• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುತ್ತೂರು: ಡಿಆರ್‌ಡಿಒ ಯುವ ವಿಜ್ಞಾನಿ ಆತ್ಮಹತ್ಯೆ
ಡಿಆರ್‌ಡಿಒದಲ್ಲಿ ವಿಜ್ಞಾನಿಯಾಗಿದ್ದ ಪುತ್ತೂರಿನ ಯುವಕ ಆತ್ಮಹತ್ಯೆ, ಕೆಲಸಕ್ಕೆ ಸೇರಿ ಎರಡು ತಿಂಗಳಾಗಿತ್ತು, ರಾಜಿನಾಮೆ ನೀಡಿ ಪುತ್ತೂರಿನ ಕಲ್ಲರ್ಪೆ ಮನೆಗೆ ಬಂದಿದ್ದ ಯುವಕ
ಬಳ್ಪ: ಕಾಡಿನಲ್ಲಿ ಮಂಗಗಳ ಶವ ತಂದೆಸೆದ ಕಿಡಿಗೇಡಿಗಳು !
ಸುಬ್ರಹ್ಮಣ್ಯ ಸಮೀಪದ ಬಳ್ಪದ ಕಾಡಿನಲ್ಲಿ ಮಂಗಗಳ ಶವಗಳನ್ನು ತಂದೆಸೆದ ಕಿಡಿಗೇಡಿಗಳು, ಘಟನೆ ಬಗ್ಗೆ ಸ್ಥಳೀಯರ ಆಕ್ರೋಶ
ಪುತ್ತೂರು ನಗರಸಭೆಯ ಉಪಚುನಾವಣೆ: ಪುತ್ತಿಲ ಪರಿವಾರದಿಂದ ಇಬ್ಬರು ನಾಮಪತ್ರ
ಪುತ್ತೂರು ನಗರಸಭೆ ಉಪಚುನಾವಣೆ, ಪುತ್ತಿಲ ಪರಿವಾರದ ಇಬ್ಬರು ಕಣಕ್ಕೆ, ಅನ್ನಪೂರ್ಣ ಎಸ್‌.ಕೆ. ರಾವ್‌ ಮತ್ತು ಚಿಂತನ್‌ ನಾಮಪತ್ರ ಸಲ್ಲಿಸಿದರು
ಎನ್‌ಐಟಿಕೆಯಲ್ಲಿ ಅತ್ಯಾಧುನಿಕ ತುರ್ತು ಪ್ರತಿಕ್ರಿಯೆ ಕೇಂದ್ರ ‘ಸರ್ಚ್‌’ ಕಾರ್ಯಾರಂಭ
ಸುರತ್ಕಲ್‌ ಎನ್‌ಐಟಿಕೆಯಲ್ಲಿ ಅತ್ಯಾಧುನಿಕ ತುರ್ತು ಪ್ರತಿಕ್ರಿಯೆ ಕೇಂದ್ರ ಸರ್ಚ್‌ ಕಾರ್ಯಾರಂಭ, ಭೂಮಿ, ಜಲ, ಆಕಾಶದಿಂದಲೂ ಏಕಕಾಲಕ್ಕೆ ತುರ್ತು ಮಾಹಿತಿ ಸಾಧ್ಯ
ಮಂಗಳೂರು ಬಂದರಿಗೆ ಬಂತು ಇನ್ನೊಂದು ಪ್ರವಾಸಿ ನೌಕೆ
ಮಂಗಳೂರು ಬಂದರಿಗೆ ಆಗಮಿಸಿದ ಮತ್ತೊಂದು ಪ್ರವಾಸಿಗರ ನೌಕೆ, ಮರ್ಗೋವಾ, ಮುಂಬೈ ಮೂಲಕ ಬಂದ ನೌಕೆ ಬಳಿಕ ಕೊಚ್ಚಿಗೆ ತೆರಳಿತು
ಲೋಕಸಭೆಗೆ ನುಗ್ಗಿದವನ ಹೆಡೆಮುರಿ ಕಟ್ಟಿದ ಕರ್ನಾಟಕ ಸಂಸದರು
ಲೋಕಸಭೆ ಮೇಲಿನ ‘ಹೊಗೆ ಬಾಂಬ್‌’ ದಾಳಿ ವೇಳೆ ಪ್ರೇಕ್ಷಕರ ಗ್ಯಾಲರಿಯಿಂದ ಧುಮುಕಿದ ಇಬ್ಬರು ದುಷ್ಕರ್ಮಿಗಳನ್ನು ಹಿಡಿದು, ಹೆಡೆಮುರಿ ಕಟ್ಟಿದವರಲ್ಲಿ ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಕರ್ನಾಟಕದ ಮೂವರು ಸಂಸದರು ಸೇರಿದ್ದಾರೆ.
ರಾಣಿ ಅಬ್ಬಕ್ಕ ಅಂಚೆಚೀಟಿ ಬಿಡುಗಡೆ: ನಾಳೆ ಮೂಡುಬಿದಿರೆಗೆ ನಿರ್ಮಲಾ ಸೀತಾರಾಮನ್‌
ಮೂಡುಬಿದಿರೆ ಎಕ್ಸಲೆಂಟ್‌ ಕಾಲೇಜಿನಲ್ಲಿ ರಾಣಿ ಅಬ್ಬಕ್ಕ ಅಂಚೆಚೀಟಿ ಬಿಡುಗಡೆ, ನಾಳೆ ನಿರ್ಮಲಾ ಸೀತಾರಾಮನ್‌ ಮೂಡುಬಿದಿರೆಗೆ ಆಗಮನ
ಮಂಗಳೂರಲ್ಲಿ ಪತ್ರಕರ್ತರ ರಾಜ್ಯ ಕ್ರಿಕೆಟ್‌ ಪಂದ್ಯಾವಳಿಯ ಲಾಂಛನ ಬಿಡುಗಡೆ
ಮಂಗಳೂರಿನಲ್ಲಿ ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್ಟ್‌ ಪಂದ್ಟಾವಳಿ ಲೋಗೋ ಬಿಡುಗಡೆ. ಅಡ್ಯಾರಿನ ಸಹ್ಯಾದ್ರಿ ಕಾಲೇಜಿನಲ್ಲಿ ಜನವರಿಯಲ್ಲಿ ೩ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ
ನೇಜಾರು ಕೊಲೆ ಪ್ರಕರಣ - ವಿಶೇಷ ನ್ಯಾಯಾಲಯ ಸ್ಥಾಪನೆಗೆ ಸಿಎಂಗೆ ಮನವಿ
ಉಡುಪಿಯ ನೇಜಾರಿನಲ್ಲಿ ಕಳೆದ ತಿಂಗಳು ನಡೆದಿದ್ದ ತಾಯಿ ಮತ್ತು ಮೂರು ಮಕ್ಕಳ ಕೊಲೆ ಪ್ರಕರಣದ ತನಿಖೆಗೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಆಗ್ರಹಿಸಿ ಸಿಎಂಗೆ ಮನವಿ ಸಲ್ಲಿಕೆ
ಕುಮಾರವ್ಯಾಸನ ಕಾವ್ಯ ಅಧ್ಯಯನದಿಂದ ಸಾಹಿತ್ಯ ಅನುಭವ: ಡಾ.ಪ್ರಸನ್ನ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಹಿನ್ನೆಲೆಯಲ್ಲಿ ೯೧ನೇ ವರ್ಷದ ಸಾಹಿತ್ಯ ಸಮ್ಮೇಳನ, ಪುಷ್ಪಾಲಂಕಾರದಿಂದ ಕಂಗೊಳಿಸಿದ ಧರ್ಮಸ್ಥಳ ದೇವಸ್ಥಾನ
  • < previous
  • 1
  • ...
  • 681
  • 682
  • 683
  • 684
  • 685
  • 686
  • 687
  • 688
  • 689
  • ...
  • 715
  • next >
Top Stories
ಎಐ ಸವಾಲುಗಳ ಯುಗಕ್ಕೆ ಕನ್ನಡ ಅಣಿಗೊಳಿಸಲು ನಾವು ಬದ್ಧ: ಸಿದ್ದರಾಮಯ್ಯ
ಬೆಳಗಾವಿ ಕನ್ನಡ ರಾಜ್ಯೋತ್ಸವದಲ್ಲಿ 5 ಮಂದಿಗೆ ಇರಿತ
ನವೆಂಬರ್‌ ಕ್ರಾಂತಿ ಬಗ್ಗೆ ನಾನು, ಸಿಎಂ ಹೇಳಿದರಷ್ಟೇ ಬೆಲೆ: ಡಿಕೆ
ಕಿರ್ಕ್‌ ಪತ್ನಿ ಜತೆ ವ್ಯಾನ್ಸ್‌ ಆಪ್ತತೆ : ಉಷಾ ಜತೆ ವಿಚ್ಛೇದನ ವದಂತಿ
ಕನ್ನಡ ಹೋರಾಟಗಾರರ ಕೇಸ್‌ಗಳು ವಾಪಸ್ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved