• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರ, ಅಂತಾರಾಷ್ಟ್ರೀಯ ಈಜು ಪಟುಗಳಿಗೆ ಪ್ರವೇಶ ಉಚಿತ, ತರಬೇತಿಗೆ ಮಾತ್ರವೇ ಶುಲ್ಕ: ಎಮ್ಮೆಕೆರೆ ಈಜುಕೊಳ ನಿರ್ದೇಶಕ
ಎಮ್ಮೆಕೆರೆ ಈಜುಕೊಳದಲ್ಲಿ ತರಬೇತಿಗೆ ಮಾತ್ರ ಈಜು ಪಟುಗಳಿಂದ ಶುಲ್ಕ ಪಡೆಯಲಾಗುತ್ತದೆ ಎಂದು ಎಮ್ಮೆಕೆರೆ ಈಜುಕೊಳದ ನಿರ್ದೇಶಕ ನವೀನ್‌ ಸ್ಪಷ್ಟಪಡಿಸಿದ್ದಾರೆ.
ದಕ್ಷಿಣೋತ್ತರ ಸಂಪರ್ಕದ ‘ನವಯುಗ ಎಕ್ಸ್‌ಪ್ರೆಸ್ ರೈಲು’ ಕರ್ನಾಟಕದಲ್ಲಿ ಪುನಾರಂಭಕ್ಕೆ 1 ತಿಂಗಳು ಸಹಿ ಅಭಿಯಾನ
ದಕ್ಷಿಣ ಭಾರತ ಮತ್ತು ಉತ್ತರ ಭಾರತ ನಡುವಿನ ಸಂಪರ್ಕ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಂಗಳೂರು ಸೆಂಟ್ರಲ್-ಶ್ರೀ ಮಾತಾ ವೈಷ್ಣೋ ದೇವಿ ಕತ್ರ ನವಯುಗ ಎಕ್ಸ್‌ಪ್ರೆಸ್ ರೈಲು ಸಂಚಾರ ಪುನಾರಂಭ ಆಗ್ರಹಿಸಿ ಕರಾವಳಿಯಲ್ಲಿ ಸಹಿ ಸಂಗ್ರಹ ಅಭಿಯಾನ ಆರಂಭಿಸಲಾಗಿದೆ.
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉರಿಮಜಲು ರಾಮ ಭಟ್ ಜನ್ಮದಿನಾಚರಣೆ
ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಗಳನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದ ಉರಿಮಜಲು ರಾಮ ಭಟ್ ಜನ್ಮದಿನದ ಪ್ರಯುಕ್ತ ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಹಿರಿಯ ಚೇತನಕ್ಕೆ ಗೌರವ ನಮನ ಸಲ್ಲಿಸಲಾಯಿತು.
‘ಪ್ರಜಾಸೌಧ’ದಲ್ಲಿ ವಿಶ್ವ ಪರಿಸರ ದಿನಾಚರಣೆ, ನೆಲ ಜಲ ಸಂರಕ್ಷಣೆಗೆ ಜಿಲ್ಲಾಧಿಕಾರಿ ಕರೆ
ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ದ.ಕ. ಜಿಲ್ಲೆಯಾದ್ಯಂತ ಗಿಡ ನೆಡುವ ಪ್ರಸಕ್ತ ಸಾಲಿನ ಅಭಿಯಾನಕ್ಕೆ ಪಡೀಲ್‌ನಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾಸೌಧ’ ಆವರಣದಲ್ಲಿ ಗುರುವಾರ ಚಾಲನೆ ನೀಡಲಾಯಿತು. ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ್‌ ಕೆ. ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕೊಂಕಣ ಮಾರ್ಗದಲ್ಲಿ 15ರಿಂದ ಅಕ್ಟೋಬರ್‌ 20ರ ವರೆಗೆ ರೈಲು ವೇಗ ಕಡಿತ
ಪ್ರಯಾಣಿಕರ ಸುರಕ್ಷತೆಯ ಉದ್ದೇಶದಿಂದ ಕೊಂಕಣ ರೈಲ್ವೇಯು ಮಳೆಗಾಲ ವೇಳೆ ತನ್ನ ಮಾರ್ಗದಲ್ಲಿ ಓಡುವ ರೈಲುಗಳ ವೇಗವನ್ನು ಗಂಟೆಗೆ 100 ಕಿ.ಮೀ. ಸರಾಸರಿ ವೇಗದಿಂದ ಗಂಟೆಗೆ 40 ಕಿ.ಮೀ. ತನಕ ಕಡಿಮೆ ಮಾಡುವಂತೆ ಲೋಕೋ ಪೈಲಟ್‌ಗಳಿಗೆ ಸೂಚನೆ ನೀಡಿದೆ.
ಮಂಗಳೂರನ್ನು ಮಣಿಪುರ ಮಾಡಲು ಬಿಡಲ್ಲ: ಬಿ.ಕೆ. ಹರಿಪ್ರಸಾದ್‌
ಯಾವುದೇ ಕಾರಣಕ್ಕೂ ಮಂಗಳೂರನ್ನು ಮಣಿಪುರ ಮಾಡಲು ಬಿಡಲ್ಲ. ಅದಕ್ಕಾಗಿ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದೆ. ಕಟ್ಟುನಿಟ್ಟಾಗಿ ಕ್ರಮ ಜರುಗಲಿದೆ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ, ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಹೇಳಿದ್ದಾರೆ.
ಕರಾವಳಿಯ ಮತೀಯ ರಾಜಕಾರಣದ ಕುರಿತು ಬಿ.ಕೆ.ಹರಿಪ್ರಸಾದ್‌ ಜೊತೆ ಚರ್ಚೆ
ಮುಖ್ಯಮಂತ್ರಿಗಳ ಸೂಚನೆಯಂತೆ ಮಂಗಳೂರಿಗೆ ಆಗಮಿಸಿರುವ ಹಿರಿಯ ಕಾಂಗ್ರೆಸ್‌ ನಾಯಕ, ವಿಧಾನ ಪರಿಷತ್ ಸದಸ್ಯ ಸದಸ್ಯ ಬಿ. ಕೆ. ಹರಿಪ್ರಸಾದ್ ಅವರನ್ನು ದ.ಕ‌. ಉಡುಪಿ ಜಿಲ್ಲೆಯ ಪ್ರಮುಖ ಚಿಂತಕರು, ಬರಹಗಾರರು, ರಂಗಕರ್ಮಿಗಳು, ಸಾಮಾಜಿಕ ಕಾರ್ಯಕರ್ತರು, ವಿವಿಧ ಚಳವಳಿಗಳ ಪ್ರಮುಖರು ಶುಕ್ರವಾರ ಭೇಟಿಯಾದರು.
ಮಳೆಗಾಲದ ಸಮಸ್ಯೆಗೆ ಸ್ಪಂದಿಸಲು ಪಾಲಿಕೆ ಅಧಿಕಾರಿಗಳಿಗೆ ಕಾಮತ್‌ ಸೂಚನೆ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಮಳೆಯಿಂದ ಉಂಟಾಗಿರುವ ಅವ್ಯವಸ್ಥೆಗಳು ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಶುಕ್ರವಾರ ಪಾಲಿಕೆಯಲ್ಲಿ ತುರ್ತು ಸಭೆ ನಡೆಸಿದರು.
ಕಾನೂನಿಗೆ ಗೌರವ, ಪಾಲನೆ ಪ್ರತಿಯೊಬ್ಬರ ಹೊಣೆ: ರಾಜೇಂದ್ರ
ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಗುರುವಾರ ಪುತ್ತೂರಿನ ಪುರಭವನದಲ್ಲಿ ನಡೆದ ಶಾಂತಿ ಸಭೆಯಲ್ಲಿ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಭಾಗವಹಿಸಿ ಮಾತನಾಡಿದರು.
ದ.ಕ. ಜಿಲ್ಲಾ ಪೊಲೀಸ್‌ಗೆ ಪ್ರಾಧಿಕಾರದಿಂದ ನೋಟಿಸ್‌

  ದ.ಕ. ಜಿಲ್ಲಾ ಪೊಲೀಸ್‌ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಕರ್ನಾಟಕ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಾಧಿಕಾರವು ದ.ಕ. ಜಿಲ್ಲಾ ಪೊಲೀಸ್‌ ಇಲಾಖೆಗೆ ಕಾರಣ ಕೇಳಿ ನೋಟಿಸ್‌ ನೀಡಿದೆ.

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 588
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಕೇದಾರ ಬಳಿ ಕಾಪ್ಟರ್‌ ಪತನ: 7 ಮಂದಿ ದುರ್ಮರಣ
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved