• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ : ಮಂಗಳೂರಿನ ದೀಪಶ್ರೀ, ಅಮೂಲ್ಯ ರಾಜ್ಯಕ್ಕೆ ಟಾಪರ್ಸ್‌!
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ.93.57 ಫಲಿತಾಂಶದೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಮಂಗಳೂರಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಟಾಪರ್‌ ಆಗಿ ಹೊರಹೊಮ್ಮಿದ್ದಾರೆ.
ಪಶ್ಚಿಮ ಘಟ್ಟದಲ್ಲಿನ ಎಲ್ಲ ಕೃಷಿ ಭೂಮಿಗಳಿಗೆ ಹಕ್ಕು ಪತ್ರಗಳ ವಿತರಣೆ: ಜಂಟಿ ಸರ್ವೆ ನಡೆಸಲು ಮನವಿ
ಮೀಸಲು ಅರಣ್ಯ ಪ್ರದೇಶಗಳ ಬಳಿಯಲ್ಲಿರುವ ಎಲ್ಲ ಕೃಷಿ ಭೂಮಿಯನ್ನು ಸರ್ಕಾರವು ಆದೇಶಿಸಿರುವಂತೆ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸಿ, ರೈತರ ಸ್ವಾಧೀನದಲ್ಲಿರುವ ಭೂಮಿಗಳಿಗೆ ಹಕ್ಕು ಪತ್ರ ನೀಡಿ ಫ್ಲೋಟಿಂಗ್ ನಡೆಸುವ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಮಲೆನಾಡು ಹಿತರಕ್ಷಣಾ ವೇದಿಕೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದೆ.
ಸುರತ್ಕಲ್: ರಾಜ್ಯಮಟ್ಟದ ಹಿರಿಯರ ಕ್ರಿಕೆಟ್‌ ಹಬ್ಬ ಸಮಾರೋಪ
ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಆಶ್ರಯದಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜಿನ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಹಿರಿಯರ ಕ್ರಿಕೆಟ್ ಹಬ್ಬ ಸೀಸನ್ 4 ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭ ನೆರವೇರಿತು.
ಅಟಲ್‌ ಜನಸ್ನೇಹಿ ಕೇಂದ್ರಗಳಲ್ಲಿ ಸಕಾಲ ಹಾಗೂ ಪೋಡಿ ಅರ್ಜಿ ವಿಲೇವಾರಿಯಲ್ಲಿ ದ.ಕ. ರಾಜ್ಯಕ್ಕೇ ಪ್ರಥಮ!
ಅಟಲ್‌ ಜನಸ್ನೇಹಿ ಕೇಂದ್ರಗಳಲ್ಲಿ ವಿವಿಧ ಪ್ರಮಾಣ ಪತ್ರಗಳ ಸೇವೆಗಳನ್ನು ತ್ವರಿತವಾಗಿ ನೀಡುವಲ್ಲಿ ರಾಜ್ಯಕ್ಕೆ 2ನೇ ಸ್ಥಾನದಲ್ಲಿದ್ದ ದ.ಕ. ಜಿಲ್ಲೆ ಈಗ ಸಕಾಲ ಯೋಜನೆ ಹಾಗೂ ಪೋಡಿ ಅರ್ಜಿ ವಿಲೇವಾರಿಯಲ್ಲಿ ರಾಜ್ಯಕ್ಕೇ ಮೊದಲ ಸ್ಥಾನದಲ್ಲಿದೆ.
ನಕ್ಸಲ್‌ ಚಟುವಟಿಕೆ : ಬೆಳ್ತಂಗಡಿ ಕೋರ್ಟ್‌ಗೆ ಇಬ್ಬರು ನಕ್ಸಲರ ಹಾಜರು - ಪೊಲೀಸರ ವಶಕ್ಕೆ

  ಬಿ.ಜಿ.ಕೃಷ್ಣಮೂರ್ತಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಳಸ ನಿವಾಸಿ ಸಾವಿತ್ರಿಯನ್ನು ಕೇರಳದ ವಯನಾಡ್‌ನಲ್ಲಿ ಬಂಧಿಸಿದ್ದರು. ಕೇರಳದ ಜೈಲಿನಲ್ಲಿದ್ದ ಇವರಿಬ್ಬರನ್ನು ಬಾಡಿ ವಾರಂಟ್ ಮೂಲಕ ಸೋಮವಾರ ಬೆಳ್ತಂಗಡಿ ನ್ಯಾಯಾಲಯದಿಂದ ವಶಕ್ಕೆ ಪಡೆದಿರುವ   ಬೆಳ್ತಂಗಡಿ ಪೊಲೀಸರು

13ರಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವರ್ಷಾವಧಿ ಜಾತ್ರೆ
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಮಹೋತ್ಸವ 13ರಿಂದ 20ರ ತನಕ ನಡೆಯಲಿದೆ. ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ : ಏ.9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ
ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಆರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏ.9ರಂದು ನಡೆಯಲಿದೆ.
ದೇಶ, ಆಹಾರ ಭದ್ರತೆಗಾಗಿ ಹೋರಾಡಿದ ಬಾಬೂಜಿ: ದಿನೇಶ್‌ ಗುಂಡೂರಾವ್‌
ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 118ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು.
‘ಕಾವ್ಯಾಂ ವ್ಹಾಳೊʼ ಕೊಂಕಣಿ ಕವಿಗೋಷ್ಠಿ
ಕವಿಗೋಷ್ಠಿಯಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿ ಕೊಂಕಣಿ ಭಾಷೆಯಲ್ಲಿ ಪ್ರಬಂಧ ಮಂಡಿಸಿ ಪಿಎಚ್‌ಡಿ ಮಾಡಿದ ಡಾ. ಪ್ರೇಮ್ ಮೊರಾಸ್ ಮತ್ತು ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಯುವ ಗಾಯಕಿ ರಿಶಲ್ ಮೆಲ್ಬಾ ಕ್ರಾಸ್ತಾ ಅವರನ್ನು ಸನ್ಮಾನಿಸಲಾಯಿತು.
ಉಪ್ಪಿನಂಗಡಿ ದೇವಾಲಯದ ಅನುಭೋಗ ಭೂಮಿ ಮರಳಿ ಹಸ್ತಾಂತರ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಒಡೆತನಕ್ಕೆ ಸೇರಿದ್ದ ೨೯ ಸೆಂಟ್ಸ್ ಭೂಮಿಯನ್ನು ಅದರ ಅನುಭೋಗದಾರ ಸ್ವ ಇಚ್ಚೆಯಿಂದ ಪುತ್ತೂರು ಶಾಸಕರ ಸಮ್ಮುಖದಲ್ಲಿ ಭಾನುವಾರ ದೇವಾಲಯಕ್ಕೆ ಹಸ್ತಾಂತರಿಸಲಾಯಿತು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 593
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved