ನ್ಯಾಯಾಧೀಶ ರೈ ಅವರು, ಹರ್ಷೇಂದ್ರ ಕುಮಾರ್ ಕುಟುಂಬ ನಿರ್ವಹಣೆ ಮಾಡುತ್ತಿರುವ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥ ಕಾನೂನು ಕಾಲೇಜಿನಲ್ಲಿ 25 ವರ್ಷಗಳ ಹಿಂದೆ ವಿದ್ಯಾರ್ಥಿಯಾಗಿದ್ದರು. ಹೀಗಾಗಿ, ಹಾಲಿ ಪ್ರಕರಣವನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಮೆಮೊದಲ್ಲಿ ಕೋರಿದ್ದರು.
ಅಂತಾರಾಷ್ಟ್ರೀಯ ವೈಜ್ಞಾನಿಕ ರಾಜತಾಂತ್ರಿಕತೆಯ ಮಹತ್ವಾಕಾಂಕ್ಷೆಯ ಹೊಸ ಅಧ್ಯಾಯದಲ್ಲಿ, ಭಾರತ ಮತ್ತು ಯುರೋಪಿಯನ್ ಒಕ್ಕೂಟದ ಸಂಶೋಧಕರು COMBAT ಡೆಂಘೀ ಯೋಜನೆಯಡಿಯಲ್ಲಿ ಕೈಜೋಡಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಬಗ್ಗೆ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.