• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇರಳ ಹಡಗು ದುರಂತ : ಇಬ್ಬರು ಗಂಭೀರ, ನಾಲ್ವರು ಕಣ್ಮರೆ

ಕೇರಳದ ಬೇಪೂರ್ ಆಳಸಮುದ್ರದಲ್ಲಿ ಹಡಗು ಅಗ್ನಿದುರಂತ ಪ್ರಕರಣದಲ್ಲಿ ರಕ್ಷಣೆಗೊಳಗಾದ 18 ಮಂದಿ ಸಿಬ್ಬಂದಿ ಪೈಕಿ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದು, ನಾಲ್ವರಿಗೆ ಭಾಗಶಃ ಗಾಯವಾಗಿದೆ.

ಬಳಂಜ: ಉಚಿತ ಪುಸ್ತಕ ವಿತರಣಾ ಸಮಾರಂಭ
ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆ ನೇತೃತ್ವದಲ್ಲಿ ಇತ್ತೀಚೆಗೆ, ಸಂಘದ ಧತ್ತಿನಿಧಿ ಯೋಜನೆಯಡಿ ಉಚಿತ ಪುಸ್ತಕ ವಿತರಣಾ ಸಮಾರಂಭ ನೆರವೇರಿತು.
ಓದಿನೊಂದಿಗೆ ಕಲಾ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಿ: ಕುದ್ರೋಳಿ ಗಣೇಶ್‌
ಮಂಗಳೂರು ವಿ.ವಿ.ಯ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ವತಿಯಿಂದ ‘ಸಂಭ್ರಮ 2025’ ಕಾರ್ಯಕ್ರಮವನ್ನು ಬುಧವಾರ ಮಂಗಳಾ ಸಭಾಂಗಣದಲ್ಲಿ ಜಾದೂಗಾರ ಕುದ್ರೋಳಿ ಗಣೇಶ್ ಉದ್ಘಾಟಿಸಿದರು.
ಕಿನ್ನಿಗೋಳಿ ಪಟ್ಟಣ ಪಂಚಾಯಿತಿ: ವಿವಿಧ ಯೋಜನೆಗಳ ಅನುದಾನ ವಿತರಣೆ
ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ 2024-25 ರ ಸಾಲಿನ ಎಸ್‌ಎಫ್‌ಸಿ ಅನುದಾನದಲ್ಲಿ ಪರಿಶಿಷ್ಟ ಜಾತಿ/ ಪಂಗಡದ ಫಲಾನುಭವಿಗಳಿಗೆ ವಿವಿಧ ಅನುದಾನ ವಿತರಣೆ ಸಮಾರಂಭ ನೆರವೇರಿತು.
ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಿಂದ ಭಾರತೀಯ ಸೇನೆಗೆ 1.77 ಲಕ್ಷ ರೂ. ದೇಣಿಗೆ
ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವತಿಯಿಂದ ಮಂಗಳಾರಾಮ ಕೇಂದ್ರದ ರಾಮ ನಾಮ ಜಪಕರು ಭಾರತೀಯ ಸೇನೆಯ ನಿಧಿಗಾಗಿ ಸಂಗ್ರಹಿಸಿದ ಒಟ್ಟು 1,77,777 ರು.ವನ್ನು ದೇಣಿಗೆಯಾಗಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ನಗರದ ರಥಬೀದಿಯ ಶಾಖಾ ಮಠದಲ್ಲಿ ಹಸ್ತಾಂತರಿಸಿದ್ದಾರೆ.
ಕುಮಾರ್‌ ಪೆರ್ನಾಜೆ-ಸೌಮ್ಯಾ ದಂಪತಿಗೆ ‘ಕೃಷಿ ರತ್ನ ಪ್ರಶಸ್ತಿ’
ಬರಹಗಾರ, ತಮ್ಮ ಕೃಷಿ ಜೇನು ಕೃಷಿ ಜೇನುಗಡ್ಡ ಸಂಶೋಧನೆ ಬರಹ ಕಲಾ ಸೇವೆಗಾಗಿ ಹೆಸರಾಗಿರುವ ಕುಮಾರ್‌ ಪೆರ್ನಾಜೆ-ಸೌಮ್ಯಾ ದಂಪತಿಯನ್ನು ಅಂತರ್ ರಾಜ್ಯಮಟ್ಟದ ಕೃಷಿ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದು ಜೂ.೧೫ರಂದು ಪುತ್ತೂರಿನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಮಂಗಳೂರು- ವಿಲ್ಲುಪುರಂ ಹೆದ್ದಾರಿ ಕಾಮಗಾರಿ ಮತ್ತೆ ಚುರುಕು
ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ತಂಗಡಿ, ಉಜಿರೆ ಮೊದಲಾದ ಪೇಟೆಯ ಪ್ರಮುಖ ಸ್ಥಳಗಳಲ್ಲಿ ಇನ್ನಷ್ಟೇ ಕಾಮಗಾರಿ ಆರಂಭವಾಗಬೇಕಿದೆ. ಇದು ಬಹುತೇಕ ಮಳೆಗಾಲದ ಬಳಿಕವೇ ಆರಂಭವಾಗುವ ನಿರೀಕ್ಷೆ ಇದೆ. ಮಳೆ ಆರಂಭವಾಗುವ ತನಕ ಕಾಮಗಾರಿ ವೇಗವಾಗಿ ಸಾಗಿತ್ತು. ಆದರೆ ಮೇನಲ್ಲಿ ವಿಪರೀತವಾಗಿ ಸುರಿದ ಮಳೆ ಕಾಮಗಾರಿಗೆ ಅಡ್ಡಿಯಾಗಿತ್ತು.
ಡಾ.ಎಂ.ಎನ್. ರಾಜೇಂದ್ರ ಕುಮಾರ್‌ಗೆ ‘ಗ್ಲೋಬಲ್ ಅಚೀವರ್ಸ್’ ಪ್ರಶಸ್ತಿ
ಫ್ರೆಂಡ್‌ಶಿಪ್ ಫೋರಂ ನವದೆಹಲಿ ನೀಡುವ ಪ್ರತಿಷ್ಠಿತ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ.
ಕೇರಳ ಸಮುದ್ರದಲ್ಲಿ ಅಗ್ನಿ ದುರಂತಕ್ಕೀಡಾದ ಬೃಹತ್ ಹಡಗು: ಗಾಯಾಳು ಸಿಬ್ಬಂದಿ ಮಂಗಳೂರಿಗೆ
ಕೊಲಂಬೊದಿಂದ ಮುಂಬೈಗೆ ತೆರಳುತ್ತಿದ್ದ ಸರಕು ಸಾಗಾಟದ ಬೃಹತ್ ಹಡಗು ಕೇರಳದ ಕೋಝಿಕ್ಕೋಡ್ ಬೇಪೋರ್ ತೀರದಿಂದ 78 ನಾಟಿಕಲ್ ಮೈಲು ದೂರದ ಸಮುದ್ರ ನಡುವೆ ಸೋಮವಾರ ಭಾರೀ ಅಗ್ನಿ ಅನಾಹುತಕ್ಕೆ ತುತ್ತಾಗಿದೆ.
ಮಳೆಗಾಲದಲ್ಲಿ ಸುತ್ತುಬಳಸು ಸಂಚಾರ: ಸೇತುವೆ ಕುಸಿತು ಸಂಚಾರ ನಿಷೇಧ
ಅಳಂಬಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಮೂರು ವರ್ಷಗಳ ಹಿಂದೆ ಮಳೆಗಾಲದಲ್ಲಿ ಕುಸಿದು ಬಿದ್ದಿದ್ದು ವಾಹನ ಸಂಚಾರ ನಿಷೇಧ ಹೇರಲಾಗಿದೆ. ಕಳೆದ 2 ವರ್ಷಗಳಿಂದ ಮಳೆಗಾಲ ಬಂದರೆ ಸಂಪರ್ಕ ಕಡಿತಗೊಂಡು ಸುಮಾರು 6 ಕಿ.ಮೀ. ಸುತ್ತು ಬಳಸಿನ ರಸ್ತೆ ಅವಲಂಬಿಸಬೇಕಾದ ಸ್ಥಿತಿ ಇವರಿಗಿದೆ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 656
  • next >
Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved