• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂದು ಕಟ್ಟಡ ರಕ್ಷಿಸುವ ಹೊಣೆ ನಮ್ಮದಾಗಿತ್ತು, ಆದರೆ ಘಟಿಸಿದ್ದೇ ಬೇರೆ....
ಉಪ್ಪಿನಂಗಡಿಯ ಗಾಂಧೀ ಪಾರ್ಕ್ ನಿವಾಸಿ ಶಿವಕುಮಾರ್ ಅಯೋಧ್ಯೆ ಕರ ಸೇವೆಯ ಕತೆ ಬಿಚ್ಚಿದಟ್ಟಿದ್ದಾರೆ. ಕರ ಸೇವೆಯಲ್ಲಿ ಅವರ ತಂದೆ, ತಾಯಿ ಕೂಡ ಭಾಗವಹಿಸಿದ್ದರು.
ಮಂಗಳೂರು ಬಂದಿಖಾನೆಯಲ್ಲಿ ಮಕರ ಸಂಕ್ರಾಂತಿ ಆಚರಣೆ
ಮಕರ ಸಂಕ್ರಾಂತಿ ಹಬ್ಬ ಕಾರ್ಯಕ್ರಮದಲ್ಲಿ ಯುವ ಕಲಾವಿದರ ತಂಡ ಜಾಗೃತಿ ಗೀತೆ, ಜಾನಪದ ಗೀತೆ ಮತ್ತು ಲಾವಣಿಗಳ ಮೂಲಕ ವಿಚಾರಣಾಧೀನ ಕೈದಿಗಳ ಮನ ರಂಜಿಸಿದರು.
ಅಡಕೆ ಹಳದಿ ಎಲೆ ರೋಗ ಪತ್ತೆಗೆ ವಿಟ್ಲ ಸಿಪಿಸಿಆರ್‌ಐ ಲ್ಯಾಬ್‌ ಸಿದ್ಧ!
ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಕೇಂದ್ರ (ಸಿಪಿಸಿಆರ್‌ಐ) ದಲ್ಲಿ ಸುಸಜ್ಜಿತ ಲ್ಯಾಬ್‌ ಸಿದ್ಧಗೊಂಡಿದೆ. ಕರ್ನಾಟಕ ಸರ್ಕಾರದ 50 ಲಕ್ಷ ರು. ಅನುದಾನದ ನೆರವಿನಲ್ಲಿ ಸಿಪಿಸಿಆರ್‌ಐ ಸಮುಚ್ಛಯದಲ್ಲಿ ಈ ಲ್ಯಾಬ್‌ ತೆರೆಯಲಾಗಿದ್ದು, ಶೀಘ್ರವೇ ಕಾರ್ಯಾರಂಭಿಸಲಿದೆ.
ಧಾರ್ಮಿಕ ಶ್ರದ್ಧಾಕೇಂದ್ರಗಳು ಸಂಸ್ಕಾರ ಕಲಿಸುವ ಕೇಂದ್ರಗಳಾಗಲಿ: ಡಾ. ವಿನಾಯಕ ಭಟ್ ಗಾಳಿಮನೆ
ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ವತಿಯಿಂದ ಮಕರ ಸಂಕ್ರಮಣದ ಅಂಗವಾಗಿ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಯಕ್ಷಗಾನ ಅರ್ಥಧಾರಿ, ಉಪನ್ಯಾಸಕ ಡಾ. ವಿನಾಯಕ ಭಟ್ ಗಾಳಿಮನೆ ಉಪನ್ಯಾಸ ನೀಡಿದರು. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಹಿಂದೂ ಸಂಸ್ಕಾರಗಳು ವಿಷಯದ ಕುರಿತು ಅವರು ಮಾತನಾಡಿದರು.
ಅಯೋಧ್ಯೆ ಶ್ರೀರಾಮ ಮಂದಿರ ದೇಶದ ಹೆಮ್ಮೆ: ಸಂಸದ ನಳಿನ್ ಕುಮಾರ್
ಕೊಯಿಲ ಹನುಮಾನ್ ನಗರದಲ್ಲಿ ರಾಯಿ-ಕೊಯಿಲ ವಿವೇಕಾನಂದ ಚಾರಿಟೇಬಲ್ ನೇತೃತ್ವ ಮತ್ತು ರಾಯಿ-ಕೊಯಿಲ-ಅರಳ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಸಹಭಾಗಿತ್ವದಲ್ಲಿ ‘ಮಹಾಚಂಡಿಕಾಯಾಗ ಮತ್ತು ರಾಮತಾರಕ ಮಂತ್ರ ಹೋಮ’ ಕಾರ್ಯಕ್ರಮದ ಧಾರ್ಮಿಕ ಸಭೆ ನಡೆಯಿತು. ಸಂಸದ ನಳಿನ್‌ ಕುಮಾರ್‌ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಕ್ಕೆ: ಮಕರ ಸಂಕ್ರಮಣ ಪ್ರಯುಕ್ತ ಶ್ರೀ ದೇವರ ಚಿಕ್ಕರಥೋತ್ಸವ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಕುಕ್ಕೆಲಿಂಗ ಜಾತ್ರೋತ್ಸವದ ಪ್ರಯುಕ್ತ ದೇವರ ವೈಭವದ ಚಿಕ್ಕರಥೋತ್ಸವ ಜರುಗಿತು. ರಥದಲ್ಲಿ ಶ್ರೀ ದೇವರಿಗೆ ಅರ್ಚಕರು ಪೂಜೆ ನೆರವೇರಿಸಿದರು.
ಹಳೆಯಂಗಡಿ: ಅಕ್ರಮ ಮರಳುಗಾರಿಕೆಗೆ ದಾಳಿ
ನಂದಿನಿ ನದಿಯಲ್ಲಿ ಅಪರಿಚಿತರು ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮೂಲ್ಕಿ ಪೊಲೀಸ್‌ ಠಾಣೆ ಅಧಿಕಾರಿಗಳು, ಇತರ ಸರ್ಕಾರಿ ಅಧಿಕಾರಿಗಳು ಸ್ಥಳಕ್ಕೆ ದಾಳಿ ನಡೆಸಿದ್ದಾರೆ.
ಮಂಡೋದರಿ ಅಂತರ್ಮುಖಿಯಾಗಿ ಶ್ರೀರಾಮನಿಗೆ ಸಮರ್ಪಿಸಿಕೊಂಡವಳು: ಕೇಶವ ಭಟ್ಟ ಕೇಕನಾಜೆ
ರಾಮೋತ್ಸವ ಸರಣಿಯಲ್ಲಿನ ಮೂರನೇ ದಿನದ ಅಹಲ್ಯಾರಾಮ ಸ್ಮರಣೆಯಲ್ಲಿ ‘ಮಂಡೋದರಿಯ ಅಂತರಂಗದಲ್ಲಿ ರಾಮ’ ಎಂಬ ವಿಷಯದ ಬಗ್ಗೆ ವೇದಮೂರ್ತಿ ಕೇಶವ ಭಟ್ಟ ಕೇಕಣಾಜೆ ಮಾತನಾಡಿದರು.
ರಾಮ ಮಂದಿರ ಉಳಿವಿಗೆ ಹಿಂದುಗಳು ಬಹುಸಂಖ್ಯಾತರಾಗಿಯೇ ಇರಬೇಕು: ಪೇಜಾವರ ಶ್ರೀ
ವಿಶ್ವ ಹಿಂದು ಪರಿಷತ್ ಮಂಗಳೂರು ವತಿಯಿಂದ ಶ್ರೀ ಕ್ಷೇತ್ರ ಕದ್ರಿಯ ರಾಜಾಂಗಣದಲ್ಲಿ ಪೇಜಾವರಶ್ರೀಗಳ ಗುರುವಂದನೆ ಕಾರ್ಯಕ್ರಮ ನಡೆಯಿತು. ಈ ವೇಳೆ ರಾಮ ಮಂದಿರವನ್ನು ಮುಂದಿನ ದಿನಗಳಲ್ಲಿ ಉಳಿಸಿಕೊಳ್ಳುವ ಹೊಣೆಗಾರಿಕೆ ನಮ್ಮೆಲ್ಲರಿಗೂ ಇದೆ. ಮಂದಿರ ಮತ್ತೊಮ್ಮೆ ವಿದೇಶಿಯರ, ವಿಧ್ವಂಸಕರ ಕೈಗೆ ಸಿಲುಕದಂತೆ ನೋಡಿಕೊಳ್ಳಬೇಕಿದೆ ಎಂದು ಶ್ರೀಗಳು ಹೇಳಿದರು.
ಅಯೋಧ್ಯೆ ಮಂದಿರಕ್ಕೆ ತೆರಳಲು ಯಾರ ಅನುಮತಿಯೂ ಬೇಕಾಗಿಲ್ಲ: ದಿನೇಶ್‌ ಗುಂಡೂರಾವ್‌
ಅಯೋಧ್ಯೆ ರಾಮಮಂದಿರಕ್ಕೆ ತೆರಳಲು ಯಾರೊಬ್ಬರ ಅನುಮತಿಯೂ ಬೇಕಾಗಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.
  • < previous
  • 1
  • ...
  • 657
  • 658
  • 659
  • 660
  • 661
  • 662
  • 663
  • 664
  • 665
  • ...
  • 717
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved