• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೆಮಿನಾರ್‌ ತಪ್ಪಿಸಲು ಕಾಲೇಜಿಗೆ ಬಾಂಬ್‌ ಬೆದರಿಕೆ ಕರೆ ಮಾಡಿದ್ದ ವಿದ್ಯಾರ್ಥಿನಿ!
ಜೂನ್‌ 4 ರಂದು ಬೆಳಗ್ಗೆ 8.45 ರ ಸುಮಾರಿಗೆ ಆಸ್ಪತ್ರೆಯ ಆವರಣದಲ್ಲಿ ಬಾಂಬ್‌ ಇಡಲಾಗಿದೆ ಎಂದು ಐದು ಬಾರಿ ಕರೆ ಮಾಡಿ ಬೆದರಿಕೆ ಬಂದಿತ್ತು. ಅನಾಮಧೇಯ ವ್ಯಕ್ತಿಯೊಬ್ಬರ ಬಾಂಬ್‌ ಬೆದರಿಕೆಯ ಕರೆಯಿಂದ ವೈದ್ಯರು, ಆಸ್ಪತ್ರೆ ಸಿಬ್ಬಂದಿ ಮತ್ತು ರೋಗಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು.
ಚೇಳೈರು ನಂದಿನಿ ನದಿ ಕಲುಷಿತ: ವಿಶೇಷ ಸಭೆ ಕರೆಯುವ ಭರವಸೆ
ತುಳುನಾಡಿನ ಧಾರ್ಮಿಕ ತಾಣ ಖಂಡಿಗೆ ಕ್ಷೇತ್ರಕ್ಕೆ ಸಂಬಂಧ ಪಟ್ಟ ನಂದಿನಿ ನದಿ ಕಲುಷಿತಗೊಂಡಿರುವ ಸಮಸ್ಯೆ ಬಗ್ಗೆ ಈ ತಿಂಗಳಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ವಿಶೇಷ ಸಭೆ ಕರೆದು ಸಮಸ್ಯೆ ಪರಿಹಾರ ಮಾಡಿ ಕೊಡಲಾಗುವುದುದೆಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಭರವಸೆ ನೀಡಿದ್ದಾರೆ.
ಕಾಮೆಡ್-ಕೆ ಪರೀಕ್ಷೆ: ಎಕ್ಸಲೆಂಟ್‌ನ ಶಿಶಿರ್ ಶೆಟ್ಟಿ ರಾಷ್ಟ್ರದಲ್ಲೇ ಪ್ರಥಮ
ಎಕ್ಸಲೆಂಟ್ ಬಳಗದ ಪ್ರತಿಭಾನ್ವಿತ ವಿದ್ಯಾರ್ಥಿ ಶಿಶಿರ್, ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ೬೬೪ನೇ ಸ್ಥಾನ, ಜೆಇಇ ಮೈನ್ಸ್‌ನಲ್ಲಿ ೯೯.೯೭೧ ಪರ್ಸಂಟೈಲ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಪರೀಕ್ಷೆಯಲ್ಲಿ ಎಂಜಿನಿಯರಿಂಗ್ ವಿಭಾಗದಲ್ಲಿ ೪ನೇ ರ‍್ಯಾಂಕ್, ಕರ್ನಾಟಕ ಪರೀಕ್ಷಾ ಮಂಡಳಿ ನಡೆಸಿದ ದ್ವೀತಿಯ ಪಿಯುಸಿಯಲ್ಲಿ ರಾಜ್ಯ ಮಟ್ಟದಲ್ಲಿ ೭ನೇ ರ‍್ಯಾಂಕ್ (೫೯೩ ಅಂಕಗಳು) ಪಡೆದು ವಿಶಿಷ್ಟ ಸಾಧನೆ ಮಾಡಿದ್ದರು.
ಮಂಗ್ಳೂರು ವಿಮಾನ ನಿಲ್ದಾಣ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಂಸದ ಕ್ಯಾ.ಚೌಟ ಪತ್ರ

ಮಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ಮರವೂರು ಸೇತುವೆಯಿಂದ ಮರಕಡ ನಡುವಿನ ರಸ್ತೆಯನ್ನು ಅಗಲೀಕರಣಗೊಳಿಸಿ ಅಭಿವೃದ್ಧಿಪಡಿಸುವುದಕ್ಕೆ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯ

ಮತೀಯವಾದ ಬಿತ್ತುವ ಪರಕೀಯ ಮತಗ್ರಂಥಗಳ ಬಗ್ಗೆ ಚರ್ಚೆಯಾಗಲಿ: ಸಿ.ಟಿ.ರವಿ
ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚೋದನೆ ಮಾಡುವವರ ಮೇಲೆ ಸರ್ಕಾರದ ಸೂಚನೆ ಮೇರೆಗೆ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ಆದರೆ ಕೋಮುವಾದ ಬಿತ್ತುವ ಮತಗ್ರಂಥಗಳ ಮೇಲೆ ಯಾವಾಗ ಕ್ರಮ ಕೈಗೊಳ್ಳುತ್ತೀರಿ? ತಾಕತ್ತಿದ್ದರೆ‌ ಮತಗ್ರಂಥಗಳ ವಿರುದ್ದ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಲಿ. ಕಮ್ಯೂನಲ್ ಎನ್ನುವುದು ಭಾರತದ ಗ್ರಂಥಗಳಲ್ಲೇ ಇಲ್ಲ. ಆದರೆ ಪರಕೀಯ ಮತಗ್ರಂಥಗಳಲ್ಲಿ ಅದರ ಉಲ್ಲೇಖ ಇದೆ ಎಂದು ಮಾಜಿ ಸಚಿವ, ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.
ದಕ್ಷಿಣೋತ್ತರ ಸಂಪರ್ಕದ ‘ನವಯುಗ ಎಕ್ಸ್‌ಪ್ರೆಸ್ ರೈಲು’ ಕರ್ನಾಟಕದಲ್ಲಿ ಪುನಾರಂಭಕ್ಕೆ 1 ತಿಂಗಳು ಸಹಿ ಅಭಿಯಾನ
ಶುಕ್ರವಾರ ಮಧ್ಯಾಹ್ನ 2 ಗಂಟೆಯಿಂದ ಆರಂಭಗೊಂಡ ಸಹಿ ಅಭಿಯಾನ ಜುಲೈ 6 ರ ರಾತ್ರಿ 12 ಗಂಟೆಯ ತನಕ 30 ದಿನಗಳ ಕಾಲ ನಡೆಯಲಿದೆ ಎಂದು ದ.ಕ. ಜಿಲ್ಲಾ ರೈಲು ಬಳಕೆದಾರರ ಸಮಿತಿ ತಿಳಿಸಿದೆ.
ರೆಹಮಾನ್‌ ಹತ್ಯೆಯಲ್ಲಿ ಬಜರಂಗದಳ ಪ್ರಮುಖರ ಸಿಲುಕಿಸಿದರೆ ರಾಜ್ಯವ್ಯಾಪಿ ಪ್ರತಿಭಟನೆ
ಮುಸ್ಲಿಮರ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರ ಪೊಲೀಸ್‌ ಇಲಾಖೆಯನ್ನು ದುರ್ಬಳಕೆ ಮಾಡುತ್ತಿದೆ. ಹಿಂದೂ ಸಂಘಟನೆಯ ನಾಯಕರ, ಕಾರ್ಯಕರ್ತರ ಮೇಲೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಹತ್ಯೆ ಪ್ರಕರಣದಲ್ಲಿ ಸಿಲುಕಿಸುವ ಹುನ್ನಾರವನ್ನು ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ ಎಂದು ಬಜರಂಗದಳ ಪ್ರಾಂತ ಸಂಯೋಜಕ ಪ್ರಭಂಜನ್‌ ಸೂರ್ಯ ಹೇಳಿದ್ದಾರೆ.
ಸಮಾಜದಲ್ಲಿ ಶಾಂತಿ, ಸೌಹಾರ್ದತೆಯಿಂದ ನೆಮ್ಮದಿ: ದ.ಕ. ಖಾಝಿ ತ್ವಾಕಾ ಅಹ್ಮದ್‌ ಮುಸ್ಲಿಯಾರ್‌
ಬಾವುಟಗುಡ್ಡದ ಈದ್ಗಾ ಮಸ್ಜಿದ್‌ನಲ್ಲಿ ನಡೆದ ಈದ್ ನಮಾಝ್‌ಗೆ ಬಂದರ್‌ನ ಮಸ್ಜಿದ್ ಝೀನತ್ ಬಕ್ಷ್ ಕೇಂದ್ರ ಜುಮಾ ಮಸ್ಜಿದ್‌ನ ಖತೀಬ್ ಸೈಯದ್ ಬಾಖಿರ್ ತಂಙಳ್ ನೇತೃತ್ವ ನೀಡಿದರು. ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಖುತ್ಬಾ ಪಾರಾಯಣ ಮಾಡಿದರು.
ಬೆರಳೆಣಿಕೆಯ ವ್ಯಾಪಾರಿಗಳು, ಕನಿಷ್ಠ ಗ್ರಾಹಕರು: ಸೊರಗಿದ ನೆಕ್ಕಿಲಾಡಿ ಸಂತೆ!
ಬೆರಳೆಣಿಕೆಯ ವ್ಯಾಪಾರಿಗಳು, ಕನಿಷ್ಠ ಗ್ರಾಹಕರು: ಸೊರಗಿದ ನೆಕ್ಕಿಲಾಡಿ ಸಂತೆ!
ಈಜು ಪಟುಗಗಳ ತರಬೇತಿಗೆ ಅವಕಾಶ ನೀಡದ ಈಜು ಕೊಳದ ಆಡಳಿತ: ಆರೋಪ
ಮಂಗಳೂರು ನಗರದ ಎಮ್ಮೆಕೆರೆಯ ಸ್ಮಾರ್ಟ್ ಸಿಟಿ ಸ್ವಿಮ್ಮಿಂಗ್‌ಪೂಲ್‌ನ ಆಡಳಿತ ಮಂಡಳಿಯು ಈಜು ಪಟುಗಳಿಗೆ ತರಬೇತಿಗೆ ಸರಿಯಾದ ಅವಕಾಶ ನೀಡುತ್ತಿಲ್ಲ ಎಂದು ದಕ್ಷಿಣ ಕನ್ನಡ ಈಜು ಸಂಸ್ಥೆ ಗಂಭೀರ ಆರೋಪಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 588
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಕೇದಾರ ಬಳಿ ಕಾಪ್ಟರ್‌ ಪತನ: 7 ಮಂದಿ ದುರ್ಮರಣ
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved