• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಗತ್ತು ಆರಾಧಿಸುವ ಪವಾಡ ಪುರುಷ ಅಂಬೇಡ್ಕರ್‌: ರಾಜೇಶ್‌ ನಾಯ್ಕ್‌
ಬಂಟ್ವಾಳ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಸಮಾಜ‌ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಬಿ.ಸಿ‌ರೋಡಿನ‌ ಅಂಬೇಡ್ಕರ್ ಭವನದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನೆರವೇರಿತು.
ಯಕ್ಷಗಾನ ಅಕಾಡೆಮಿ ಕೇಂದ್ರ ಕಚೇರಿ ಸ್ಥಳಾಂತರ ಇಲ್ಲ. ಬೆಂಗಳೂರಿನಲ್ಲೇ ಅಕಾಡೆಮಿ ಕಾರ್ಯನಿರ್ವಹಣೆ
ದಕ್ಷಿಣ ಕನ್ನಡ, ಕರಾವಳಿ ಭಾಗದಲ್ಲಿ ಯಕ್ಷಗಾನ ಕಲಾವಿದರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯನ್ನು ಮಂಗಳೂರಿಗೆ ಸ್ಥಳಾಂತರಿಸಬೇಕೆಂಬ ಪ್ರಯತ್ನ ಬಹಳ ವರ್ಷಗಳಿಂದಲೂ ನಡೆಯುತ್ತಿತ್ತು. ಅಂತಿಮವಾಗಿ ಕೇಂದ್ರ ಕಚೇರಿಯನ್ನು ರಾಜಧಾನಿಯಲ್ಲೇ ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ.
ಕುಕ್ಕೆ ಕ್ಷೇತ್ರ: 2024-25ನೇ ವಾರ್ಷಿಕ ಆದಾಯ 155.95 ಕೋಟಿ ರು.
ರಾಜ್ಯದ ಶ್ರೀಮಂತ ದೇವಸ್ಥಾನ, ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ೨೦೨೪-೨೫ನೇ ಸಾಲಿನ ವಾರ್ಷಿಕ ಆದಾಯ ರು.೧೫೫,೯೫,೧೯,೫೬೭.೦೮ ಗೆ ಏರಿಕೆಯಾಗಿದ್ದು, ಕಳೆದ ವರ್ಷ ಕ್ಷೇತ್ರದ ಆದಾಯ ರು.೧೪೬.೦೧ ಕೋಟಿ ಆಗಿತ್ತು.
ಅಮಿತ್‌ ಶಾ ಭಾವಚಿತ್ರ ಸುಟ್ಟು, ಇಡಿ ಕಚೇರಿಗೆ ಮುತ್ತಿಗೆ ಯತ್ನ
ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಪುತ್ತೂರು ಜಾತ್ರೆ: ಇಂದು ಮಹಾರಥೋತ್ಸವ, ‘ಪುತ್ತೂರು ಬೆಡಿ’
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮರಥೋತ್ಸವ ಹಾಗೂ ಪುತ್ತೂರು ಬೆಡಿ ಸುಡುಮದ್ದು ಪ್ರದರ್ಶನ ಗುರುವಾರ ರಾತ್ರಿ ನಡೆಯಲಿದೆ. ಜಾತ್ರೋತ್ಸವದಲ್ಲಿ ಅತೀ ಹೆಚ್ಚು ಭಕ್ತರು ಸೇರುವ ದಿನವಾದ ಮಹಾರಥೋತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸಲಿದ್ದಾರೆ.
ಸ್ಟಾರ್ಟಪ್‍ಗಳ ಉತ್ತೇಜಿಸಲು ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ
ಸ್ಟಾರ್ಟಪ್‌ಗಳಿಗೆ ಹಣಕಾಸು ಬೆಂಬಲ ನೀಡುವ ವಿವಿಧ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದ್ದು, ಜಿಲ್ಲೆಯಲ್ಲಿ ಇವುಗಳಿಗೆ ಹೆಚ್ಚು ಮಂದಿಯನ್ನು ಆಕರ್ಷಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಸೂಚಿಸಿದ್ದಾರೆ.
ಸಮತಾ ಸಮಾಜ ನಿರ್ಮಾಣ ಅಂಬೇಡ್ಕರ್ ಚಿಂತನೆ: ಜನಾರ್ದನ ಬಿ.
ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಆಶ್ರಯದಲ್ಲಿ ಪುತ್ತೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಡಾ. ಬಿ.ಆರ್. ಅಂಬೇಡ್ಕರ್ ೧೩೪ನೇ ಜನ್ಮ ದಿನಾಚರಣೆ ನೆರವೇರಿತು.
ಬಿಎಲ್‌ಒಗಳ ಪ್ರೋತ್ಸಾಹಧನ ಏರಿಕೆಗೆ ಆಗ್ರಹಿಸಿ ಪ್ರತಿಭಟನೆ
ಅಂಗನವಾಡಿ ಕಾರ್ಯಕರ್ತೆಯರ ವಾರ್ಷಿಕ ಪ್ರೋತ್ಸಾಹಧನವನ್ನು 24 ಸಾವಿರ ರು.ಗೆ ಏರಿಕೆ ಮಾಡಬೇಕು ಎಂದು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ನೇತೃತ್ವದಲ್ಲಿ ನಗರದ ಮಿನಿ ವಿಧಾನ ಸೌಧದ ಎದುರು ಮಂಗಳವಾರ ಜಿಲ್ಲೆಯ ಬಿಎಲ್‌ಒಗಳು ಪ್ರತಿಭಟನೆ ನಡೆಸಿದರು.
ಮೃತ ಆಟೋ ಚಾಲಕ ಶರೀಫ್‌ ಮನೆಗೆ ಸ್ಪೀಕರ್‌ ಖಾದರ್‌ ಭೇಟಿ
ಕುಂಜತ್ತೂರಿನಲ್ಲಿ ಕೆಲವು ದಿನಗಳ ಹಿಂದೆ ಕೊಲೆಗೀಡಾದ ರೀತಿಯಲ್ಲಿ ಪತ್ತೆಯಾಗಿದ್ದ ಮೂಲ್ಕಿಯ ಕೊಲ್ನಾಡು ನಿವಾಸಿ, ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ಮನೆಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.
ಕಡಂದಲೆ: ರಸ್ತೆ ಅಗಲೀಕರಣ, ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ
ಕಡಂದಲೆ ಪೂಪಾಡಿಕಲ್ಲು, 1 ಕೋಟಿ 75 ಲಕ್ಷ ವೆಚ್ಚದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗೆ ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್ ಸೋಮವಾರ ಗುದ್ದಲಿಪೂಜೆ ನೆರವೇರಿಸಿದರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 593
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved