ಕರಾವಳಿಯ ಮತೀಯ ರಾಜಕಾರಣದ ಕುರಿತು ಬಿ.ಕೆ.ಹರಿಪ್ರಸಾದ್ ಜೊತೆ ಚರ್ಚೆಮುಖ್ಯಮಂತ್ರಿಗಳ ಸೂಚನೆಯಂತೆ ಮಂಗಳೂರಿಗೆ ಆಗಮಿಸಿರುವ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಸದಸ್ಯ ಬಿ. ಕೆ. ಹರಿಪ್ರಸಾದ್ ಅವರನ್ನು ದ.ಕ. ಉಡುಪಿ ಜಿಲ್ಲೆಯ ಪ್ರಮುಖ ಚಿಂತಕರು, ಬರಹಗಾರರು, ರಂಗಕರ್ಮಿಗಳು, ಸಾಮಾಜಿಕ ಕಾರ್ಯಕರ್ತರು, ವಿವಿಧ ಚಳವಳಿಗಳ ಪ್ರಮುಖರು ಶುಕ್ರವಾರ ಭೇಟಿಯಾದರು.