• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗಳೂರಿನಲ್ಲಿ ದ್ರಾಕ್ಷಾರಸ ಮೇಳಕ್ಕೆ ಚಾಲನೆ
ಗುರುವಾರ ಸಂಜೆ ಮಂಗಳೂರಿನಲ್ಲಿ ವೈನ್ ಮೇಳವನ್ನು ರೋಹನ್ ಕಾರ್ಪೊರೇಶನ್‌ನ ರೋಹನ್‌ ಮೋಂತೆರೊ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವೈನ್‌ ಮೇಳ ಆಯೋಜಿಸುವುದರಿಂದ ದ್ರಾಕ್ಷಿ ಬೆಳೆಗಾರರಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಜನರಿಗೂ ಗುಣಮಟ್ಟದ ವೈನ್‌ ದೊರೆಯಲಿದೆ ಎಂದರು.
ರಘು ಇಡ್ಕಿದು ಅವರ ‘ಎಲ್ಲವೂ ಬದಲಾಗುತ್ತದೆ’ ಕೃತಿ ಲೋಕಾರ್ಪಣೆ
ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತುಅಧ್ಯಕ್ಷ ಪುತ್ತೂರು ಉಮೇಶ್‌ ನಾಯಕ್‌ ಅವರು ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, ಪರಿವರ್ತನೆ ಜಗದ ನಿಯಮ ಎಂಬಂತೆ ಕಾವ್ಯ ಹಾಗೂ ಸಾಹಿತ್ಯವೂ ಕಾಲಕಾಲಕ್ಕೆ ಮಾರ್ಪಾಟನ್ನು ಹೊಂದಿ ಪ್ರಸ್ತುತ ವಿಶೇಷ ಪ್ರಕಾರಗಳನ್ನು ಹೊಂದುತ್ತಿದೆ. ಅದೇ ರೀತಿ ಎಲ್ಲವೂ ಬದಲಾಗುತ್ತದೆ ಎನ್ನುವ ಕವನಸಂಕಲನ ಶ್ರೇಷ್ಠ ಮತ್ತು ವಿಭಿನ್ನ ರೀತಿಯಲ್ಲಿ ಮೂಡಿ ಬಂದಿದೆ.
ಮಂಗ್ಳೂರು ಪಾಲಿಕೆ ವ್ಯಾಪ್ತಿಯ ರೈಲ್ವೆ ಸಮಸ್ಯೆಗಳ ಇತ್ಯರ್ಥಕ್ಕೆ ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ
ಮಂಗಳೂರು ಮಹಾನಗರ ಪಾಲಿಕೆಯ ವಾರ್ಡಿನ ಕೆಲವು ಭಾಗಗಳಲ್ಲಿ ಇರುವಂತಹ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪಾಲಿಕೆ ಅಧಿಕಾರಿಗಳು ರೈಲ್ವೆ ಇಲಾಖೆಗೆ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸುವುದು, ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸುವುದು, ಹಾಗೂ ರಸ್ತೆಗಳನ್ನು ನಿರ್ಮಿಸುವುದು ಇತ್ಯಾದಿ ಕ್ರಮಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು.
ಸಾಹಿತಿ, ವಾಗ್ಮಿ, ವಿದ್ವಾಂಸ ತೋಳ್ಪಾಡಿ ಪ್ರಬಂಧಕ್ಕೆಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ
ಲಕ್ಷ್ಮೀಶ ತೋಳ್ಪಾಡಿ ಅವರ ‘ಕನ್ನಡದ ಮಹಾಭಾರತ ಅನುಸಂಧಾನ ಭಾರತಯಾತ್ರೆ’ ಪ್ರಬಂಧಕ್ಕೆ 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದೆ. ತೋಳ್ಪಾಡಿ ಅವರು ದ.ಕ. ಜಿಲ್ಲೆಯ ಪುತ್ತೂರಿನವರು. ಶಾಂತಿಗೋಡು ಗ್ರಾಮದ ಕೆಂಬ್ಲಾಜೆ ಎಂಬಲ್ಲಿ ತನ್ನ ಪತ್ನಿ ವಿಜಯಲಕ್ಷ್ಮೀ ಮತ್ತು ಮಕ್ಕಳಾದ ಪರೀಕ್ಷಿತ್ ತೋಳ್ಪಾಡಿ ಮತ್ತು ಮಾಳವಿಕರೊಂದಿಗೆ ವಾಸವಾಗಿದ್ದಾರೆ.
ಕೇರಳ ಗಡಿಯಲ್ಲಿ ಕೊರೋನಾ ಜಾಗೃತಿ, ತಪಾಸಣೆ: ಡಿಎಚ್‌ಒ
ಕಾಸರಗೋಡಿನಲ್ಲಿ ಪ್ರಸ್ತುತ 27 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 25 ಮಂದಿ ಹೋಮ್‌ ಐಸೋಲೇಶನ್‌ನಲ್ಲಿದ್ದರೆ, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ. ಕಾಸರಗೋಡಿನಲ್ಲಿ ದಿನವೊಂದಕ್ಕೆ ಕೇವಲ ಒಂದೆರಡು ಮಂದಿಗೆ ಮಾತ್ರ ಕೊರೋನಾ ಕಂಡುಬರುತ್ತಿದೆ. ಅಲ್ಲಿನ ಆರೋಗ್ಯಾಧಿಕಾರಿ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ. ಆದರೆ ದಕ್ಷಿಣ ಕನ್ನಡದಲ್ಲಿ ಇದುವರೆಗೆ ಕೊರೋನಾ ಸೋಂಕು ಕಂಡುಬಂದಿಲ್ಲ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
‘ಪುರ್ಸ ಕಟ್ಟುನೆ: ಇನಿ-ಕೋಡೆ-ಎಲ್ಲೆ’ ತುಳುವಿನ ಮೊದಲ ಸಂಶೋಧನಾ ಸಾಕ್ಷ್ಯಚಿತ್ರ ಅಂ.ರಾ. ಚಲನಚಿತ್ರೋತ್ಸವಕ್ಕೆ ಆಯ್ಕೆ
ಭಾರತದ ಬೇರೆ ಬೇರೆ ಭಾಷೆಗಳಿಂದ ಆಯ್ಕೆಯಾದ 70 ಸಾಕ್ಷ್ಯಚಿತ್ರ ಹಾಗೂ ಜಗತ್ತಿನ ಬೇರೆಬೇರೆ ದೇಶಗಳಿಂದ ಆಯ್ಕೆಯಾದ 310 ಚಲ ಚಿತ್ರಗಳು ಈ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ಅದರಲ್ಲಿ ತುಳು ಭಾಷೆಯ ಜಾನಪದ ವಿಭಾಗದಲ್ಲಿ ಈ ಸಾಕ್ಷ್ಯಚಿತ್ರವನ್ನು ಆಯ್ಕೆ ಮಾಡಲಾಗಿದೆ. ವಿಶೇಷವೆಂದರೆ ತುಳು ಭಾಷೆಯ ಏಕೈಕ ಸಾಕ್ಷ್ಯಚಿತ್ರವಾಗಿ ಆಯ್ಕೆಯಾಗಿದೆ.
ನಾವೂರು: 27ರಂದು ‘ಹರಿವರಾಸನಂ’ ಗೀತೆಯ ಶತಾಬ್ಧಿ ಕಾರ್ಯಕ್ರಮ
ಡಿ.27ರಂದು 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ ಆಚರಿಸುವ ಸಂದರ್ಭದಲ್ಲಿ 1923ರಲ್ಲಿ ರಚನೆಯಾದ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ಪವಿತ್ರವಾದ ಭಕ್ತಿಗೀತೆಯಾದ ‘ಹರಿವರಾಸನಂ’ ಗೀತೆಯ ಶತಾಬ್ಧಿ ಆಚರಣೆಯನ್ನು ಶಬರಿಮಲ ಅಯ್ಯಪ್ಪ ಸೇವಾ ಸಮಾಜಂ ದ.ಕ ಜಿಲ್ಲೆ ಇವರ ಆಶ್ರಯದಲ್ಲಿ ನಾವೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪಂದಳ ರಾಜ ಶಶಿಕುಮಾರ ವರ್ಮ ಹಾಗೂ ಅವರ ಪತ್ನಿ ನಾವೂರು ಗ್ರಾಮಕ್ಕೆ, ಅದರಲ್ಲೂ ದ.ಕ ಜಿಲ್ಲೆಗೆ ಪ್ರಥಮ ಬಾರಿಗೆ ಆಗಮಿಸುತ್ತಿದ್ದಾರೆ.
ಸಕಾಲಿಕ ಚಿಕಿತ್ಸೆಯಿಂದ ಪ್ರಾಣಾಪಾಯದಿಂದ ಪಾರಾಗಬಹುದು: ಡಾ. ಪದ್ಮನಾಭ ಕಾಮತ್
ವೇಣೂರಿನಲ್ಲಿ ಭರತೇಶ ಸಮುದಾಯ ಭವನದಲ್ಲಿ ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಜನಮಂಗಲ ಕಾರ್ಯಕ್ರಮದಡಿ ಆಯೋಜಿಸಿದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ಹೃದ್ರೋಗತಜ್ಞ ಡಾ.ಪದ್ಮನಾಭ ಕಾಮತ್‌ ಸಕಾಲಿಕ ಹೃದಯ ಚಿಕಿತ್ಸೆ ಕುರಿತು ಜಾಗೃತಿ ಮೂಡಿಸಿದರು.
ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಅನ್ನದಾನಕ್ಕೆ ತೆಲಂಗಾಣ ಸಚಿವ 1 ಕೋಟಿ ರು. ಹಸ್ತಾಂತರ
ತಮ್ಮ ಮಗಳ ಮದುವೆಗಾಗಿ ಮಾಡಿದ ಪ್ರಾರ್ಥನೆ ಫಲಿಸಿದ ಕಾರಣ ತೆಲಂಗಾಣದ ಸಚಿವ ಶ್ರೀನಿವಾಸ ರೆಡ್ಡಿ ಮಂಗಳವಾರ ಕುಟುಂಬ ಸಮೇತ ಸುಬ್ರಹ್ಮಣ್ಯಕ್ಕೆ ಬಂದು ಅನ್ನದಾನಕ್ಕೆ ೧ ಕೋಟಿ ರು. ಚೆಕ್‌ ನೀಡಿ ಹರಿಕೆ ಸಲ್ಲಿಸಿದ್ದಾರೆ.
ಮನೆ ಮನೆಗೆ ರಾಮ ಮಂತ್ರಾಕ್ಷತೆ ಅಭಿಯಾನ: ಕರಿಂಜೆ ಸ್ವಾಮೀಜಿ
ವೇಣೂರಿನ ಭರತೇಶ ಸಮುದಾಯ ಭವನದಲ್ಲಿ‌ ಬುಧವಾರ ಸಂಜೆ ನಡೆದ ಪವಿತ್ರ ಮಂತ್ರಾಕ್ಷತೆಯ ಅಭಿಯಾನದ ಅಂಗವಾಗಿ ವಿವಿಧ ವೇಣೂರು ತಾಲೂಕಿನ ವಿವಿಧ ಉಪವಸತಿಗಳಿಗೆ ಮಂತ್ರಾಕ್ಷತೆಯ ಕಲಶಗಳನ್ನು ಕರಿಂಜೆ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿ ಹಸ್ತಾಂತರಿಸಿದರು.
  • < previous
  • 1
  • ...
  • 675
  • 676
  • 677
  • 678
  • 679
  • 680
  • 681
  • 682
  • 683
  • ...
  • 715
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved