• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುತ್ತೂರು ನಗರಸಭಾ ಪೌರಾಯುಕ್ತ ಮಧು ಎಸ್. ಮನೋಹರ್‌ಗೆ ಬೀಳ್ಕೊಡುಗೆ
ಪುತ್ತೂರು ನಗರಸಭೆಯಲ್ಲಿ ೪ ವರ್ಷಗಳ ಕಾಲ ಪೌರಾಯುಕ್ತರಾಗಿ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡ ಮಧು ಎಸ್. ಮನೋಹರ್ ಅವರಿಗೆ ಗುರುವಾರ ಪುರಭವನದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಸುಳ್ಳು ಆರೋಪಗಳಿಂದ ಜನರಿಗೆ ಬಿಜೆಪಿ ಮೋಸ: ರಮಾನಾಥ ರೈ ಟೀಕೆ
ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್‌ ಕಾಂಗ್ರೆಸ್‌ ಸಮಿತಿ, ಬಿ.ಮೂಡ ವಲಯ ಕಾಂಗ್ರೆಸ್‌ ಸಮಿತಿಯ ಆಶ್ರಯದಲ್ಲಿ ಬಿ.ಸಿ.ರೋಡಿನಲ್ಲಿ ಗುರುವಾರ ಜನಜಾಗೃತಿ ಅಭಿಯಾನ ಕಾರ್ಯಕ್ರಮ ನೆರವೇರಿತು.
ಮೂಡುಬಿದಿರೆ: ಇಂದು, ನಾಳೆ ಆಳ್ವಾಸ್‌ ಪ್ರಗತಿ 2025 ಬೃಹತ್ ಉದ್ಯೋಗ ಮೇಳ
15ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೊಗ ಮೇಳಕ್ಕೆ ವಿದ್ಯಾಗಿರಿ ಆವರಣ ಸಂಪೂರ್ಣ ಸಿದ್ಧಗೊಂಡಿದ್ದು, ಶುಕ್ರವಾರ ಹಾಗೂ ಶನಿವಾರ ನಡೆಯುವ ಕಾರ್ಯಕ್ರಮದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ನೇಮಕಾತಿದಾರರಿಗೆ ವ್ಯವಸ್ಥಿತ ಸೌಲಭ್ಯಗಳನ್ನು ಒದಗಿಸಲಾಗಿದೆ.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೃಷ್ಣಾಪುರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ ನೆರವೇರಿತು.
ಭತ್ತದ ಬೇಸಾಯ ಉಳಿವಿಗೆ ಸರ್ಕಾರ ಪ್ರೋತ್ಸಾಹ ನೀಡಬೇಕು: ಬಿ.ಕೆ. ದೇವರಾವ್‌
ಮಂಗಳೂರು ಪ್ರೆಸ್‌ ಕ್ಲಬ್‌ ಪತ್ರಿಕಾ ಭವನದಲ್ಲಿ ಗುರುವಾರ ಏರ್ಪಡಿಸಿದ ಮಂಗಳೂರು ಪ್ರೆಸ್‌ಕ್ಲಬ್‌ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭತ್ತ ತಳಿ ಸಂರಕ್ಷಕ ಬಿ.ಕೆ. ದೇವರಾವ್‌ ಭತ್ತ ತಳಿ ಸಂರಕ್ಷಣೆ ಕುರಿತು ಅನೇಕ ಮಾಹಿತಿ ಹಂಚಿಕೊಂಡರು.
ಧರ್ಮಸ್ಥಳ ಗ್ರಾಮದ 6ನೇ ಗುಂಡಿಯಲ್ಲಿ 12 ಮೂಳೆ ಪತ್ತೆ
ಧರ್ಮಸ್ಥಳ ಗ್ರಾಮದಲ್ಲಿ ಅನಧಿಕೃತವಾಗಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗ್ರಾಮದ ನೇತ್ರಾವತಿ ಸ್ನಾನಘಟ್ಟ ಪರಿಸರದಲ್ಲಿ ಮಂಗಳವಾರದಿಂದ ನಡೆಯುತ್ತಿರುವ ಉತ್ಖನನ ಕಾರ್ಯಾಚರಣೆಗೆ ಗುರುವಾರ ಯಶಸ್ಸು ಲಭಿಸಿದೆ.
ಈಶ್ವರಮಂಗಲ ಖಾಸಗಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಎಂಟು ಜೋಡಿ ಅವಳಿ ಮಕ್ಕಳ ಆಕರ್ಷಣೆ
ಕೋಟಿ ಚೆನ್ನಯರ ಹುಟ್ಟೂರಿನ ಸಮೀಪದಲ್ಲಿನ ಶಾಲೆಯೊಂದರಲ್ಲಿ ೮ ಅವಳಿ ಮಕ್ಕಳು ಕಲಿಯುತ್ತಿದ್ದಾರೆ. ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಎಂಬಲ್ಲಿರುವ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಷ್ಟ ಅವಳಿಗಳು ಗಮನ ಸೆಳೆಯುತ್ತಾರೆ.
ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಕೇಂದ್ರ ಸರ್ಕಾರವು ಕ್ಯಾನ್ಸರ್ ಡೇ ಕೇರ್ ಸೆಂಟರ್ ಸ್ಥಾಪನೆಗೆ ಅನುಮೋದನೆ ನೀಡಿದ್ದು, ಇದಕ್ಕಾಗಿ 1.49 ಕೋಟಿ ರು.ವರೆಗೆ ಅನುದಾನ ಮೀಸಲಿರಿಸಿದೆ.
ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ: ಸಾಧಕರಿಗೆ ಗೌರವಾರ್ಪಣೆ
ಮೂಲ್ಕಿಯ ಹೊಸ ಅಂಗಣ ಮಾಸ ಪತ್ರಿಕೆಯ ಆಶ್ರಯದಲ್ಲಿ ಮೂಲ್ಕಿಯ ಪುನರೂರು ಟೂರಿಸ್ಟ್‌ ಹೋಂ ಸಭಾಂಗಣದಲ್ಲಿ ಹೊಸ ಅಂಗಣ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.
ಮೂಡುಬಿದಿರೆ ಜೈನ್ ಮಿಲನ್ ಪದ ಸ್ವೀಕಾರ ಸಮಾರಂಭ
ಭಾರತೀಯ ಜೈನ್ ಮಿಲನ್ ಮೂಡುಬಿದಿರೆ ವಲಯದ ೨೦೨೫-೨೭ನೇ ಸಾಲಿನ ಪದ ಸ್ವೀಕಾರ ಸಮಾರಂಭ ಮಹಾವೀರಭವನದಲ್ಲಿ ಇತ್ತೀಚೆಗೆ ನೆರವೇರಿತು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 718
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved