• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಹುಲ್‌ ಗಾಂಧಿ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಉತ್ತರಿಸಲಿ: ರಮಾನಾಥ ರೈ
ಮತದಾರರ ಪಟ್ಟಿಯಲ್ಲಿನ ಲೋಪಗಳನ್ನು ರಾಹುಲ್‌ ಗಾಂಧಿ ಉದಾಹರಣೆ ಸಹಿತ ತೋರಿಸಿಕೊಟ್ಟಿದ್ದಾರೆ. ಅವರು ಎತ್ತಿರುವ ಪ್ರಶ್ನೆಗಳು ದೇಶಾದ್ಯಂತ ಚರ್ಚೆಯ ವಿಷಯವಾಗಿದೆ. ಇದಕ್ಕೆ ಉತ್ತರಿಸಬೇಕಾದ ಜವಾಬ್ದಾರಿ ಚುನಾವಣಾ ಆಯೋಗದ್ದು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅಭಿಪ್ರಾಯಪಟ್ಟಿದ್ದಾರೆ.
ಸತ್ಯಕ್ಕೆ ಸಾಕ್ಷಿ ಕೇಳಬೇಕಾದ ದುಃಸ್ಥಿತಿ: ಬರಗೂರು ರಾಮಚಂದ್ರಪ್ಪ ವಿಷಾದ
ಮೂಡುಬಿದಿರೆ ಶಿವರಾಮ ಕಾರಂತ ಪ್ರತಿಷ್ಠಾನ ವತಿಯಿಂದ ಬುಧವಾರ ಸ್ಕೌಟ್-ಗೈಡ್ಸ್ ಕನ್ನಡ ಭವನದ ರತ್ನಾಕರವರ್ಣಿ ವೇದಿಕೆಯಲ್ಲಿ ೨೦೨೫ನೇ ಸಾಲಿನ ಶಿವರಾಮ ಕಾರಂತ ಪ್ರಶಸ್ತಿ ಹಾಗೂ ಪುರಸ್ಕಾರ ಪ್ರದಾನ ಸಮಾರಂಭ ನೆರವೇರಿತು.
ಅರಿವು ಮತ್ತು ಆನಂದ ಬೇರ್ಪಡಿಸಲಾಗದ ನೈಜ ಸಂಪತ್ತು: ಡಾ. ಶ್ರೀಪಾದ ಭಟ್ ಕುಮಟಾ
ಕನ್ನಡ ಸಾಹಿತ್ಯ ಪರಿಷತ್ ಮೂಡುಬಿದಿರೆ ಘಟಕ ಹಾಗೂ ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಸಹಯೋಗದಲ್ಲಿ ‘ರಂಗ ಸಂಸ್ಕ್ಕತಿ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೆರವೇರಿತು.
ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕರ ದಿನಾಚರಣೆ
ಸವಣೂರಿನ ಎಸ್‌ಎನ್‌ಆರ್ ರೂರಲ್ ಎಜ್ಯುಕೇಶನ್ ಟ್ರಸ್ಟ್ ಪ್ರವರ್ತಿತ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಗುರುವಾರ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ 14ನೇ ವರ್ಷದ ಸ್ಥಾಪಕರ ದಿನಾಚರಣೆ ‘ಶೀಂಟೂರು ಸ್ಮೃತಿ’ ಕಾರ್ಯಕ್ರಮ ನೆರವೇರಿತು.
ಬಿಜೆಪಿಯಿಂದ ದೇಶ ವಿಭಜನೆಯ ಕರಾಳ ದಿನ ಸಂವಾದ ಕಾರ್ಯಕ್ರಮ
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ವಿಭಜನ್ ವಿಭೀಷಣ್ ಸ್ಮೃತಿ ದಿವಸ್ ಕಾರ್ಯಕ್ರಮದ ಅಂಗವಾಗಿ ದೇಶ ವಿಭಜನೆಯ ಕರಾಳ ದಿನದ ಬಗ್ಗೆ ಸಂವಾದ ಕಾರ್ಯಕ್ರಮ ಗುರುವಾರ ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ತಲೆಬುರುಡೆ ಕೇಸ್‌: ಅನಾಮಿಕನ ವಿಚಾರಣೆ ನಡೆಸಲು ಆಗ್ರಹ
ಧರ್ಮಸ್ಥಳ ಗ್ರಾಮದಲ್ಲಿ ತಲೆಬುರುಡೆಯನ್ನು ಪ್ರದರ್ಶಿಸಿದ ಅನಾಮಿಕನ ಮೇಲೆ ಕೇಸು ದಾಖಲಿಸಿ ತನಿಖೆ ನಡೆಸುವಂತೆ ಬಿಜೆಪಿ ಹಿರಿಯ ಮುಖಂಡ, ಕಿಯೋನಿಕ್ಸ್‌ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಆಗ್ರಹಿಸಿದ್ದಾರೆ.
ಅನಾಮಿಕ ತೋರಿಸಿದ ಇನ್ನೊಂದು ಜಾಗದಲ್ಲೂ ಶೋಧ: ಅಸ್ಥಿ ಸುಳಿವಿಲ್ಲ
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂಬ ಅನಾಮಿಕ ಸಾಕ್ಷಿದಾರನ ಆರೋಪಗಳ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಗುರುವಾರ ಇನ್ನೊಂದು ಸ್ಥಳದಲ್ಲಿ ಉತ್ಖನನ ನಡೆಸಿತು. ಆದರೆ, ಯಾವುದೇ ಕುರುಹು ಪತ್ತೆಯಾಗಿಲ್ಲ.
ಧರ್ಮಸ್ಥಳ ಕೇಸ್‌ : ಅರ್ಧ ಕೋಟಿ ವ್ಯಯ?

ಧರ್ಮಸ್ಥಳ ಗ್ರಾಮದಲ್ಲಿ ತಲೆಬುರುಡೆ ಪತ್ತೆ ಕಾರ್ಯಾಚರಣೆ ಜುಲೈ 28ರಿಂದ ಆಗಸ್ಟ್ 13ರ ವರೆಗೆ ಹಲವು ಹಂತಗಳಲ್ಲಿ ನಡೆದಿದೆ

ಗಣೇಶ ಚತುರ್ಥಿ: ರಾಸಾಯನಿಕ ಬಣ್ಣಗಳಿಂದ ಕೂಡಿದ ವಿಗ್ರಹ ವಿಸರ್ಜನೆ ನಿಷೇಧ
ಹೈಕೋರ್ಟ್ ಆದೇಶ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆಯಂತೆ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ರಾಸಾಯನಿಕ ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.
ಪುತ್ತೂರು: 16ರಂದು ೨೭ನೇ ವರ್ಷದ ಶ್ರೀಕೃಷ್ಣ ಲೋಕ, ಶೋಭಾಯಾತ್ರೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ೧೬ರಂದು ೨೭ನೇ ವರ್ಷದ ಶ್ರೀಕೃಷ್ಣ ಲೋಕ ಕಾರ್ಯಕ್ರಮ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಮುಂಬಾಗದಲ್ಲಿರುವ ವೇದಿಕೆಯಲ್ಲಿ ನಡೆಯಲಿದೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 718
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved