ಅಸೈಗೋಳಿ: ಪಾವಂಜೆ ಮೇಳ ಯಕ್ಷಗಾನ ಕಲಾವಿದರಿಗೆ ಗೌರವಾರ್ಪಣೆಅಸೈಗೋಳಿಯಲ್ಲಿ ಸೋಮವಾರ ನಡೆದ ಪಾವಂಜೆ ಮೇಳದ ಐದನೇ ವರ್ಷದ ಯಕ್ಷಗಾನ ಕಾರ್ಯಕ್ರಮದಲ್ಲಿ ಮೇಳದ ಪ್ರಧಾನ ಭಾಗವತ ಪಟ್ಲ ಸತೀಶ್ ಶೆಟ್ಟಿ, ಕಲಾವಿದರಾದ ದಿವಾಣ ಶಿವಶಂಕರ ಭಟ್, ಸುಭ್ರಾಯ ಹೊಳ್ಳ ಕಾಸರಗೋಡು, ಮಾಧವ ಬಂಗೇರ ಕೊಳತ್ತಮಜಲು, ನೇಪಥ್ಯ ಕಲಾವಿದ ರಘು ಶೆಟ್ಟಿ ನಾಳ ಹಾಗೂ ಸಂಘಟಕ ಅಸೈಗೋಳಿಯ ಉದಯ ಭಟ್ ಅವರನ್ನು ಸನ್ಮಾನಿಸಲಾಯಿತು.