• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಕೇಂದ್ರ ವಿಶೇಷ ಯೋಜನೆ: ಸಚಿವೆ ಶೋಭಾ ಕರಂದ್ಲಾಜೆ
ಕೇಂದ್ರದ ಯೋಜನೆ ಕುರಿತಂತೆ ಕೆಲವು ರಾಜ್ಯಗಳು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಅದನ್ನು ಪರಿಹರಿಸಲಾಗುವುದು. ಒಟ್ಟು 29 ಕಾರ್ಮಿಕ ಕಾನೂನುಗಳನ್ನು ನಾಲ್ಕು ಸರಳೀಕೃತ ಕಾರ್ಮಿಕ ಕೋಡ್‌ ಆಗಿ ವಿಲೀನ ಮಾಡುವ ಯೋಜನೆ ಸರಕಾರಕ್ಕೆ ಇದೆ. 50 ಕೋಟಿ ಅಸಂಘಟಿತ ಕಾರ್ಮಿಕರ ಪ್ರಯೋಜನಕ್ಕಾಗಿ, ಸಾಮಾಜಿಕ ಭದ್ರತೆ, ಇಎಸ್‌ಐ ಇತ್ಯಾದಿ ಒದಗಿಸುವುದಕ್ಕಾಗಿ ಯೋಜನೆ ರೂಪಿಸಲಾಗುತ್ತಿದೆ ಎಂದು ಶೋಭಾ ತಿಳಿಸಿದರು.
ಇರುವೈಲು ಸರ್ಕಾರಿ ಹಿ.ಪ್ರಾ.ಶಾಲೆ: ವಿವೇಕ ಶಾಲಾ ಕೊಠಡಿ ಉದ್ಘಾಟನೆ
ಇರುವೈಲು ಗ್ರಾ.ಪಂ.ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇರುವೈಲು ಇಲ್ಲಿ 41.7 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ 3 ವಿವೇಕ ಶಾಲಾ ಕೊಠಡಿಗಳನ್ನು ಕ್ಷೇತ್ರದ ಶಾಸಕ ಉಮಾನಾಥ ಎ.ಕೋಟ್ಯಾನ್ ಉದ್ಘಾಟಿಸಿದರು.
ತುಳು ಅಧಿಕೃತ ಭಾಷೆಯನ್ನಾಗಿಸಲು ಸಚಿವ ಶಿವರಾಜ್ ತಂಗಡಿಗೆ ಶಾಸಕ ರೈ ಮನವಿ
ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ರೈ ಅವರು ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಿಗೆ ಮನವಿ ಮಾಡಿದ್ದಾರೆ.
ಸೂಳಬೆಟ್ಟು: ಸ್ತೋತ್ರ ಪಾಠ ಶಾಲೆಗೆ ಯಡತೊರೆ ಸ್ವಾಮೀಜಿ ಚಾಲನೆ
ನಾಲ್ಕೂರು ಗ್ರಾಮದ ಸೂಳಬೆಟ್ಟು ಮುರಲೀಧರ ಗೋಖಲೆ ಅವರ ಮನೆಗೆ ಆಗಮಿಸಿ, ಮಹೇಶ್ ಗೋಖಲೆ ನೇತೃತ್ವದಲ್ಲಿ ನಡೆಯುವ ಸ್ತೋತ್ರ ಪಾಠಶಾಲೆಗೆ ಚಾಲನೆ ನೀಡಿ ಆಶೀರ್ವದಿಸಿದರು.
ಜನಪ್ರತಿನಿಧಿಗಳು, ಅಧಿಕಾರಿಗಳು ಜೊತೆಯಾಗಿ ಕೆಲಸ ಮಾಡಿದಾಗ ಯೋಜನೆಗಳು ಯಶಸ್ವಿ: ಭರತ್‌ ಮಂಡೋಡಿ
ಕಡಬ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೋಂದಣಿ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಗುರುವಾರ ಕುಕ್ಕೆ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ನಡೆಯಿತು.
ಅಂ.ರಾ. ಯೋಗ ದಿನಾಚರಣೆ: ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಾಗಾರ
ಪ್ರತಿ ವರ್ಷ ಜೂ.21 ರಂದು ಆಚರಿಸುವ ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಪದವಿ ವಿದ್ಯಾರ್ಥಿಳಿಗೆ ಉಜಿರೆಯ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ವತಿಯಿಂದ ಕಾರ್ಯಾಗಾರ ನಡೆಯಿತು.
ಬಾಲ ಕಾರ್ಮಿಕ ಮುಕ್ತ ಉಡುಪಿ ಜಿಲ್ಲೆ ಮಾಡಲು ಜನರು ಕೈಜೋಡಿಸಿ: ಡಿಸಿ ಡಾ. ಕೆ.ವಿದ್ಯಾಕುಮಾರಿ
ಉಡುಪಿ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತದ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಪ್ಲಾಸ್ಟಿಕ್ ತ್ಯಾಜ್ಯದಿಂದ ರಸ್ತೆ ನಿರ್ಮಾಣ: ಮಂಗಳೂರಿನಲ್ಲಿ ಹೊಸ ಆವಿಷ್ಕಾರ
ಕಡಿಮೆ ಸಾಂದ್ರತೆಯ ಪಾಲಿಥಿಲೀನ್ ಪ್ಲಾಸ್ಟಿಕ್ ಅನ್ನು ನಾಲ್ಕು ಘಟಕಗಳಿಂದ ಸಂಗ್ರಹಿಸಿಸಲಾಗಿದೆ. ತಲಪಾಡಿ-ನಂತೂರು ಮತ್ತು ಸುರತ್ಕಲ್-ಸಾಸ್ತಾನ ನಡುವಿನ ಸರ್ವಿಸ್ ರಸ್ತೆಗಳ ಅಭಿವೃದ್ಧಿಗೆ ಇದನ್ನು ಬಳಸಲಾಗುತ್ತಿದೆ. ಪ್ಲಾಸ್ಟಿಕ್ ತ್ಯಾಜ್ಯದ ನಿರ್ವಹಣೆಗೆ ನವೀನ ಹಾಗೂ ಪರಿಸರಸ್ನೇಹಿ ಪರಿಹಾರ ಒದಗಿಸುವ ಪ್ರಯತ್ನವಾಗಿ ೧೭೦ ಟನ್ ಪ್ಲಾಸ್ಟಿಕ್ ತ್ಯಾಜ್ಯವನ್ನು ರಸ್ತೆ ನಿರ್ಮಾಣದಲ್ಲಿ ಬಳಸಲಾಗುತ್ತಿದೆ.
ದರೆಗುಡ್ಡೆ ಶಾಲಾ ಮಕ್ಕಳಿಗೆ ಕರಾವಳಿ ಕೇಸರಿ ಸೇವಾ ಟ್ರಸ್ಟ್ ಪುಸ್ತಕ ವಿತರಣೆ
ಕರಾವಳಿ ಕೇಸರಿ ಸೇವಾ ಟ್ರಸ್ಟ್ ಬೆದ್ರ ಹಾಗೂ ಕರಾವಳಿ ಕೇಸರಿ ಮಹಿಳಾ ಘಟಕ ದರೆಗುಡ್ಡೆ ವತಿಯಿಂದ ಸರಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಪ್ರಾಥಮಿಕ ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ರು. 57000 ಮೌಲ್ಯದ ಬರೆಯುವ ನೋಟ್ ಬುಕ್ ಗಳನ್ನು ಉಚಿತವಾಗಿ ಬುಧವಾರ ವಿತರಿಸಲಾಯಿತು.
ಅಕ್ರಮ ಸಕ್ರಮ ಅರ್ಜಿ ತಕ್ಷಣ ವಿಲೇ ಗಡುವು: 26ರಂದು ಹಕ್ಕೊತ್ತಾಯ ಸಭೆಗೆ ನಿರ್ಧಾರ
ಕಳೆದ ಏಳು ವರ್ಷದಿಂದ ಬೆಳ್ತಂಗಡಿಯ ಕೃಷಿಕರಿಗೆ ಅಕ್ರಮ ಸಕ್ರಮ ಭೂ ಮಂಜೂರಾತಿಯ ಪ್ರಕಾರ ಯಾವುದೇ ಹಕ್ಕು ನೀಡದೆ ಸತಾಯಿಸುತ್ತಿದ್ದಾರೆ. ಅಕ್ರಮ ಸಕ್ರಮ ಸಮಿತಿ ರಚನೆಯಾಗಿದ್ದರೂ ಸಮರ್ಪಕವಾಗಿ ಸಭೆ ನಡೆಯುತ್ತಿಲ್ಲ ಎಂದು ಸಾಮಾಜಿಕ ಹೋರಾಟಗಾರ ಶ್ರೀಧರ ಗೌಡ ಕೊಕ್ಕಡ ಹೇಳಿದ್ದಾರೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 656
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved