ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂದು, ನಾಳೆ ಸಿಇಟಿ: ದ.ಕ.ದಲ್ಲಿ 22,525 ಅಭ್ಯರ್ಥಿಗಳು
2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏ.16, 17ರಂದು ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 22,525 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಜಿಲ್ಲೆಯ 43 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಪುತ್ತೂರು ಜಾತ್ರೋತ್ಸವ: ವಿಷು ಕಣಿ ಉತ್ಸವ ಬಲಿ
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸೌರಯುಗಾದಿ ವಿಷುವಿನ ಅಂಗವಾಗಿ ಸೋಮವಾರ ಒಳಾಂಗಣದಲ್ಲಿ ವಿಶೇಷವಾಗಿ ವಿಷುಕಣಿ ಉತ್ಸವ ಬಲಿ ನಡೆಯಿತು. ಪ್ರಾತಃಕಾಲ ದೇವರ ಗರ್ಭಗುಡಿಯ ನಡೆ ತೆರೆದು ವಿಷುಕಣಿ ದರ್ಶನದ ಬಳಿಕ ಭಕ್ತರು ವಿಷು ಕಾಣಿಕೆ ಸಲ್ಲಿಸಿದರು.
ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಬದುಕು ಕಂಗಾಲು: ಬಿ.ಎಂ. ಭಟ್
ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಸಿಪಿಐಎಂ ಪುತ್ತೂರು ತಾಲೂಕು ಸಮಿತಿಯ ವತಿಯಿಂದ ಮಂಗಳವಾರ ಪುತ್ತೂರಿನ ಉಪವಿಭಾಗಾಧಿಕಾರಿ ಕಚೇರಿ ಮುಂಬಾಗದಲ್ಲಿ ಪ್ರತಿಭಟನೆ ನಡೆಯಿತು.
ಸಾಮಾಜಿಕ ನ್ಯಾಯ ವಿರೋಧಿಸೋರು ಸಂವಿಧಾನ ವಿರೋಧಿಗಳು: ರೈ
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಅಂಗವಾಗಿ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ಬಾಬಾ ಸಾಹೇಬರ ಭಾವಚಿತ್ರಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಮಾಲಾರ್ಪಣೆ ಮಾಡಿ ಮಾತನಾಡಿದರು.
ಹರಿದ್ವಾರದಲ್ಲಿ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿ ಜನ್ಮಶತಮಾನೋತ್ಸವ
ಕಾಶೀ ಮಠದ ಹಿರಿಯ ಯತಿ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಅವರ ಜನ್ಮಶತಮಾನೋತ್ಸವ ಆಚರಣೆ ಏ.8ರಿಂದ 14ರವರೆಗೆ ಜರುಗಿದ್ದು, ಸೋಮವಾರ ಶ್ರೀಗಳ 100ನೇ ಜನ್ಮನಕ್ಷತ್ರದಂದು ವಿಶೇಷ ಕಾರ್ಯಕ್ರಮಗಳು ಉತ್ತರಾಖಂಡದ ಹರಿದ್ವಾರದಲ್ಲಿರುವ ವ್ಯಾಸಾಶ್ರಮದಲ್ಲಿ ನಡೆದವು.
ಖಂಡಿಗೆ ವಾರ್ಷಿಕ ಜಾತ್ರೆ ಆಮಂತ್ರಣ ಪತ್ರಿಕೆ ಬಿಡುಗಡೆ
ಚೇಳೈರು ಖಂಡಿಗೆ ಶ್ರೀ ಧರ್ಮರಸು ಉಳ್ಳಾಯ ದೈವಸ್ಥಾನದಲ್ಲಿ ಮೇ 14 ರಿಂದ ಮೇ 16 ರವರೆಗೆ ಜರುಗುವ ವಾರ್ಷಿಕ ಜಾತ್ರ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಖಂಡಿಗೆ ದೈವಸ್ಥಾನದಲ್ಲಿ ಆಡಳಿತ ಸಮಿತಿ ಗೌರವಾಧ್ಯಕ್ಷ ತೋಕೂರುಗುತ್ತು ಉದಯಕುಮಾರ್ ಶೆಟ್ಟಿ ಬಿಡುಗಡೆಗೊಳಿಸಿದರು.
ಕಾಣಿಯೂರು-ಕಾಞಂಗಾಡ್ ರೈಲು ಮಾರ್ಗ ಕನಸು: ನಾಲ್ಕು ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಕೆ
ಈ ಹಿಂದೆಯೇ ಸರ್ಕಾರಕ್ಕೆ ನೀಡಿದ ೧೦೦ ಕಿ.ಮೀ ಉದ್ದದ ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರಮುಖ ನಗರದಲ್ಲಿ ಹಾದು ಹೋಗುವ ಪುತ್ತೂರು - ಕಾಂಞಂಗಾಡ್ ರೈಲ್ವೇ ಮಾರ್ಗದ ಪ್ರಸ್ತಾಪ ಇದೀಗ ಮರುಜೀವ ಪಡೆದುಕೊಂಡಿದೆ.ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಿಂದ ಪುತ್ತೂರು-ಕಾಂಞಂಗಾಡು ರೈಲು ಮಾರ್ಗದ ಸರ್ವೆ ಮಾಡಿ ತಯಾರಿಸಲಾದ ಮೂರು ನೀಲನಕಾಶೆ ಸೇರಿದಂತೆ ಒಟ್ಟು ನಾಲ್ಕು ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಕೆಯಾಗಿದೆ.
ಉಪ್ಪಿನಂಗಡಿ: ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ
ಶ್ರೀ ಉಮಾ ಮಹೇಶ್ವರ ಯಕ್ಷಕಲಾ ಇಷುಧಿ ನಿಡ್ಲೆ ಸಂಯೋಜನೆಯಲ್ಲಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ಶ್ರೀಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಸಹಯೋಗದೊಂದಿಗೆ ಛಲದಂಕ ಚಕ್ರೇಶ್ವರ ತಾಳ ಮದ್ದಳೆ ಜರಗಿತು.
ತುಂಬೆ: ಮೂರು ದಿನಗಳ ತುಂಬೆ ಫೆಸ್ಟ್ ಆಹಾರ ಮೇಳಕ್ಕೆ ಚಾಲನೆ
ತುಂಬೆ ಫಾದರ್ ಮುಲ್ಲರ್ಸ್ ಆಸ್ಪತ್ರೆ ಬಳಿ ಬಿ.ಎ. ಸಮೂಹ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವದಲ್ಲಿ ಆಯೋಜಿಸಲಾದ ಮೂರು ದಿನಗಳ ‘ತುಂಬೆ ಫೆಸ್ಟ್’ ಆಹಾರ ಮತ್ತು ಸಾಂಸ್ಕೃತಿಕ ಮೇಳಕ್ಕೆ ಶುಕ್ರವಾರ ಸಂಜೆ ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಚಾಲನೆ ನೀಡಿ ಆಶೀರ್ವಚನ ನೀಡಿದರು.
ಮಂಗಳೂರು ನಗರದ ಕುಡಿಯುವ ನೀರಿಗೆ ಈ ವರ್ಷ ಬರಗಾಲ ಇಲ್ಲ
ಮಂಗಳೂರು ನಗರಕ್ಕೆ ನೀರು ಪೂರೈಕೆಯಾಗುವ, ಗರಿಷ್ಠ 6 ಮೀ. ನೀರು ಸಂಗ್ರಹಣಾ ಸಾಮರ್ಥ್ಯದ ತುಂಬೆ ಅಣೆಕಟ್ಟಿನಲ್ಲಿ ಸೋಮವಾರ ನೀರಿನ ಮಟ್ಟ 5.90 ಮೀ. ಇದೆ. ಮಂಗಳೂರು ನಗರಕ್ಕೆ ಇನ್ನೆರಡು ತಿಂಗಳು ಪೂರೈಕೆ ಮಾಡಲು ಈ ನೀರು ಧಾರಾಳ ಸಾಕು ಎಂದು ಅಧಿಕಾರಿಗಳು ಹೇಳುತ್ತಾರೆ. ಹವಾಮಾನ ಇಲಾಖೆಯ ಪ್ರಕಾರ ಮೇ 2ನೇ ವಾರದ ಬಳಿಕ ಮಳೆ ಆರಂಭವಾಗುವ ನಿರೀಕ್ಷೆಯಿದೆ.
< previous
1
...
64
65
66
67
68
69
70
71
72
...
593
next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್ಲೆಸ್ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ