• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲೆಕ್ಟ್ರಿಕಲ್‌ ಮೋಟಾರ್‌ ರಿವೈಂಡಿಂಗ್‌, ಪಂಪ್‌ಸೆಟ್‌ ರಿಪೇರಿ ತರಬೇತಿ ಸಮಾರೋಪ
ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದೆ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ ಸಮಾರಂಭ ಇತ್ತೀಚೆಗೆ ನೆರವೇರಿತು.
ಎಳವೆಯಲ್ಲಿಯೇ ಸಂಸ್ಕಾರ ನೀಡುವ ಕಾರ್ಯವಾಗಲಿ: ನಟೇಶ್ ಪೂಜಾರಿ
ಪೆರಿಯಡ್ಕದ ನಂದಗೋಕುಲ ಶಿಶುಮಂದಿರದ ‘ಚಿಣ್ಣರ ಕಲರವ- ೨೦೨೫’ ಕಾರ್ಯಕ್ರಮದಲ್ಲಿ ಕ್ರೀಡಾ ಉದ್ಯಾನ ಉದ್ಘಾಟನೆ, ಶಿಶುಮಂದಿರಕ್ಕೆ ೧.೨೦ ಲಕ್ಷದ ಕ್ರೀಡಾ ಪರಿಕರಗಳ ದಾನ ನೀಡುವ ಕಾರ್ಯಕ್ರಮ ನಡೆಯಿತು.
ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ತ್ರೋಬಾಲ್ ಕ್ರೀಡಾಕೂಟ ಉದ್ಘಾಟನೆ
ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ತ್ರೋಬಾಲ್ ಕ್ರೀಡಾಕೂಟವನ್ನು ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಡಾ. ಶೇಷಪ್ಪ ಉದ್ಘಾಟಿಸಿದರು.
ಕೊಟ್ನಾಯಗುತ್ತು: ದೇಸಿಂಗರಾಯ ಕಂಬಳ ಉದ್ಘಾಟನೆ
ಬಳ್ಕುಂಜೆ ಕಂಬಳ ಸಮಿತಿ ಕೊಟ್ನಾಯಗುತ್ತು ಆಶ್ರಯದಲ್ಲಿ ಕೊಟ್ನಾಯಗುತ್ತುನಲ್ಲಿ ಎರಡನೇ ವರ್ಷದ ಬಳ್ಕುಂಜೆ ಕರಿಯ ದೇಸಿಂಗರಾಯ ಬೊಳಿಯ ದೇಸಿಂಗರಾಯ ಕಂಬಳದ ಉದ್ಘಾನಾ ಸಮಾರಂಭ ಶನಿವಾರ ನೆರವೇರಿತು.
ಪಾದೆಮೇಲು: ಆಸರೆ ಯೋಜನೆ ಮನೆ ಹಸ್ತಾಂತರ ಸಮಾರಂಭ
ವೀರಕೇಸರಿ ಬೆಳ್ತಂಗಡಿ ತಂಡದ 200ನೇ ಮಹತ್ವಕಾಂಕ್ಷಿ ಯೋಜನೆಯಾದ 8ನೇ ‘ಆಸರೆ’ ಮನೆ ಗೃಹಪ್ರವೇಶ ಇತ್ತೀಚೆಗೆ ನಡೆಯಿತು. ತಂಡದ ಸದಸ್ಯರಾದ ಉದಯ ಗುಡಿಗಾರ್ ಇವರಿಗೆ ಕಲ್ಮಂಜ ಗ್ರಾಮದ ಅಂತರ ಬೈಲು ಪಾದೆಮೇಲು ಎಂಬಲ್ಲಿ ನಿರ್ಮಿಸಿದ ಮನೆ ಹಸ್ತಾಂತರಿಸಲಾಯಿತು.
ಮುಖ್ಯಮಂತ್ರಿಗಳ ಚಿನ್ನದ ಪದಕ ವಿಜೇತ ಅಧಿಕಾರಿ ಸಿಬ್ಬಂದಿಗೆ ಅಭಿನಂದನೆ
ಮುಖ್ಯಮಂತ್ರಿಗಳ ಚಿನ್ನದ ಪದಕ ವಿಜೇತ ಅಧಿಕಾರಿ, ಸಿಬ್ಬಂದಿಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಕಚೇರಿಯಲ್ಲಿ ಶುಕ್ರವಾರ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ನಳಿನ್‌ ಕುಮಾರ್‌ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷರಾಗಲಿ : ಸಿದ್ಧಿವಿನಾಯಕ ದೇವರಲ್ಲಿ ಪ್ರಾರ್ಥಿಸಿದ ಶಿವಕುಮಾರ್
ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಮತ್ತೆ ರಾಜ್ಯಾಧ್ಯಕ್ಷರಾಗಲಿ ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೇರಳ ದೇವಸ್ಥಾನದಲ್ಲಿ ಪ್ರಾರ್ಥಿಸಿ ಹಾರೈಸಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಉಜಿರೆ ಎಸ್‌ಡಿಎಂ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಚಟುವಟಿಕೆ ಸಮಾರೋಪ
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಘಟಕಗಳ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು.
ಏಪ್ರಿಲ್ 9, 10 ರಂದು ಪುಚ್ಚಮೊಗರು ಎಲಿಯ ಉರೂಸ್
ಮೂಡುಬಿದಿರೆ ತಾಲೂಕು ಇರುವೈಲು ಪುಚ್ಚಮೊಗರು ಸಮೀಪದ ಎಲಿಯದಲ್ಲಿರುವ ಸಯ್ಯಿದ್ ಡಾ.ಅಬೂಬಕ್ಕರ್ ವಲಿಯುಲ್ಲಾಹಿ ( ಖ.ಸಿ.) ದರ್ಗಾದ ಉರೂಸ್ ಮುಬಾರಕ್ ಸಮಾರಂಭ 9 ಹಾಗೂ10ರಂದು ನಡೆಯಲಿದೆ.
ಮೂಲ್ಕಿ ತಾಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆ
ಮೂಲ್ಕಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ ಬಿ. ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 594
  • next >
Top Stories
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
ರಣಭೂಮಿಗೆ ಅಮೆರಿಕ ಪ್ರವೇಶ ಸದ್ಯಕ್ಕಿಲ್ಲ? 2 ವಾರದಲ್ಲಿ ಇರಾನ್ ನಿರ್ಧಾರ
ಇಂದು ಆಂಧ್ರ ಕಡಲ ತೀರದಲ್ಲಿ 11ನೇ ಯೋಗ ದಿನ : ಪ್ರಧಾನಿ ಮೋದಿ ಭಾಗಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved