• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಪ್ಪಿನಂಗಡಿ ದೇವಾಲಯದ ಅನುಭೋಗ ಭೂಮಿ ಮರಳಿ ಹಸ್ತಾಂತರ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಒಡೆತನಕ್ಕೆ ಸೇರಿದ್ದ ೨೯ ಸೆಂಟ್ಸ್ ಭೂಮಿಯನ್ನು ಅದರ ಅನುಭೋಗದಾರ ಸ್ವ ಇಚ್ಚೆಯಿಂದ ಪುತ್ತೂರು ಶಾಸಕರ ಸಮ್ಮುಖದಲ್ಲಿ ಭಾನುವಾರ ದೇವಾಲಯಕ್ಕೆ ಹಸ್ತಾಂತರಿಸಲಾಯಿತು.
ಲಾಯಿಲ ಕರ್ನೋಡಿ ನವೀಕೃತ ಸರ್ಕಾರಿ ಶಾಲೆ ಹಸ್ತಾಂತರ
ಲಾಯಿಲ ಕರ್ನೋಡಿ ಸರ್ಕಾರಿ ಉನ್ನತೀಕರಿಸಿದ ಹಿ .ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘ, ಉಜಿರೆಯ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ , ಬೆಂಗಳೂರಿನ ಕ್ಯಾನ್ ಫಿನ್ ಹೋಮ್ಸ್ ಮತ್ತು ರೋಟರಿ ಕ್ಲಬ್ ಇಂದಿರಾ ನಗರ ಮತ್ತು ಬೆಳ್ತಂಗಡಿ ಹಾಗೂ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಕಾರದಲ್ಲಿ ನವೀಕರಣಗೊಂಡ ಶಾಲೆಯ ಹಸ್ತಾಂತರ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿ ವಾತ ಚಿಕಿತ್ಸಾ ಶಿಬಿರ
ಉಜಿರೆಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹುಟ್ಟುಹಬ್ಬದ ಸಂದರ್ಭ ಆಯೋಜಿಸಲಾಗಿದ್ದ, ಸಂಧಿವಾತ ಮತ್ತು ಅಟೋಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ ಇತ್ತೀಚೆಗೆ ನಡೆಯಿತು.
ಉಜಿರೆ ರತ್ನಮಾನಸ: ‘ಕಲಾಬ್ಧಿ 2025’ ಬೇಸಿಗೆ ಶಿಬಿರ ಉದ್ಘಾಟನೆ
ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ 7 ದಿನಗಳ ಬೇಸಿಗೆ ಶಿಬಿರ ‘ಕಲಾಬ್ಧಿ -2025’ ಉದ್ಘಾಟನೆಗೊಂಡಿತು.
ಮಹಾಬಲ ಶೆಟ್ಟಿ ಕೂಡ್ಲು ಅಭಿನಂದನಾ ಸಂಪುಟ ‘ಮಹಾಪರ್ವ’ ಲೋಕಾರ್ಪಣೆ
‘ಹರಿದಾಸ ದೇವಕಿತನಯ’ ಎಂದೇ ಗುರುತಿಸಿಕೊಂಡ ಮಹಾಬಲ ಶೆಟ್ಟಿ ಕೂಡ್ಲು ಅವರ ಅಭಿನಂದನಾ ಸಂಪುಟ ‘ಮಹಾಪರ್ವ’ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಲೋಕಾರ್ಪಣೆಗೊಂಡಿತು. ಹರಿಕಥಾ ಪರಿಷತ್‌ ಮಂಗಳೂರು ಮತ್ತು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೃಷ್ಣ ಜೆ.ಪಾಲೇಮಾರ್‌ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಕೇರಳ ಬಿಷಪ್ ಕೌನ್ಸಿಲ್ ಪತ್ರದ ಕುರಿತು ಕ್ಯಾ. ಬ್ರಿಜೇಶ್ ಚೌಟ ಪ್ರತಿಕ್ರಿಯೆ
ಈ ಕಾಯ್ದೆಯಿಂದ ಪ್ರತಿಯೊಂದು ಸಮುದಾಯದವರು ಭೂ ಒತ್ತುವರಿ, ಭೂ ಮಾರಾಟ, ಚಾರಿಟಿ ಹೆಸರಿನಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಈ ಹಿಂದೆ ಮಾಡಿರುವ ದೊಡ್ಡ ತಪ್ಪನ್ನು ಸರಿಪಡಿಸುವ ಸಮಯ ಬಂದಿದೆ. ಈ ಹಿನ್ನೆಲೆಯಲ್ಲಿ ಸಮಾಜದ ಎಲ್ಲ ಜಾತಿ- ವರ್ಗದಲ್ಲಿ ಧ್ವನಿಯಿಲ್ಲದವರು ಹಾಗೂ ಅತಿ ಕಡುಬಡವರ ಪರವಾಗಿ ನಾವೆಲ್ಲ ಒಟ್ಟಾಗಿ ನಿಲ್ಲಬೇಕಿದೆ ಎಂದು ಸಂಸದ ಕ್ಯಾ.ಬ್ರಿಜೇಶ್‌ ಚೌಟ ಹೇಳಿದ್ದಾರೆ.
ಪುನರೂರು ಪ್ರತಿಷ್ಠಾನ ಬೇಸಿಗೆ ಶಿಬಿರ ಚಾಲನೆ
ಪುನರೂರು ಪ್ರತಿಷ್ಠಾನದ ಆಶ್ರಯದಲ್ಲಿ ಜನ ವಿಕಾಸ ಸಮಿತಿ ಮೂಲ್ಕಿ ಸಹಕಾರದಲ್ಲಿ ಪುನರೂರು ಶ್ರೀ ವಿಶ್ವನಾಥ ದೇವಳದ ಸಭಾಂಗಣದಲ್ಲಿ ಉಚಿತ ‘ಬಾಲ ವಿಕಾಸ ಶಿಬಿರ -2025 ನಡೆಯಿತು.
ಶರವು ದೇವಾಲಯ ಮಹಾರಥೋತ್ಸವ
ಭಾನುವಾರ ಬೆಳಗ್ಗೆ 10ಕ್ಕೆ ರಥ ಕಲಶ ನಡೆದ ಬಳಿಕ ಮಧ್ಯಾಹ್ನ 12.15ಕ್ಕೆ ದೇವರ ರಥಾರೋಹಣದ ಬಲಿ ನೆರವೇರಿತು. 12.30ರ ಸುಮಾರಿಗೆ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ನಡೆಯಿತು. ಬಳಿಕ ಮಹಾ ಅನ್ನಂಸತರ್ಪಣೆ ನೆರವೇರಿತು. ರಾತ್ರಿ 9ಕ್ಕೆ ದೊಡ್ಡ ರಥೋತ್ಸವ, 10.00ಕ್ಕೆ ಮಹಾಪೂಜೆ, ಭೂತಬಲಿ, ಕವಾಟ ಬಂಧನ ನೆರವೇರಿತು.
ಇಂದು ಮಂಗಳೂರಿನ ವಿವಿಧ ಕಡೆ ವಿದ್ಯುತ್‌ ನಿಲುಗಡೆ
ಏ. 8 ರಂದು ಬೆಳಗ್ಗೆ 9.30ರಿಂದ ಸಂಜೆ 6 ಗಂಟೆ ವರೆಗೆ 110/11 ಕೆವಿ ಮೂಡುಬಿದಿರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕೋಟೆಬಾಗಿಲು, ಮೂಡುಬಿದಿರೆ, ಗಾಂಧೀನಗರ, ಗಂಟಾಲ್ ಕಟ್ಟೆ, ಇರುವೈಲು, ಪುಚ್ಚೆಮೊಗರು, ಹೌದಾಲ್ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್‌ ನಿಲುಗಡೆಯಾಗಲಿದೆ.
ದೋಷಪೂರಿತ ಲ್ಯಾಪ್‌ಟಾಪ್‌ ಬಡ್ಡಿಸಹಿತ ಖರೀದಿಮೌಲ್ಯ, ವ್ಯಾಜ್ಯ ಮೊತ್ತ ನೀಡಲು ಗ್ರಾಹಕ ನ್ಯಾಯಾಲಯ ಆದೇಶ
ವೈದ್ಯರೊಬ್ಬರು ಖರೀದಿಸಿದ ಲ್ಯಾಪ್‌ಟಾಪ್‌ನಲ್ಲಿ ದೋಷ ಕಂಡುಬಂದರೂ ಸೂಕ್ತವಾಗಿ ಸ್ಪಂದಿಸದ ಲ್ಯಾಪ್‌ಟಾಪ್‌ ತಯಾರಿ ಕಂಪನಿಗೆ ಉತ್ಪನ್ನದ ಖರೀದಿ ಮೌಲ್ಯವನ್ನು ಶೇ.6ರ ಬಡ್ಡಿದರ ಸಹಿತ 45 ದಿನಗಳೊಳಗೆ ಹಿಂತಿರುಗಿಸುವಂತೆ ಜಿಲ್ಲಾ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ. ತಪ್ಪಿದಲ್ಲಿ ಕಂಪನಿ ಮೇಲೆ ಸಿವಿಲ್‌ ಮತ್ತು ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ನ್ಯಾಯಾಲಯ ಸೂಚಿಸಿದೆ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 594
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved