• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಪ್ಪಿನಂಗಡಿ: ಕಾನೂನು ಮಾಹಿತಿ ಕಾರ್ಯಾಗಾರ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗೂ ವಕೀಲರ ಸಂಘ ಪುತ್ತೂರು ಇವರ ಆಶ್ರಯದಲ್ಲಿ ತಾ.ಪಂ. ಪುತ್ತೂರು, ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು, ಅನಿಕೇತನ್ ಎಜ್ಯುಕೇಷನ್ ಟ್ರಸ್ಟ್ ಪುತ್ತೂರು, ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಇವರ ಸಹಭಾಗಿತ್ವದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯ ಅಂಗವಾಗಿ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ ನಡೆಯಿತು.
ಬೆಳ್ತಂಗಡಿ: ಇನ್ನು ಬೆರಳ ತುದಿಯಲ್ಲೇ ಕಂದಾಯ ದಾಖಲೆ ಲಭ್ಯ
ಕಂದಾಯ ಇಲಾಖೆಯಲ್ಲಿ ಪ್ರತಿದಿನ ಹಲವಾರು ದಾಖಲೆಗಳು ಸೃಜನೆಯಾಗುತ್ತವೆ. ಈ ಪೈಕಿ ಆ ದಾಖಲೆಗಳನ್ನು ಎ ವರ್ಗ (ಶಾಶ್ವತ ದಾಖಲೆಗಳು) ಬಿ ವರ್ಗ (30 ವರ್ಷ) ಕಾಪಾಡುವಂತ ದಾಖಲೆಗಳು, ಸಿ ವರ್ಗ (10 ವರ್ಷ) ಕಾಪಾಡುವಂತ ದಾಖಲೆಗಳು, ಡಿ ವರ್ಗ (5 ವರ್ಷ), ಇ ವರ್ಗ (1) ವರ್ಷ ಕಾಪಾಡುವ ದಾಖಲೆಗಳೆಂದು ವರ್ಗೀಕರಣ ಮಾಡಿ ರೆಕಾರ್ಡ್ ರೂಮಿನಲ್ಲಿ ಇರಿಸಲಾಗುತ್ತದೆ. ಇವು ಕಾಲಕಳೆದಂತೆ ನಾಶವಾಗುವುದು, ಕಾಣೆಯಾಗುವುದು, ನಾದುರಸ್ತಿ ಆಗುತ್ತಿತ್ತು.
ದಾಖಲೀಕರಣದಿಂದ ಮುಂದಿನ ಪೀಳಿಗೆಗೆ ಸ್ಫೂರ್ತಿ: ಮೋಹನ್‌ದಾಸ್ ಕಾಮತ್
ಮಂಗಳೂರು ಪತ್ರಿಕಾ ಭವನದಲ್ಲಿ ಮಂಗಳೂರು ಪ್ರೆಸ್ ಕ್ಲಬ್‌ನ ಗೃಹ ಪತ್ರಿಕೆ ‘ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ’ ಇ-ಪೇಪರ್ ಇದರ ಆರನೇ ಸಂಚಿಕೆಯ ಬಿಡುಗಡೆ ಸಮಾರಂಭ ನಡೆಯಿತು.
ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ನಿರ್ಣಯ
ಮೂಲ್ಕಿ ಸಮುದಾಯ ಅರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಮೂಲ್ಕಿ ನಗರ ಪಂಚಾಯಿತಿ ಅಧ್ಯಕ್ಷ ಸತೀಶ್ ಅಂಚನ್ ಅಧ್ಯಕ್ಷತೆಯಲ್ಲಿ ನಡೆದ ನಗರ ಪಂಚಾಯಿತಿ ಮಾಸಿಕ ಸಭೆಯಲ್ಲಿ ಚರ್ಚೆ ನಡೆಯಿತು.
ಶಿಕ್ಷಣಕ್ಕಿದೆ ವ್ಯಕ್ತಿಯ ಭವಿಷ್ಯ ರೂಪಿಸುವ ಶಕ್ತಿ: ಡಾ.ಬಿ.ಇ.ರಂಗಸ್ವಾಮಿ
ಕೊಣಾಜೆ ನಡುಪದವಿನ ಪಿ.ಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ದಿನಾಚರಣೆ ನಡೆಯಿತು.
ಆರತಿ ಬೆಳಗಿ, ತಿಲಕ ಇರಿಸಿ, ರಕ್ಷಾ ಬಂಧನ ಆಚರಿಸಿದ ಚಿಣ್ಣರು
ಪುಟ್ಟ ಪುಟ್ಟ ಪುಟಾಣಿಗಳೇ ತುಂಬಿರುವ ಈ ಪ್ಲೇ ಸ್ಕೂಲ್‌ನಲ್ಲಿ ಶನಿವಾರ ಸಂಭ್ರಮ ಸಡಗರ ಮನೆಮಾಡಿತ್ತು. ಪುಷ್ಪಾಲಂಕೃತ ದೀವಿಗೆಯ ಸುತ್ತ ರಕ್ಷೆಯನ್ನಿಟ್ಟು ಆರತಿ ಬೆಳಗಿದ ಬಳಿಕ ತಿಲಕವಿಟ್ಟು,ಪರಸ್ಪರ ರಕ್ಷೆಯನ್ನು ಕಟ್ಟಿಕೊಂಡು ಪುಟಾಣಿಗಳು ಸಂಭ್ರಮಿಸಿದರು. ಜೊತೆಗೆ ಒಬ್ಬರಿಗೊಬ್ಬರು ಸಿಹಿತಿಂಡಿ ಹಂಚಿ ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಕಳೆ ತಂದರು. ಹಿರಿಯರು ಅಕ್ಷತೆಯ ಮೂಲಕ ಹರಸಿದರು.
ಶ್ರದ್ಧೆ, ನಂಬಿಕೆಯಿಂದ ನೈತಿಕ ಬಲ: ತಾಳ್ತಜೆ ವಸಂತಕುಮಾರ್
ಉಪ್ಪಿನಂಗಡಿಯ ಇಂದ್ರಪ್ರಭ ಆಡಿಟೋರಿಯಂ ನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಪ್ಪಿನಂಗಡಿ ಹೋಬಳಿ ಘಟಕ ಮತ್ತು ವಸುಧಾ ಪ್ರತಿಷ್ಠಾನ ವತಿಯಿಂದ ಕನ್ನಡ ಕಲರವ-2 ಕಾರ‍್ಯಕ್ರಮ ನಡೆಯಿತು.
ಧರ್ಮಸ್ಥಳ ಗ್ರಾಮದಲ್ಲಿ ಕಳೇಬರ ಸಿಗದಿದ್ರೆ ಮುಸುಕುಧಾರಿ ಲೋಪವಲ್ಲ

ಧರ್ಮಸ್ಥಳ ಗ್ರಾಮ ಪ್ರಕರಣಕ್ಕೆ ಸಂಬಂಧಿಸಿದ ಉತ್ಖನನ ಪ್ರಕ್ರಿಯೆ ವೇಳೆ ಬಾಹುಬಲಿ ಬೆಟ್ಟದ ತಪ್ಪಲಿನಲ್ಲಿ ನಡೆದ ಅಗೆತ ಕಾರ್ಯಾಚರಣೆಯಲ್ಲಿ ಕಳೇಬರ ಪತ್ತೆಯಾಗದಿದ್ದರೆ ಅದು ಮುಸುಕುಧಾರಿ ಅನಾಮಿಕ ದೂರುದಾರನ ತಪ್ಪಲ್ಲ ಎಂದು ದೂರುದಾರೆ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಎನ್. ಹೇಳಿದ್ದಾರೆ.

ತಾಕೊಡೆ: ಕೌಶಲ್ಯ ತರಬೇತಿ ಸಮಾರೋಪ
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಆಫ್ ಬರೋಡ ಮೂಡುಬಿದಿರೆ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಪವಿತ್ರ ಶಿಲುಬೆಯ ದೇವಾಲಯ ತಾಕೊಡೆ ಹಾಗೂ ಸ್ತ್ರೀ ಸಂಘಟನೆ ತಾಕೊಡೆ ಘಟಕ ಆಶ್ರಯದಲ್ಲಿ 5 ದಿನ ನಡೆದ ಸೀರೆ ಗೊಂಡೆ ಹಾಕುವ ಕೌಶಲ್ಯ ಉಚಿತ ತರಬೇತಿಯ ಸಮಾರೋಪ ಸಮಾರಂಭ ತಾಕೊಡೆ ಶಾಲಾ ಸಭಾಂಗಣದಲ್ಲಿ ನಡೆಯಿತು.
ಮೂಡುಬಿದಿರೆ ಬಿಲ್ಲವ ಸಂಘ ಅಮೃತ ಮಹೋತ್ಸವ: 8ನೇ ಮಾಸಿಕ ಕಾರ್ಯಕ್ರಮ
ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಶ್ರೀ ನಾರಾಯಣಗುರು ಸೇವಾದಳ ಮತ್ತು ನಾರಾಯಣಗುರು ಮಹಿಳಾ ಘಟಕದ ಅಮೃತ ಮಹೋತ್ಸವ ಸಂಭ್ರಮದ 8ನೇ ಮಾಸಿಕ ಕಾರ್ಯಕ್ರಮ ಹಾಗೂ ವರಮಹಾಲಕ್ಷ್ಮೀ ಪೂಜೆ ಸಂಘದ ಕಾಮಧೇನು ಸಭಾಭವನದಲ್ಲಿ ಶುಕ್ರವಾರ ನಡೆಯಿತು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 718
  • next >
Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರಿಗಳಿಗೆ 3 ದಿನ ರಜೆ ಕೊಡಿ : ಉದ್ಯಮಿಗಳಿಗೆ ಡಿಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved