• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಪ್ಪಳಿಕೆ ಅಂಬಿಕಾ ಕಾಲೇಜು ಶೇ. ೧೦೦, ನೆಲ್ಲಿಕಟ್ಟೆ ಸಂಸ್ಥೆ ಶೇ.99 ಫಲಿತಾಂಶ
ನಗರದ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಂಸ್ಥೆಯ ಪದವಿ ಪೂರ್ವ ವಿದ್ಯಾಲಯ ಬಪ್ಪಳಿಗೆಯ (ವಸತಿಯುತ) ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. ೧೦೦ ಹಾಗೂ ನೆಲ್ಲಿಕಟ್ಟೆ ಕಾಲೇಜಿನ ವಿದ್ಯಾರ್ಥಿಗಳು ಶೇ. ೯೯.೧೨ ಫಲಿತಾಂಶದೊಂದಿಗೆ ತೇರ್ಗಡೆ ಹೊಂದಿದ್ದಾರೆ.
ಯಶವಂತಪುರ - ಮಂಗಳೂರು ರೈಲು ಸಂಚಾರ ಸೆಂಟ್ರಲ್‌ಗೆ ವಿಸ್ತರಣೆಗೆ ರೈಲ್ವೆ ಸಚಿವಗೆ ಮನವಿ

ಮಂಗಳೂರು- ಕಬಕ ಪುತ್ತೂರು ರೈಲು ಸಂಚಾರವನ್ನು ಸುಬ್ರಹ್ಮಣ್ಯಕ್ಕೆ ವಿಸ್ತರಣೆ ಮಾಡಿ ಚಾಲನೆ ನೀಡಿರುವ ಕಾರ್ಯಕ್ಕೆ ಕೇಂದ್ರದ ರೈಲ್ವೇ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಕೃತಜ್ಞತೆ ಸಲ್ಲಿರುವ ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿ 

ರೈಲ್ವೆ ಪ್ರವಾಸೋದ್ಯಮ ನಿಗಮದಿಂದ ಪ್ರವಾಸ ಪ್ಯಾಕೇಜ್ ಪ್ರಕಟ
ದಕ್ಷಿಣ ಕೊರಿಯಾ, ಯುರೋಪ್, ನೇಪಾಳ, ಶ್ರೀಲಂಕಾ, ಊಟಿ, ಅಯೋಧ್ಯೆ, ಕಾಶ್ಮೀರ ಮುಂತಾದ ದೇಶ- ವಿದೇಶಗಳ ವಿಶೇಷ ಸ್ಥಳಗಳಿಗೆ ಪ್ರವಾಸ ಪ್ಯಾಕೇಜ್ ಪ್ರಕಟಿಸುವ ಮೂಲಕ ಪ್ರವಾಸೋದ್ಯಮ ಉತ್ತೇಜನಕ್ಕೆ ಮುಂದಾಗಿದೆ. ಭಾರತೀಯ ರೈಲ್ವೆಯಡಿ ಕಾರ್ಯನಿರ್ವಹಿಸುವ ಐಆರ್‌ಸಿಟಿ ಇದನ್ನು ಆಯೋಜಿಸುತ್ತಿದೆ.
ಪಿಯುಸಿ ಫಲಿತಾಂಶ: ಎಕ್ಸೆಲ್‌ ಗುರುವಾಯನಕೆರೆ ಅದ್ವಿತೀಯ ಸಾಧನೆ
ದ್ವಿತೀಯ ಪಿಯುಸಿ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದ ಪ್ರತಿಷ್ಠಿತ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ. 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡು, ವಿವಿಧ ವಿಷಯಗಳಲ್ಲಿ ಶೇ.100 ಅಂಕ ಪಡೆದಿದ್ದಾರೆ.
ಮಾಣೂರು ದೇವಸ್ಥಾನದಲ್ಲಿ ಸಾಮೂಹಿಕ ಆಶ್ಲೇಷಾ ಬಲಿ ಪೂಜೆ
ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಶಿಧರ್‌ ಭಟ್‌ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು. ಬೆಳಗ್ಗೆ 7.00 ರಿಂದ ದೀಪ ಪ್ರಜ್ವಲನೆ, ಭಜನೆ ಸಂಕೀರ್ತನೆ ನೆರವೇರಿತು. ಬೆಳಗ್ಗೆ 9.00 ರಿಂದ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ಆಶ್ಲೇಷಾ ಬಲಿ, ಪ್ರದಾನ ಹೋಮ, ಶ್ರೀದೇವರಿಗೆ 108 ಆಶ್ಲೇಷ ಬಲಿ ಪೂಜೆ, ಪಂಚಾಮೃತ ಸೇವೆ, ವಿಶೇಷ ತಂಬಿಲ ಸೇವೆ, ಸರ್ವ ಸೇವೆ, ಪ್ರಸನ್ನ ಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು. ಸಹಸ್ರಾರು ಮಂದಿ ಭಾಗವಹಿಸಿದರು.
ಕ್ರೀಡಾಪಟುಗಳಿಗೆ ‘ಖೇಲೋ ಇಂಡಿಯಾ’ ನೆರವು: ಸಂಸದ ಚೌಟ
ಕ್ರೀಡಾಭಾರತಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಹನುಮಾನ್ ಜಯಂತಿ ಪ್ರಯುಕ್ತ ಸಂಸದರ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಎನ್‌ಎಂಪಿಎಯ ಸಿಎಸ್‌ಆರ್‌ ನಿಧಿಯಿಂದ ದ.ಕ. ಜಿಲ್ಲೆಯ ಪ್ರತಿ ತಾಲೂಕುಗಳಿಗೆ ಕೊಡಮಾಡುವ ಕಬಡ್ಡಿ ಮ್ಯಾಟ್ ವಿತರಣಾ ಸಮಾರಂಭ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಭಾನುವಾರ ನಡೆಯಿತು.
ಕೋಟೆಬಾಗಿಲು ದೇವಸ್ಥಾನದಲ್ಲಿ ಹನುಮ ಜಯಂತಿ
ಕೋಟೆಬಾಗಿಲು ಶ್ರೀ ವೀರಮಾರುತಿ ದೇವಸ್ಥಾನದಲ್ಲಿ ಶನಿವಾರ ಎಡಪದವು ವೆಂಕಟೇಶ ತಂತ್ರಿಗಳ ನೇತೃತ್ವದಲ್ಲಿ ಹನುಮ ಜಯಂತಿ ಆಚರಿಸಾಯಿತು. ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.
ಇಂದು ಪಂ.ಓಂಕಾರ್ ಗುಲ್ವಾಡಿಗೆ ಸಂಗೀತ ಸನ್ಮಾನ
ಮಂಗಳೂರಿನ ಯುವ ಸಿತಾರ್ ಕಲಾವಿದ ಅಂಕುಶ್ ನಾಯಕ್ ಹಾಗೂ ಯುವ ಬಾನ್ಸುರಿ ಕಲಾವಿದ ಕಾರ್ತಿಕ್ ಭಟ್ ಅವರ ಸಿತಾರ್- ಬಾನ್ಸುರಿ ಜುಗಲ್‌ಬಂದಿ ಕಛೇರಿಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಯುವ ತಬಲಾ ಕಲಾವಿದ ಹೇಮಂತ್ ಜೋಷಿ ಸಾಥ್ ನೀಡಲಿದ್ದಾರೆ
ಮೈಸೂರು ದಸರಾ ಕ್ರೀಡೆಯಲ್ಲಿ ಕಂಬಳ ಕೂಟ ಆಯೋಜನೆ: ಡಿಸಿಎಂ ಡಿಕೆಶಿ
ಗುರುಪುರ ಮಾಣಿಬೆಟ್ಟು ಗುತ್ತುವಿನಲ್ಲಿ ದ್ವಿತೀಯ ವರ್ಷದ ಹೊನಲು ಬೆಳಕಿನ ಮೂಳೂರು-ಅಡ್ಡೂರು ಜೋಡುಕರೆ ಕಂಬಳ ‘ಗುರುಪುರ ಕಂಬಳ’ದ ಸಭಾ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಭಾಗವಹಿಸಿದ್ದರು.
ನಿಯಮ ಬಾಹಿರ ಜಲ್ಲಿಕಲ್ಲು ಸಾಗಾಟ: ಸ್ಥಳೀಯರಿಂದ ತಡೆ
ನಿಯಮಬಾಹಿರವಾಗಿ ಅಧಿಕ ಜಲ್ಲಿ ಕಲ್ಲು ತುಂಬಿಸಿ ಅತೀವೇಗ ಮತ್ತು ಅಜಾಗರೂಕತೆಯಿಂದ ಲಾರಿಗಳನ್ನು ಓಡಿಸಿ ಅಪಘಾತವೆಸಗಿ ಜೀವಹಾನಿಯಾಗುವ ಭಯದಿಂದ ಆಕ್ರೋಶಭರಿತ ಸಾರ್ವಜನಿಕರಿಂದ ಲಾರಿಗಳನ್ನು ತಡೆಹಿಡಿದು ಪ್ರತಿಭಟಿಸಿದ ಘಟನೆ ಅಲ್ಲಿಪಾದೆ ಸಮೀಪದ ನಾವೂರ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 593
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved