಾರು 34 ವಿದ್ಯಾರ್ಥಿಗಳು ಗತ ವಿದ್ಯಾರ್ಥಿಜೀವನದ ಮೆಲುಕು ಹಾಕಿದರು.
ವಿಛಿದ್ರಕಾರಿ ಶಕ್ತಿಗಳ ವಿರುದ್ಧ ಧ್ವನಿ ಎತ್ತಿ: ಹರೀಶ್‌ ಕುಮಾರ್‌
79ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಶುಕ್ರವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಡಿಸಿಸಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು.
ಸ್ವಾತಂತ್ರ್ಯ ಹೋರಾಟಗಾರರ ಬಲಿದಾನ ಸ್ಮರಿಸೋಣ: ಉಮಾನಾಥ್‌ ಕೋಟ್ಯಾನ್‌
ಮೂಲ್ಕಿ ತಾಲೂಕು ಆಡಳಿತದ ವತಿಯಿಂದ ಕಾರ್ನಾಡಿನ ಗಾಂಧಿ ಮ್ಯೆದಾನದಲ್ಲಿ ಜರುಗಿದ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಧ್ವಜಾರೋಹಣ ನೆರವೇರಿಸಿದರು.
ಆರ್‌ಎಸ್‌ಎಸ್‌ 100: ಶತ ಪಥ ಸಂಚಲನ ಕೃತಿ ಲೋಕಾರ್ಪಣೆ
ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಲೇಖಕ, ಪ್ರಕಾಶಕ ನಂದಿಕೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ, ಮಾಜಿ ಪತ್ರಕರ್ತ ಹಾಗೂ ಶಿಕ್ಷಕ ಶಿಕಾರಿಪುರ ಈಶ್ವರ ಭಟ್ ಬರೆದ ‘ಆರ್‌ಎಸ್‌ಎಸ್‌ 100: ಶತ ಪಥ’ ಸಂಚಲನ ಕೃತಿ ಲೋಕಾರ್ಪಣೆ ಶುಕ್ರವಾರ ನೆರವೇರಿತು.
ಪಿಲಿಕುಳದಲ್ಲಿ ಆಟಿ-ಕೂಟದ ಸಂಭ್ರಮ ಆಚರಣೆ
ತುಳುನಾಡಿನ ವಿಶೇಷ ‘ಆಟಿ ಕೂಟ’ ಕಾರ್ಯಕ್ರಮ ಇತ್ತೀಚೆಗೆ ಮಂಗಳೂರು ಹೊರವಲಯದ ಪಿಲಿಕುಳ ನಿಸರ್ಗಧಾಮದ ಗುತ್ತಿನ ಮನೆಯಲ್ಲಿ ನಡೆಯಿತು.
ಮೂಡುಬಿದಿರೆ ತಾಲೂಕು ಆಡಳಿತ ಸೌಧ: 79 ನೇ ಸ್ವಾತ್ರಂತ್ರ್ಯೋತ್ಸವ ಆಚರಣೆ
ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ ಶುಕ್ರವಾರ ನಡೆದ ೭೯ ನೇ ಸ್ವಾತ್ರಂತ್ರ್ಯ ದಿನಾಚರಣೆಯಲ್ಲಿ ತಹಸೀಲ್ದಾರ್ ಶ್ರೀಧರ ಮುಂದಲಮನಿ ಧ್ವಜಾರೋಹಣ ನೆರವೇರಿಸಿದರು.
15 ದಿನಕ್ಕೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ: ಜಿಪಂ ಸಿಇಒ ಸೂಚನೆ
ಮಂಗಳೂರು ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಭೆ ನೆರವೇರಿತು.
ಭಾರಿ ಮಳೆಯಿಂದ ಭೂಕುಸಿತ : ಮಂಗಳೂರು-ಬೆಂಗಳೂರು ರೈಲು ಸಂಚಾರ ವ್ಯತ್ಯಯ
ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಹಾಗೂ ಸಕಲೇಶಪುರ ನಿಲ್ದಾಣದ ನಡುವಿನ ಘಾಟ್ ಪ್ರದೇಶದ ರೈಲು ಮಾರ್ಗದ ಮೂರು ಕಡೆಗಳಲ್ಲಿ ಶನಿವಾರ ಭೂ ಕುಸಿತ ಸಂಭವಿಸಿ, ರೈಲು ಸಂಚಾರದಲ್ಲಿ ವ್ಯತ್ಯ ಉಂಟಾಗಿದೆ.
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತು ಹಾಕಿದ್ದಾಗಿ ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಯಾವುದೇ ಶೋಧ, ಉತ್ಖನನ ನಡೆದಿಲ್ಲ. ಭಾನುವಾರ ತಂಡಕ್ಕೆ ರಜಾದಿನವಾಗಿದ್ದು ಶೋಧ ನಡೆಯುವುದಿಲ್ಲ
ಶ್ರೀ ಕೃಷ್ಣನ ಆದರ್ಶಗಳನ್ನು ಎಲ್ಲರ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು
ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಗೊಲ್ಲ ಸಮಾಜ ಸೇವಾ ಸಂಘ, ಯಾದವ ಸಭಾ ಕರ್ನಾಟಕ ಕೇಂದ್ರ ಸಮಿತಿ ಸಹಕಾರದಲ್ಲಿ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶನಿವಾರ ಶ್ರೀ ಕೃಷ್ಣ ಜಯಂತಿ ನೆರವೇರಿತು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 717
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved