ಡಾ.ಜಗಜ್ಜೀವನ್ ರಾಮ್ ಚಿಂತನೆ ಎಲ್ಲರ ಬದುಕಿಗೂ ದೀಪಸ್ತಂಭ: ಸುಬ್ಬಪ್ಪ ಕೈಕಂಬಪುತ್ತೂರು ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಪುತ್ತೂರು ತಾಲೂಕು ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜ್ಜೀವನ್ ರಾಮ್ ಅವರ ೧೧೮ನೇ ಜನ್ಮ ದಿನಾಚರಣೆ ನಡೆಯಿತು.