• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸ ವರ್ಷಾಚರಣೆಗೆ ಸೂಕ್ತ ಬಂದೋಬಸ್ತ್‌: ಕಮಿಷನರ್‌ ಅನುಪಮ್‌ ಅಗರ್‌ವಾಲ್‌
ಸಾರ್ವಜನಿಕರು ಸುರಕ್ಷತೆ ಹಾಗೂ ಭದ್ರತೆಯೊಂದಿಗೆ ಹೊಸ ವರ್ಷಾಚರಣೆಯನ್ನು ಆಚರಿಸುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಬಂದೋ ಬಸ್ತ್‌ ಕೈಗೊಳ್ಳಲಾಗಿದೆ. , ಒಳಗಾಂಗಣದಲ್ಲಿ ಕಾರ್ಯಕ್ರಮ ನಡೆಸುವವರು ಮಧ್ಯರಾತ್ರಿ 12.30ರ ವರೆಗೆ ಅವಕಾಶ ನೀಡಲಾಗುತ್ತಿದೆ.
ರಾಮ ಲಕ್ಷ್ಮಣ ಜೋಡುಕರೆ ‘ಮಂಗಳೂರು ಕಂಬಳ’ಕ್ಕೆ ಚಾಲನೆ
ಮಂಗಳೂರು ಕಂಬಳ ಸಮಿತಿ ವತಿಯಿಂದ 7ನೇ ವರ್ಷದ ಹೊನಲು ಬೆಳಕಿನ ಮಂಗಳೂರು ಕಂಬಳಕ್ಕೆ ಬಂಗ್ರಕೂಳೂರಿನ ಗೋಲ್ಡ್‌ ಫಿಂಚ್‌ ಸಿಟಿಯ ರಾಮ ಲಕ್ಷ್ಮಣ ಜೋಡುಕರೆಯಲ್ಲಿ ಶನಿವಾರ ಉದ್ಘಾಟನೆಗೊಂಡಿತು.
ದ.ಕ. 2023: ರಾಜಕೀಯ ವಿಪ್ಲವ, ಕಾಡಾನೆ ದಾಳಿ, ಸಾವು, ನೋವು,ಸಾಧಕರ ಅಗಲುವಿಕೆ, ದೇಶದ್ರೋಹಿಗಳ ವಿರುದ್ಧ ಕಾರ್ಯಾಚರಣೆ..
2023ನೇ ವರ್ಷ ದ.ಕ.ಜಿಲ್ಲೆಯ ಪಾಲಿಗೂ ಸಿಹಿ-ಕಹಿ ಘಟನೆಗಳನ್ನು ತಂದಿಟ್ಟಿದೆ. ಪ್ರಾಕೃತಿಕ ವಿಕೋಪ, ಕಾಡಾನೆ ದಾಳಿ, ಸಾವು ಮಾತ್ರವಲ್ಲ, ರಾಜಕೀಯ ವಿಪ್ಲವ, ಸಾಧಕರ ಅಗಲುವಿಕೆ, ದೇಶದ್ರೋಹಿಗಳ ವಿರುದ್ಧ ಕಾರ್ಯಾಚರಣೆ, ದುರ್ಘಟನೆಗಳು, ಕುಡಿಯುವ ನೀರಿನ ಕೊರತೆ ಮತ್ತಿತರ ವಿದ್ಯಮಾನಗಳು ಸಂಭವಿಸಿವೆ.
ಮಂಗಳೂರು-ಮಡ್ಗಾಂವ್‌ ವಂದೇ ಭಾರತ್‌ ಪ್ರಥಮ ಸಂಚಾರ
ಮಂಗಳೂರು-ಗೋವಾ ಪ್ರಧಾನ ನಗರಗಳನ್ನು ಬೆಸೆಯುವ ಸೆಮಿ ಹೈಸ್ಪೀಡ್‌ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಿಂದ ಮಡ್ಗಾಂವ್‌ಗೆ ಪ್ರಥಮ ಪ್ರಯಾಣ ನಡೆಸಿತು. ಇದು ಕರ್ನಾಟಕ ಕರಾವಳಿಯಲ್ಲಿ ಆರಂಭವಾದ ಮೊದಲ ವಂದೇ ಭಾರತ್‌ ರೈಲು ಇದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ
ವಿದ್ಯಾರ್ಥಿಗಳು ದೇಶಪ್ರೇಮ ಮೈಗೂಡಿಸಿಕೊಳ್ಳಬೇಕು: ಯು.ಟಿ.ಖಾದರ್‌
ಮಂಗಳೂರಿನಲ್ಲಿ ನಡೆದ ಸೇವಾದಳ ಶತಮಾನೋತ್ಸವ ಕಾರ್ಯಕ್ರಮದ ಪ್ರಾರಂಭದಲ್ಲಿ ಸುಮಾರು 300 ಮಂದಿ ಸೇವಾದಳದ ಶಾಲಾ ವಿದ್ಯಾರ್ಥಿಗಳು ನಗರದ ಬಲ್ಮಠದಲ್ಲಿರುವ ಸರ್ಕಾರಿ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜು ಆವರಣದಿಂದ ಪುರಭವನದ ಗಾಂಧಿ ಪಾರ್ಕ್‌ಗೆ ಜಾಥಾ ನಡೆಸಿದರು. ಜಾಥಾಕ್ಕೆ ವಿಧಾನಪರಿಷತ್‌ ಸದಸ್ಯ ಕೆ. ಹರೀಶ್‌ ಕುಮಾರ್‌ ಚಾಲನೆ ನೀಡಿ
ನೀರಿನ ಬಿಲ್‌ ಸಮಸ್ಯೆ ಪರಿಹಾರಕ್ಕೆ ಜ.3ರಂದು ಅಹವಾಲು ಸ್ವೀಕಾರ: ಮಂಗಳೂರು ಮೇಯರ್ ಸುಧೀರ್ ಶೆಟ್ಟಿ
ಮಂಗಳೂರು ನಗರದಲ್ಲಿ ಸುಮಾರು 12,000ಕ್ಕೂ ಅಧಿಕ ನೀರಿನ ಮೀಟರ್‌ ದುರಸ್ತಿಯಾಗಬೇಕಾಗಿದೆ. ಪರಿಶೀಲನೆ ನಡೆಸಿ ಹೊಸ ಮೀಟರ್‌ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು. ನೀರಿನ ಬಿಲ್‌ ಸಮಸ್ಯೆಗೆ ಪ್ರತ್ಯೇಕ ಹೆಲ್ಪ್ ಲೈನ್ನ್‌ ತೆರೆಯಲಾಗುವುದು ಎಂದು ಮಂಗಳೂರು ಮೇಯರ್ ಮಹಾನಗರ ಪಾಲಿಕೆ ಸಭೆಯಲ್ಲಿ ತಿಳಿಸಿದರು.
ಅಶಕ್ತರಿಗೆ ಸೂರು ನೆರವಿಗೆ ರಾಮರಾಜ್ಯ ಸಮಿತಿ ಅಸ್ತಿತ್ವಕ್ಕೆ: ಪೇಜಾವರಶ್ರೀ
ಉಡುಪಿಯಲ್ಲಿ ನಾವು ಈಗಾಗಲೇ ಬಡವರಿಗೆ ಮನೆ ನಿರ್ಮಿಸುವುದನ್ನು ಕಾರ್ಯಗತಗೊಳಿಸುತ್ತಿದ್ದೇವೆ. ಇದೇ ಮಾದರಿಯನ್ನು ರಾಮರಾಜ್ಯ ಸಮಿತಿ ಹೆಸರಿನಲ್ಲಿ ಎಲ್ಲ ಕಡೆಗಳಿಗೂ ವಿಸ್ತರಿಸಲಾಗುವುದು. ಯಾರು ಬೇಕಾದರೂ ಯಾರಿಗೂ ಸಹಾಯ ಮಾಡಬಹುದು. ದೇಶ ಭಕ್ತಿ, ರಾಮಭಕ್ತಿ ಬೇರೆ ಅಲ್ಲ ಎಂಬುದನ್ನು ಈ ಸೇವಾ ಕಾರ್ಯ ತೋರಿಸಿಕೊಡಲಿದೆ ಎಂದು ಮಂಗಳೂರಿನಲ್ಲಿ ಶುಕ್ರವಾರ ಪೇಜಾವರ ಶ್ರೀಗಳು ವಿವರಿಸಿದರು.
ಹೃದಯಾಘಾತ: ಲಾರಿಯೊಳಗೇ ಚಾಲಕ ಸಾವು
ಚೆನ್ನಪಟ್ಟಣದ ಖಲೀಲ್ ಖಾನ್ (೫೮) ಮೃತ ವ್ಯಕ್ತಿ. ಮೈಸೂರಿನಿಂದ ಬಿ.ಸಿ.ರೋಡಿಗೆ ಹಾಸಿಗೆಯ ಲೋಡನ್ನು ಲಾರಿಯಲ್ಲಿ ತಂದಿದ್ದ ಇವರು ಅದನ್ನು ಖಾಲಿ ಮಾಡಿ ಎರಡು ದಿನಗಳ ಹಿಂದೆ ರಾತ್ರಿ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಸ್ಥಿತಿಯಲ್ಲಿಯೇ ಮೃತಪಟ್ಟಿರುವುದು ಕಂಡು ಬಂದಿದೆ.
ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಸಮರ್ಪಣಾಭಾವ ಬೆಳೆಸಬೇಕು: ಅಭಿರಾಮ್‌ ರಾವ್
ಮಂಗಳೂರು ಎಕ್ಸ್‌ಪರ್ಟ್‌ ಪದವಿ ಪೂರ್ವಕಾಲೇಜಿನ ವಾರ್ಷಿಕ ದಿನಾಚರಣೆ ‘ಎಕ್ಸ್‌ಪರ್ಟ್‌ ಡೇ’ ಸಭಾಂಗಣದಲ್ಲಿ ನಡೆಯಿತು. ಎಕ್ಸ್‌ಪರ್ಟ್‌ ಕಾಲೇಜಿನ ಹಳೆ ವಿದ್ಯಾರ್ಥಿ ಅಭಿರಾಮ್‌ ರಾವ್ ಅತಿಥಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕಾರು ಡಿಕ್ಕಿ<bha>;</bha> ಮದುವೆ ನಿಗದಿಯಾಗಿದ್ದ ಯುವತಿ ಸಾವು
ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಚೈತ್ರಾ ಸ್ನೇಹಿತೆಯೋರ್ವಳ ಮದುವೆಯ ರೋಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನಲೆಯಲ್ಲಿ ಸಂಜೆ ವೇಳೆ ಮನೆಯಿಂದ ತಾಯಿ ಜೊತೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.ಅಪಘಾತದಲ್ಲಿ ತೀವ್ರ ಗಾಯಗೊಂಡ ಆಕೆ ತಡರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಚೈತ್ರಳಿಗೆ ನಿಶ್ಚಿತಾರ್ಥ ನಡೆದು ಮದುವೆಗೆ ದಿನ ನಿಗದಿಯಾಗಿತ್ತು. ಕೊಡ್ಯಡ್ಕದ ಯುವಕನ ಜೊತೆ ಮಾ.3 ಕ್ಕೆ ಮದುವೆ ನಿಗದಿಯಾಗಿತ್ತು.
  • < previous
  • 1
  • ...
  • 669
  • 670
  • 671
  • 672
  • 673
  • 674
  • 675
  • 676
  • 677
  • ...
  • 716
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved