• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಯ್ಗೆಬಜಾರ್‌- ಕೂಳೂರು ಜಲಮಾರ್ಗ ಯೋಜನೆಗೆ ಆಕ್ಷೇಪ
ಹೊಯ್ಗೆಬಜಾರ್‌- ಕೂಳೂರು ನಡುವೆ ಜಲಮಾರ್ಗದಲ್ಲಿ ರೋರೋ ಹಡಗುಗಳ ಸಂಚಾರಕ್ಕೆ ಕರ್ನಾಟಕ ಜಲಸಾರಿಗೆ ಮಂಡಳಿಯು ವಿನೂತನ ಯೋಜನೆ ಪ್ರಸ್ತಾಪಿಸಿದ್ದು, ಇದಕ್ಕೆ ಸ್ಥಳೀಯರು, ಪರಿಸರಾಸಕ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಾನಸಿಕ ಕಾಯಿಲೆಗೆ ಆರಂಭಿಕ ಹಂತದಲ್ಲೇ ಚಿಕಿತ್ಸೆ ಅಗತ್ಯ: ಜೈಬುನ್ನಿಸಾ
ಮಂಗಳೂರಿನ ಫಾ.ಮುಲ್ಲರ್‌ ಕಾಲೇಜಿನ ಸಭಾಂಗಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಗುರುವಾರ ನಡೆಯಿತು.
ದೂರು ದಾಖಲಾದರೆ ಭವಿಷ್ಯಕ್ಕೆ ಕುತ್ತು: ವಿದ್ಯಾರ್ಥಿಗಳಿಗೆ ಪೊಲೀಸರ ಕಿವಿ ಮಾತು
ಮಂಗಳೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು ಬುಧವಾರ ಕಲಾಂ ಸಭಾಂಗಣದಲ್ಲಿ ಎಸ್‌ಜೆಇಸಿ ಎರಡನೇ ವರ್ಷದ ಬಿಇ ವಿದ್ಯಾರ್ಥಿಗಳಿಗಾಗಿ ‘ನಶೆ ವಿರೋಧಿ ಜಾಗೃತಿ ಕಾರ್ಯಕ್ರಮ’ ಆಯೋಜಿಸಿತು.
ಮಾನವೀಯ ಸೇವೆ ರೆಡ್‌ಕ್ರಾಸ್ ಸಂಸ್ಥೆಯ ಗುರಿ: ಜಿಲ್ಲಾಧಿಕಾರಿ
ಮಂಗಳೂರಿನ ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ದ.ಕ. ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ವಾರ್ಷಿಕ ಮಹಾಸಭೆ ನಡೆಯಿತು.
ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿಶ್ವ ವಿದ್ಯಾರ್ಥಿಗಳ ದಿನಾಚರಣೆ
ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಮಾಜಿ ರಾಷ್ಟ್ರಪತಿ, ವಿಜ್ಞಾನಿ, ಶಿಕ್ಷಕ ಡಾ.ಎ ಪಿ ಜೆ ಅಬ್ದುಲ್ ಕಲಾಂ ಜನ್ಮದಿನದ ಅಂಗವಾಗಿ ವಿಶ್ವ ವಿದ್ಯಾರ್ಥಿಗಳ ದಿನಾಚರಣೆ ಬುಧವಾರ ನಡೆಯಿತು.
ಬ್ರಹ್ಮಾಂಡ ಅಸ್ತ್ರದ ಸದುಪಯೋಗ ಅತ್ಯಗತ್ಯ: ಸಮ್ರೀನ್
ಆಳ್ವಾಸ್ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ‘ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ’ ಕುರಿತು ಮಾಹಿತಿ ಕಾರ್ಯಕ್ರಮ ನೆರವೇರಿತು.
ಕದ್ರಿಯಲ್ಲಿ 3 ದಿನಗಳ ಸಸ್ಯೋತ್ಸವ, ರೈತ ಮೇಳಕ್ಕೆ ಚಾಲನೆ
ಕದ್ರಿ ಉದ್ಯಾನವನದಲ್ಲಿ ಅ.17ರಿಂದ ಮೂರು ದಿನಗಳವರೆಗೆ ಆಯೋಜಿಸಿದ ‘ಕದ್ರಿ ಸಸ್ಯೋತ್ಸವ -ರೈತ ಮೇಳ’ಕ್ಕೆ ಶುಕ್ರವಾರ ಚಾಲನೆ ದೊರೆತಿದೆ. ದ.ಕ. ಜಿಲ್ಲಾಧಿಕಾರಿ ದರ್ಶನ್ ಕೆ.ವಿ. ಉದ್ಘಾಟಿಸಿದರು.
ಮುಂದಿನ ಜೂನ್‌ನಲ್ಲಿ ರಾಜಕೀಯ ಕಾಲೇಜು ಆರಂಭ: ಬಸವರಾಜ ಹೊರಟ್ಟಿ
ರಾಜ್ಯ ವಿಧಾನಮಂಡಲ ನೇತೃತ್ವದಲ್ಲಿ ರಾಜಕೀಯ ಕಾಲೇಜು ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಜೂನ್‌ನಲ್ಲಿ ಬೆಂಗಳೂರಿನಲ್ಲಿ ಈ ಕಾಲೇಜು ಆರಂಭವಾಗಲಿದೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಬೆಳ್ತಂಗಡಿ: ಅಂಬೇಡ್ಕರ್ ಭವನ ನಿರ್ಮಾಣ ಪೂರ್ವಭಾವಿ ಸಭೆ
ಅಂಬೇಡ್ಕರ್ ಭವನ ನಿರ್ಮಾಣ ಕುರಿತು ದಲಿತ ಮುಖಂಡರ ಜೊತೆ ಪೂರ್ವಭಾವಿ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮಂಗಳವಾರ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಕನ್ನಡ ಶಾಲೆಗಳ ಉಳಿವು ಎಲ್ಲರ ಕರ್ತವ್ಯ: ಬಸವರಾಜ ಹೊರಟ್ಟಿ
ಮಂಗಳೂರಿನ ಕಲ್ಕೂರ ಪ್ರತಿಷ್ಠಾನ ವತಿಯಿಂದ ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬ ಪ್ರಯುಕ್ತ ನಗರದ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ‘ಕಾರಂತ ಪ್ರಶಸ್ತಿ- 2025’ಯನ್ನು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪ್ರದಾನ ಮಾಡಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 710
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved