• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿ ಮನೆಯಲ್ಲಿ ಗೋವಿನ ರಕ್ಷಣೆಗೆ ಹಿಂದುಗಳು ಸಿದ್ಧರಾಗಿ: ಪಿ.ಎಸ್‌.ಪ್ರಕಾಶ್‌
ಕದ್ರಿ ಮೈದಾನದಲ್ಲಿ ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ ವತಿಯಿಂದ ಆಯೋಜಿಸಲಾದ ರಾಜ್ಯಮಟ್ಟದ ನಂದಿ ರಥಯಾತ್ರೆಯ ಸಮಾರೋಪ ಸಮಾರಂಭ ನಡೆಯಿತು.
ಪದ್ಯಾಣ ಗೋಪಾಲಕೃಷ್ಣ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ
ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ,ಕೊಡಗು, ಚಿಕ್ಕಮಗಳೂರು ಹಾಗೂ ಕಾಸರಗೋಡು ಜಿಲ್ಲೆಯ ಕಾರ್ಯನಿರತ ಪತ್ರಕರ್ತರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರ ವಯಸ್ಸು 45 ಮೀರಿರಬಾರದು. ಗ್ರಾಮೀಣ ಮತ್ತು ಅಭಿವೃದ್ಧಿಪರ ವರದಿಗಳನ್ನು ಮಾತ್ರ ಪರಿಗಣಿಸಲಾಗುವುದು. ಪ್ರಶಸ್ತಿ 10,001 ರು. ನಗದು, ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆ ಒಳಗೊಂಡಿರುತ್ತದೆ.
ಮುರುವದಲ್ಲಿ ಅಪ್ರಾಪ್ತೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಸಮಗ್ರ ತನಿಖೆಗೆ ಮನವಿ
ಮುರುವದಲ್ಲಿ ಅಪ್ರಾಪ್ತೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿ ಮಾನವ ಬಂಧುತ್ವ ವೇದಿಕೆಯ ಪದಾಧಿಕಾರಿಗಳು ವಿಟ್ಲ ಪೊಲೀಸ್ ಉಪನಿರೀಕ್ಷಕರಿಗೆ ಮನವಿ ನೀಡಿದ್ದಾರೆ.
ಲೈಂಗಿಕ ದೌರ್ಜನ್ಯ ಆರೋಪಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ ಭೂಮಾಲಕ ಮಹೇಶ್ ಭಟ್ ಬಂಧನಕ್ಕೆ ಆಗ್ರಹಿಸಿ ವಿಟ್ಲದಲ್ಲಿ ಗುರುವಾರ ಬೃಹತ್‌ ಪ್ರತಿಭಟನೆ ನಡೆಯಿತು. ಸಂತ್ರಸ್ತ ದಲಿತ ಕುಟುಂಬಕ್ಕೆ ಧೈರ್ಯ ತುಂಬಿ ಪ್ರಕರಣದ ಸಮಗ್ರ ತನಿಖೆ ನಡೆಸಲು ಆಗ್ರಹಿಸಲಾಯಿತು.
ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಸ್ವರೂಪ ಅಧ್ಯಯನ ಕೇಂದ್ರದ ವಿದ್ಯಾರ್ಥಿ
ಮಂಗಳೂರು ಸ್ವರೂಪ ಅಧ್ಯಯನ ಕೇಂದ್ರದ 8ನೇ ತರಗತಿ ವಿದ್ಯಾರ್ಥಿ ಜನನ್‌ ಮಿತ್ತಡ್ಕ ಅವರು 84,246 ಸಂಖ್ಯೆಗಳಲ್ಲಿ ಭಗವದ್ಗೀತೆಯ 700 ಶ್ಲೋಕಗಳನ್ನು 1,400 ಸಾಲುಗಳಲ್ಲಿ ಬರೆದು ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ ದಾಖಲೆ ನಿರ್ಮಾಣ ಮಾಡಿದ್ದಾರೆ.
ಕಲಾ ಸೇವೆಯಿಂದ ಬದುಕು ಸಾರ್ಥಕ: ಲಕ್ಷ್ಮೀನಾರಾಯಣ ಆಸ್ರಣ್ಣ
ಭರತಾಂಜಲಿ ಕೊಟ್ಟಾರ ಮಂಗಳೂರು ವತಿಯಿಂದ ನಗರದ ಪುರಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ‘ಕಿಂಕಿಣಿ ತ್ರಿಂಶತ್’ 30 ತುಂಬಿದ ಹರ್ಷ ಕಾರ್ಯಕ್ರಮ ನೆರವೇರಿತು.
ತುಳುವಿಗೆ ರಾಜ್ಯದ ಅಧಿಕೃತ ಭಾಷೆ ಸ್ಥಾನಮಾನ : 7 ರಂದು ಸಿಎಂ ಭೇಟಿಗೆ ಅಖಿಲ ಅಮೆರಿಕ ತುಳುವರ ಅಂಗಣನಿರ್ಧಾರ
ತುಳುವಿಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿ ಏಪ್ರಿಲ್‌ 7 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು 18 ತುಳು ಸಂಘಟನೆಗಳು ಒಟ್ಟು ಸೇರಿ ಅಖಿಲ ಅಮೆರಿಕ ತುಳುವರ ಅಂಗಣದ ಪ್ರಮುಖರು ನಿರ್ಧರಿಸಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯ: ಗ್ಯಾನ್‌ ಕಾರ್ಯಕ್ರಮ ಸಂಪನ್ನ
ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಜೀವರಸಾಯನಶಾಸ್ತ್ರ ವಿಭಾಗದಲ್ಲಿ ಇತ್ತೀಚೆಗೆ ‘ಡೆವೆಲಪ್ಪಿಂಗ್ ಕ್ಯಾನ್ಸರ್ ಮೊಡೆಲ್ಸ್ ಇನ್ವಿಟ್ರೋ ಆಂಡ್ ಇನ್ವಿವೋ: ಅಡ್ವಾಂಟೇಜಸ್ ಆಂಡ್ ಲಿಮಿಟೇಶನ್ಸ್’ ವಿಷಯದಡಿ ಗ್ಯಾನ್ ಕಾರ್ಯಕ್ರಮ ನಡೆಯಿತು.
ಅಲ್ಪಸಂಖ್ಯಾತರ ವಿಶೇಷ ಮೀಸಲಾತಿ ಅನುದಾನ ರದ್ದುಗೊಳಿಸಲು ಮನವಿ
ಬಜೆಟ್‌ನಲ್ಲಿ ಅಲ್ಪ ಸಂಖ್ಯಾತರಿಗೆ ನೀಡಿರುವ ರು. ೪೫೦೦ ಕೋಟಿ ವಿಶೇಷ ಅನುದಾನ ಬಿಡುಗಡೆ ಮತ್ತು ಸರ್ಕಾರಿ ಗುತ್ತಿಗೆಯಲ್ಲಿ ಶೇ.೪ ಮೀಸಲಾಗಿ ನೀಡಿರುವುದನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಶುಕ್ರವಾರ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ಪುತ್ತೂರು ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ವಕ್ಫ್‌ ತಿದ್ದುಪಡಿ ಮಸೂದೆ ಕಟ್ಟುನಿಟ್ಟು ಜಾರಿಯಾಗಲಿ: ಅನ್ವರ್‌ ಮಾಣಿಪ್ಪಾಡಿ ಆಗ್ರಹ
ವಕ್ಫ್‌ ತಿದ್ದುಪಡಿ ಕಾಯ್ದೆಗೆ ಸಂಸತ್‌ನ ಉಭಯ ಸದನಗಳಲ್ಲಿ ಅನುಮೋದನೆ ಸಿಕ್ಕಿರುವುದು ನನ್ನ ಜೀವನದ ಅತ್ಯಂತ ಸಂತಸದ ದಿನ. ರಾಷ್ಟ್ರಪತಿಗಳ ಅಂಕಿತದ ಬಳಿಕ ಈ ಮಸೂದೆಯನ್ನು ಕೇಂದ್ರ ಸರ್ಕಾರ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್‌ ಮಾಣಿಪ್ಪಾಡಿ ಹೇಳಿದ್ದಾರೆ.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 595
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved