• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಡುಬಿದಿರೆ: ತೋಟಗಾರಿಕಾ ಬೆಳೆಗಳ ಸಂಸ್ಕರಣೆ ತರಬೇತಿ
ಮಂಗಳೂರು ಜಿಲ್ಲಾ ಪಂಚಾಯಿತಿ ತೋಟಗಾರಿಕಾ ಇಲಾಖೆ, ಮೂಡುಬಿದಿರೆ ಕೃಷಿ ವಿಚಾರ ವಿನಿಮಯ ಕೇಂದ್ರ, ರೈತ ಜನ್ಮಯ ರೈತ ಉತ್ಪಾದಕರ ಕಂಪನಿ, ಮೂಡುಬಿದರೆ ಕೋ ಆಪರೇಟಿವ್ ಸರ್ವಿಸ್ ಸೊಸೈಟಿಗಳ ಸಹಭಾಗಿತ್ವದಲ್ಲಿ ತೋಟಗಾರಿಕೆ ಪಿತಾಮಹ ದಿ.ಡಾ. ಎಂ.ಎಚ್. ಮರಿಗೌಡ ಜನ್ಮ ದಿನಾಚರಣೆ ಅಂಗವಾಗಿ ತೋಟಗಾರಿಕೆ ಬೆಳೆಗಳಲ್ಲಿ ಸಂಸ್ಕರಣೆ, ಯೋಜನೆ, ತರಬೇತಿ ಹಾಗೂ ಚರ್ಚಾ ಗೋಷ್ಠಿ ಮೂಡುಬಿದಿರೆ ಕೋ ಆಪರೇಟಿವ್ ಸರ್ವಿಸ್ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.
ಪ್ರಿಯದರ್ಶಿನಿ ಸೊಸೈಟಿ ಸಾಮಾನ್ಯ ಸಭೆ: ಶೇ.8 ಡಿವಿಡೆಂಟ್‌ ವಿತರಣೆ
ಸಭೆಯಲ್ಲಿ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ರಾಜ್ಯ ಹಿಂದುಳಿದ ಆಯೋಗದ ಸದಸ್ಯರಾಗಿ ನೇಮಕಗೊಂಡಿರುವ ಸಂಘದ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ಅಂತಾರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್ ಶಿಪ್ ಪ್ರಶಸ್ತಿ ಪಡೆದ ಸುಷ್ಮಾ ತಾರಾನಾಥ್, ಗೌರವ ಡಾಕ್ಟರೇಟ್ ಪದವಿ ಪಡೆದ ಡಾ.ಶೃತಿ ಅವರನ್ನು ಗೌರವಿಸಲಾಯಿತು. ಸೊಸೈಟಿ ಸಾಧನೆಗೆ ಕಾರಣಕರ್ತರಾದ ಮಹಿಳಾ ಸ್ವಸಹಾಯ ಗುಂಪುಗಳನ್ನು ಅಭಿನಂದಿಸಲಾಯಿತು. ಸಂಘದ ಸದಸ್ಯರಿಗೆ ಶೇ.8 ಡಿವಿಡೆಂಟ್ ವಿತರಿಸಲಾಯಿತು.
ಕಣಚೂರು: ರಾಜ್ಯಮಟ್ಟದ‌ ಕೆಎಸ್ ಸಿಎಎಸ್‌ಐ- ಮಿಡ್ ಕಾನ್ ಸಮ್ಮೇಳನ
ಕಣಚೂರು ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸಸ್ ಹಾಗೂ ಎಎಸ್ಐ ಸೌತ್ ಕೆನರಾ ಸಿಟಿ ಬ್ರಾಂಚ್ ಇದರ ಆಶ್ರಯದಲ್ಲಿ ರಾಜ್ಯಮಟ್ಟದ‌ 8ನೇ ಕೆಎಸ್ ಸಿಎಎಸ್‌ಐ- ಮಿಡ್ ಕಾನ್-2025 ಸಮ್ಮೇಳನ ನಡೆಯಿತು.
ಡಾ.ಎಂ.ಎನ್.ಆರ್‌ಗೆ ಪ್ರತಿಷ್ಠಿತ ‘ಬಸವ ಪುರಸ್ಕಾರ್-2025’ ಪ್ರಶಸ್ತಿ ಪ್ರದಾನ
ಸುತ್ತೂರು ಕ್ಷೇತ್ರ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಪರಮ ಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಬೆಂಗಳೂರಿನ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದ ಕೊಂಡಜ್ಜಿ ಬಸವ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಿತು.
ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರು ವಿಠಲ ಕಿಣಿಗೆ ಜಿಲ್ಲಾಡಳಿತ ಗೌರವಾರ್ಪಣೆ
ಕ್ವಿಟ್ ಇಂಡಿಯಾ ದಿನಾಚರಣೆ ಅಂಗವಾಗಿ ಶನಿವಾರ ಜಿಲ್ಲಾಡಳಿತ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿ ಅವರಿಗೆ ಗೌರವ ಸಲ್ಲಿಸಲಾಯಿತು. ನಗರದ ಕುದ್ರೋಳಿ ಅಳಕೆಯಲ್ಲಿರುವ ವಿಠಲ ಕಿಣಿ ಅವರ ಮನೆಗೆ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಮತ್ತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ ನೀಡಿ ಸನ್ಮಾನಿಸಿ, ಗೌರವಿಸಿದರು.
ಎಂ.ಸಿ.ಸಿ.ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಮ್ ಉದ್ಘಾಟನೆ
ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ ಗ್ರಾಹಕ ಸೇವೆ ಮತ್ತು ಬ್ಯಾಂಕಿಂಗ್ ಶ್ರೇಷ್ಟತೆಯ ಪ್ರಯಾಣದಲ್ಲಿ ಮತ್ತೊಂದು ಮೈಲಿಗಲ್ಲಾಗಿ ಇತ್ತೀಚೆಗೆ ಬೆಳ್ಮಣ್ ಶಾಖೆಯಲ್ಲಿ ತನ್ನ 9 ನೇ ಎಟಿಎಂನ್ನು ತೆರೆದಿದೆ.
ಬೆಂಗಳೂರು ಐಟಿ ಹಬ್‌ ಮಾದರಿಯಲ್ಲಿ ಮಂಗಳೂರಲ್ಲಿ ‘ಸಿಲಿಕಾನ್‌ ಬೀಚ್‌’ ಅಭಿವೃದ್ಧಿ
ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಅವರ ‘ಬ್ಯಾಕ್‌ ಟು ಊರು’ ಪರಿಕಲ್ಪನೆಯಡಿ ದೇಶ, ಹೊರ ದೇಶಗಳಲ್ಲಿರುವ ಮಂಗಳೂರಿಗರನ್ನು ಮರಳಿ ಇಲ್ಲಿಗೆ ಆಹ್ವಾನಿಸಿ ಸಾಫ್ಟ್‌ವೇರ್‌ ಉದ್ದಿಮೆಯನ್ನು ಸ್ಥಾಪಿಸುವಂತೆ ಪ್ರೇರೇಪಿಸಲು ಈ ವೇದಿಕೆ ಕಲ್ಪಿಸಲಾಗಿದೆ. ಈ ಹಿಂದೆ ‘ಬೊಳ್ಪು’ ಎಂಬ ಕಾರ್ಯಕ್ರಮ ಸಂಘಟಿಸಿ ಪರವೂರಿನಲ್ಲಿರುವ ಊರಿನವರಿಗೆ ಊರಿನಲ್ಲೇ ಉದ್ದಿಮೆ ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿತ್ತು, ಇದೀಗ ‘ಸಿಲಿಕಾನ್‌ ಬೀಚ್‌’ ವೇದಿಕೆಯಡಿ ಸಾಫ್ಟ್‌ವೇರ್‌ ಕಂಪನಿಗಳ ಸ್ಥಾಪನೆಗೆ ಮುಕ್ತ ಅವಕಾಶ ನೀಡಲಾಗಿದೆ.
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!

  ಮೊದಲ ಬಾರಿಗೆ ಧರ್ಮಸ್ಥಳ ಪ್ರವೇಶದ್ವಾರದ ಒಳಭಾಗದಲ್ಲೂ ಉತ್ಖನನ ಕಾರ್ಯ ನಡೆಯಿತು. ದೂರುದಾರನ ಹೇಳಿಕೆಯಂತೆ ರತ್ನಗಿರಿ ಬಾಹುಬಲಿ ಬೆಟ್ಟದ 16 ಹಾಗೂ 16ಎ ಪಾಯಿಂಟ್‌ಗಳಲ್ಲಿ ಶೋಧ ಕಾರ್ಯ ನಡೆಯಿತು. ಆದರೆ, ಯಾವುದೇ ಕಳೇಬರದ ಕುರುಹುಗಳು ಪತ್ತೆಯಾಗಿಲ್ಲ.

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಜೆಕ್ಟ್‌ಗೆ ಪ್ರಶಸ್ತಿ
ಮೂಡುಬಿದಿರೆಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ತಂತ್ರಜ್ಞಾನ ವಿಭಾಗ ರಾಜ್ಯ ಮಟ್ಟದ ವಿದ್ಯಾರ್ಥಿ ಪ್ರಾಜೆಕ್ಟ್ ಪ್ರದರ್ಶನದಲ್ಲಿ ಪ್ರಸ್ತುತಪಡಿಸಿದ ಪ್ರಾಜೆಕ್ಟ್‌ಗೆ ‘ವರ್ಷದ ಅತ್ಯುತ್ತಮ ಪ್ರಾಜೆಕ್ಟ್’ ಪ್ರಶಸ್ತಿ ಲಭಿಸಿದೆ.
ಉಜಿರೆ: ಯಕ್ಷಗಾನ ತಾಳಮದ್ದಳೆ ಸಪ್ತಾಹ ಉದ್ಘಾಟನೆ
ಬೆಳ್ತಂಗಡಿ ಲಾಯಿಲ ಶ್ರೀ ಸುಬ್ರಹ್ಮಣ್ಯ ಸಭಾ ಭವನದಲ್ಲಿ ‘ಯಕ್ಷಾವತರಣ -6’ ಸಾಂಸ್ಥಿಕ ನೇತಾರ ಯು. ವಿಜಯರಾಘವ ಪಡುವೆಟ್ನಾಯ ಸಂಸ್ಮರಣೆ, ಯಕ್ಷಸಾಂಗತ್ಯ, ತಾಳಮದ್ದಳೆ ಸಪ್ತಾಹ, ಯಕ್ಷಧ್ರುವ ಪಟ್ಲ ಗಾನಯಾನ ರಜತ ಪರ್ವ ಉದ್ಘಾಟನೆ ನೆರವೇರಿತು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 718
  • next >
Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved