• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಲ್ಯ ವಾರ್ಷಿಕ ಜಾತ್ರೆ: ಗಾಡ್ಗೀಳ್‌ ಕಲಾ ವೇದಿಕೆ ಉದ್ಘಾಟನೆ
ಪಿಲ್ಯ ಗ್ರಾಮ ಶ್ರೀಗೋಪಾಲಕೃಷ್ಣ ದೇವಸ್ಥಾನದ ವಾರ್ಷಿಕ ಜಾತ್ರೆಯ ಸಂದರ್ಭಕ್ಕಾಗಿ ರಥಬೀದಿಯಲ್ಲಿ ನಿರ್ಮಿಸಲಾಗಿರುವ ಗಾಡ್ಗೀಳ್ ಕಲಾ ವೇದಿಕೆಯ ಉದ್ಘಾಟನೆ ಇತ್ತೀಚೆಗೆ ನೆರವೇರಿತು.
ಪ್ರವಾದಿ ಸಂದೇಶ ಮೈಗೂಡಿಸಿಕೊಂಡಲ್ಲಿ ಜೀವನದಲ್ಲಿ ಯಶಸ್ಸು: ಖಾದರ್‌
ಮೂಡುಬಿದಿರೆ ಸಮೀಪದ ಪುಚ್ಚಮೊಗರು ಎಲಿಯಾ ದರ್ಗಾದ ಉರೂಸ್ ಸಮಾರಂಭ ಪ್ರಯುಕ್ತ ಹಮ್ಮಿಕೊಂಡಿದ್ದ ಸರ್ವಧರ್ಮ ಸೌಹಾರ್ದ ಕೂಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿದರು.
ಶಿರಾಡಿ ಘಾಟ್‌ ಹೆದ್ದಾರಿ, ರೈಲು ಮಾರ್ಗ ಅಭಿವೃದ್ಧಿಗೆ ಜಂಟಿ ಡಿಪಿಆರ್‌: ಬ್ರಿಜೇಶ್‌ ಚೌಟ
ಮಂಗಳೂರು-ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್‌ ಹೆದ್ದಾರಿ ಹಾಗೂ ರೈಲು ಮಾರ್ಗ ಅಭಿವೃದ್ಧಿಗೆ ಸಂಬಂಧಿಸಿ ಜಂಟಿ ಕಾರ್ಯಸಾಧ್ಯತಾ ವರದಿ(ಡಿಪಿಆರ್‌) ಸಿದ್ಧಪಡಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ ಎಂದು ದ.ಕ. ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಹೇಳಿದ್ದಾರೆ.
ನೆಲ್ಯಾಡಿ: ಭಾರಿ ಮಳೆಗೆ ಕೃತಿ ನೆರೆ ಹಾವಳಿ, ನಾಗರಿಕರು ಕಂಗಾಲು
ಬುಧವಾರ ಸಂಜೆ ಸುರಿದ ಭಾರೀ ಮಳೆ ನೆಲ್ಯಾಡಿ ಪೇಟೆಯ ಜನತೆಯನ್ನು ಕಂಗಾಲಾಗಿಸಿದ್ದು , ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ನೆಲ್ಯಾಡಿ ಪೇಟೆಯಲ್ಲಿ ಅಪೂರ್ಣ ಹಂತದಲ್ಲಿದ್ದು ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ಮಳೆ ನೀರು ಪ್ರವಾಹದಂತೆ ರಸ್ತೆಯಲ್ಲೇ ಹರಿದು ತಗ್ಗುಪ್ರದೇಶಗಳಿಗೆ ನುಗ್ಗಿದೆ.
ಜಾಲತಾಣದಲ್ಲಿ ತಲವಾರು ಪ್ರದರ್ಶನ: ಇಬ್ಬರ ಬಂಧನ
ಸಾಮಾಜಿಕ ಜಾಲತಾಣದಲ್ಲಿ ಮಾರಕಾಯುಧವಾದ ತಲವಾರು ಪ್ರದರ್ಶನ ಯುವಕರಿಬ್ಬರು ಪೋಸ್ ಕೊಟ್ಟಿರುವ ಚಿತ್ರಗಳು ವೈರಲ್ ಆಗಿರುವ ಹಿನ್ನಲೆಯಲ್ಲಿ ಗುರುವಾರ ಪುತ್ತೂರು ಗ್ರಾಮಾಂತರ ಪೊಲೀಸರು ಆರೋಪಿಗಳ ವಿರುದ್ಧ ಸುಮೊಟೋ ಕೇಸ್ ದಾಖಲಿಸಿ ಬಂಧಿಸಿರುವ ಘಟನೆ ಗುರುವಾರ ನಡೆದಿದೆ.
ಮೂಡುಬಿದಿರೆ: ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ಮಹಾವೀರ ಜಯಂತಿ ಆಚರಣೆ
ಮೂಡುಬಿದಿರೆ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಆಶ್ರಯದಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಗುರುವಾರ ನಡೆದ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಮಹಾವೀರರ ಭಾವಚಿತ್ರದ ಮುಂದೆ ಜ್ಯೋತಿ ಬೆಳಗಿಸಿ ಉದ್ಘಾಟಿಸಲಾಯಿತು.
ಕದ್ರಿ ಶಿವಭಾಗ್‌: 12ರಂದು ರೋಹನ್ ಗಾರ್ಡನ್‌ಗೆ ಭೂಮಿಪೂಜೆ
ಕದ್ರಿ ಶಿವಭಾಗ್‌ನಲ್ಲಿ ರೋಹನ್ ಕಾರ್ಪೊರೇಶನ್‌ನ ಮತ್ತೊಂದು ವಸತಿ ಸಮುಚ್ಚಯ ‘ರೋಹನ್ ಗಾರ್ಡನ್’ ಯೋಜನೆಯ ಭೂಮಿಪೂಜೆ ಏ.12ರಂದು ಸಂಜೆ 5 ಗಂಟೆಗೆ ನಡೆಯಲಿದೆ.
ಎಸ್ಸೆಸ್ಸೆಲ್ಸಿ ಮುಗಿಸಿ 27 ವರ್ಷದ ಬಳಿಕ ಪುತ್ರಿಯೊಂದಿಗೆ ತಾಯಿಯೂ ಪಿಯುಸಿ ಪಾಸ್‌ !
ರವಿಕಲಾ (42). ಪುತ್ರಿ ತ್ರಿಶಾ, ಪುತ್ತೂರು ವಿವೇಕಾನಂದ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು, 584 ಅಂಕಗಳನ್ನು ಪಡೆದು ವಿಶೇಷ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ತಾಯಿ ರವಿಕಲಾ ಅವರು ಆರ್ಟ್ಸ್ ತೆಗೆದುಕೊಂಡು ಖಾಸಗಿಯಾಗಿ ಪರೀಕ್ಷೆ ಬರೆದು 275 ಅಂಕಗಳನ್ನು ಪಡೆದು ಪಾಸ್ ಆಗಿದ್ದಾರೆ.
ಕೊನೆಗೂ ಮಂಗಳೂರು-ಕಬಕ ಪುತ್ತೂರು ರೈಲು ಸುಬ್ರಹ್ಮಣ್ಯ ಮಾರ್ಗ ವರೆಗೆ ವಿಸ್ತರಣೆ
ಮೀಟರ್‌ಗೇಜ್‌ ವೇಳೆ ಮಂಗಳೂರಿನಿಂದ ಸುಬ್ರಹ್ಮಣ್ಯ ಮಾರ್ಗ ವರೆಗೆ ಪ್ಯಾಸೆಂಜರ್‌ ಓಡಾಟ ಇತ್ತು. ಬ್ರಾಡ್‌ಗೇಜ್‌ ವೇಳೆ ಪ್ಯಾಸೆಂಜರ್‌ ಓಡಾಟ ಸ್ಥಗಿತಗೊಂಡಿತ್ತು. ಬಳಿಕ ಮಂಗಳೂರಿನಿಂದ ಕಬಕ ಪುತ್ತೂರು ವರೆಗೆ ಮಾತ್ರ ಪ್ಯಾಸೆಂಜರ್‌ ಓಡಾಟ ನಡೆಸುತ್ತಿತ್ತು. ಸುಮಾರು 18 ವರ್ಷ ಬಳಿಕ ಈಗ ಮತ್ತೆ ಸುಬ್ರಹ್ಮಣ್ಯ ಮಾರ್ಗ ವರೆಗೆ ಪ್ಯಾಸೆಂಜರ್‌ ರೈಲು ಓಡಾಟ ಪುನಾರಂಭಿಸಲಿದೆ.
ಏಪ್ರಿಲ್ 12,13ರಂದು ಎಡಪದವಿನಲ್ಲಿ ಕುಡ್ಮಿ ಸಿಂಗ್ಮೋತ್ಸವ-2025
ಕುಡುಬಿ ಸಮುದಾಯ ತನ್ನ ಅಸ್ಮಿತೆಯನ್ನು ತನ್ನ ಸಂಸ್ಕಾರ, ಜಾನಪದ ಸಂಸ್ಕೃತಿ ಮತ್ತು ಆಚಾರ ವಿಚಾರಗಳ ಮೂಲಕ ಉಳಿಸಿಕೊಂಡು ಬಂದಿದೆ. ತಮ್ಮ ಐಕ್ಯತೆ ಮೂಲಕ ಸಂಸ್ಕೃತಿಯ ಅನಾವರಣಗೊಳಿಸುವ ಕಾರ್ಯಕ್ರಮ ಇದಾಗಿದೆ ಎಂದು ಸಮಿತಿ ಗೌರವಾಧ್ಯಕ್ಷ ಜನಾರ್ದನ ಗೌಡ ಮುಚ್ಚೂರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 593
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved