• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗಳೂರು- ಗೋವಾ ವಂದೇ ಭಾರತ್ ರೈಲು ಪ್ರಯೋಗಿಕ ಸಂಚಾರ ಯಶಸ್ವಿ
ಮಂಗಳೂರು- ಗೋವಾ ವಂದೇ ಭಾರತ್‌ ರೈಲು ಮಂಗಳವಾರ ಪ್ರಾಯೋಗಿಕ ಪ್ರಯಾಣವನ್ನು ಯಶಸ್ವಿಯಾಗಿ ನಡೆಸಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರದ ಫೋಟೊ, ವಿಡಿಯೊಗಳು ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರೈಲು ಯಾತ್ರಿಗಳು ಸಂಭ್ರಮದಿಂದ ಹಂಚಿಕೊಂಡಿದ್ದಾರೆ.
ಮದ್ಯಮುಕ್ತರಾಗಲು ದೃಢ ಸಂಕಲ್ಪ ಮಾಡಬೇಕು: ಡಾ. ವೀರೇಂದ್ರ ಹೆಗ್ಗಡೆ
ಪುತ್ತೂರಿನ ಕಲ್ಲೇಗ ಭಾರತ ಮಾತಾ ಸಮುದಾಯ ಭವನದಲ್ಲಿ ಧರ್ಮಸ್ಥಳವತಿಯಿಂದ ಮದ್ಯವರ್ಜನ ಶಿಬಿರ ನಡೆಯಿತು. ಶಿಬಿರದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭಾಗವಹಿಸಿದ್ದರು.
ಜನಾಂಗಗಳು ಅಸ್ಮಿತೆ, ಚೌಕಟ್ಟುಗಳನ್ನು ಮುರಿಯಬಾರದು: ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ
ಗೌಡ ಸಮಾಜದ ವಾರ್ಷಿಕ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಿದರು.
ಮಂಗಳೂರು ಪಾಲಿಕೆ ವತಿಯಿಂದ ಕಸ ಸಂಗ್ರಹ, ಸಾಗಾಟ ಕಾರ್ಯ ಆರಂಭ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹ ಹಾಗೂ ಸಾಗಾಟ ವ್ಯವಸ್ಥೆ ಪಾಲಿಕೆ ವತಿಯಿಂದ ಆರಂಭವಾಗಿದೆ. ಇನ್ನು ಮುಂದೆ ತ್ಯಾಜ್ಯ ಸಂಗ್ರಹ ಮಾಡಿ ಅದನ್ನು ನಿರ್ವಹಣಾ ಘಟಕಕ್ಕೆ ಸಾಗಿಸುವ ಕಾರ್ಯವನ್ನು ಪಾಲಿಕೆಯೇ ನಿರ್ವಹಿಸಲಿದೆ.
ಕುಕ್ಕೆ ಜಾತ್ರೆ ಸಮಾಪ್ತಿ: ನೀರಿನಲ್ಲಿ ಬಂಡಿ ಉತ್ಸವ, ಗೋಪುರ ನಡಾವಳಿ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಕೊನೆಯ ದಿನ ನೀರಿನಲ್ಲಿ ದೇವರ ಬಂಡಿ ರಥೋತ್ಸವ, ದೈವಗಳಿಂದ ಮೀನಿಗೆ ಆಹಾರ ಹಾಗೂ ದೇವಳದ ಆನೆ ನೀರಿನಾಟ ನಡೆಯಿತು.
ಸರಣಿ ರಜೆ: ಕರಾವಳಿ ಪ್ರವಾಸಿ ತಾಣಗಳಿಗೆ ಜನಪ್ರವಾಹ!
ಸರಣಿ ರಜೆ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಪ್ರವಾಸಿಗರ ದಟ್ಟಣೆ ಉಂಟಾಗಿದೆ. ದೇವಾಲಯ, ಬೀಚ್‌ ಸೇರಿದಂತೆ ಪ್ರವಾಸಿ ಸ್ಥಳಗಳು ಜನದಟ್ಟಣೆಯಿಂದ ಕೂಡಿತ್ತು.
ಸಂಪತ್ತಿನ ಸಾಮಾಜಿಕ ವಿನಿಯೋಗದಿಂದ ದೇವರ ಕೃಪೆ: ಸುಬ್ರಹ್ಮಣ್ಯ ಶ್ರೀ
ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ಪುತ್ತಿಲ ಪರಿವಾರ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಆಶ್ರಯದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು. ಇದರಅಂಗವಾಗಿ ಸನಾತನ ಸಮಾಗಮ ಕಾರ್ಯಕ್ರಮ ನಡೆಯಿತು.
ಬಡ ಕುಟುಂಬಗಳು, ವಿಶೇಷ ಶಾಲೆಗಳಿಗೆ ಆಶಾ ಪ್ರಕಾಶ್ ಶೆಟ್ಟಿ ‘ನೆರವು’
ಒಟ್ಟು 1828 ಕುಟುಂಬಗಳಿಗೆ, ದೈಹಿಕ- ಮಾನಸಿಕ ಸಮಸ್ಯೆಯ ಮಕ್ಕಳ ವಿಶೇಷ ಶಾಲೆಗಳು ಸೇರಿದಂತೆ 75ಕ್ಕೂ ಅಧಿಕ ಸಂಘ ಸಂಸ್ಥೆಗಳಿಗೆ ಒಟ್ಟು 4 ಕೋಟಿ ರು. ಮೊತ್ತದ ನೆರವು ನೀಡಲಾಯಿತು.
ಇಂದು ಮಂಗಳೂರು- ಗೋವಾ ‘ವಂದೇ ಭಾರತ್‌’ ಪ್ರಾಯೋಗಿಕ ಸಂಚಾರ
ಮಂಗಳೂರಿಗೆ ಬಹು ನಿರೀಕ್ಷಿತ ವಂದೇ ಭಾರತ್‌ ರೈಲು ಆಗಮಿಸಿದ್ದು, ಮಂಗಳೂರು-ಗೋವಾ ನಡುವೆ ಸಂಚರಿಸಲಿದೆ. ಇದರ ಪ್ರಾಯೋಗಿಕ ಸಂಚಾರ ಮಂಗಳವಾರದಿಂದ ಆರಂಭವಾಗಲಿದೆ.
ಕರಾವಳಿ ದೇವಸ್ಥಾನಗಳಲ್ಲಿ ವೈಕುಂಠ ಏಕಾದಶಿ ಸಂಭ್ರಮ
ವೈಕುಂಠ ಏಕಾದಶಿಯ ಪ್ರಯುಕ್ತ ಕರಾವಳಿಯ ವಿವಿಧ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನ ಪಡೆದರು.
  • < previous
  • 1
  • ...
  • 672
  • 673
  • 674
  • 675
  • 676
  • 677
  • 678
  • 679
  • 680
  • ...
  • 716
  • next >
Top Stories
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಮಾನವ- ಪ್ರಾಣಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ: ಅರಣ್ಯ ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved