• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೆ. 22 ರಿಂದ ಮಂಗಳೂರು ದಸರಾ ಮಹೋತ್ಸವ
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೆ.೨೨ ರಿಂದ ಅ.೨ರ ವರೆಗೆ ನಡೆಯುವ ಮಂಗಳೂರು ದಸರಾ ಮಹೋತ್ಸವ (ನವರಾತ್ರಿ ಉತ್ಸವ) ಹಿನ್ನೆಲೆಯಲ್ಲಿ ಮಹತ್ವದ ಪೂರ್ವಭಾವಿ ಸಮಾಲೋಚನಾ ಸಭೆ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಭಾನುವಾರ ನಡೆಯಿತು.
ಇಂಡಿಯಾನ ಆಸ್ಪತ್ರೆಯಲ್ಲಿ ‘ವಾಲ್ವ್‌ ಇನ್‌ ವಾಲ್ವ್‌’ ಟಿಎವಿಆರ್‌ ಯಶಸ್ವಿ ಚಿಕಿತ್ಸೆ
ತೀವ್ರವಾದ ಆಯೊರ್ಟಿಕ್‌ ವಾಲ್ವ್‌ ರೋಗ ಹೊಂದಿರುವ ರೋಗಿಗಳಿಗೆ ಸಾಮಾನ್ಯವಾಗಿ ಶಸ್ತ್ರಚಿಕಿತ್ಸೆ ಮೂಲಕ ವಾಲ್ವ್‌ ಬದಲಾವಣೆ ಮಾಡಲಾಗುತ್ತದೆ. ಆದರೆ 10-15 ವರ್ಷಗಳಲ್ಲಿ ಆ ವಾಲ್ವ್‌ಗಳು ಕುಗ್ಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ವಾಲ್ವ್‌ ಬದಲಿಸಲು ಮತ್ತೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ಅಗತ್ಯವಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ ನೂತನ ತಂತ್ರಜ್ಞಾನ ವಾಲ್ವ್‌ ಇನ್‌ ವಾಲ್ವ್‌ ಟಿಎವಿಆರ್‌ ಬಹುಮಟ್ಟಿಗೆ ಸುರಕ್ಷಿತವಾದ ಆಯ್ಕೆ.
ವಿದ್ಯಾರ್ಥಿಗಳು ಡ್ರಗ್ಸ್ ಜಾಲಕ್ಕೆ ಬಲಿಯಾಗಬೇಡಿ: ಅಜ್ಮತ್ ಅಲಿ
ರಥಬೀದಿಯ ಡಾ.ಪಿ. ದಯಾನಂದ ಪೈ- ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ಬಂದರು ಉತ್ತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅಜ್ಮತ್ ಅಲಿ ಮಾಹಿತಿ ನೀಡಿದರು.
ಆಟಿ ಆಚರಣೆ ಕರಾವಳಿ ಹವಾಗುಣಕ್ಕೆ ಪೂರಕ: ಮಂಜುಳಾ ಪ್ರವೀಣ್‌ ಶೆಟ್ಟಿ
ಕರ್ನಾಟಕ ರಾಜ್ಯ ದೇವಾಡಿಗರ ಸಂಘದಿಂದ ಮಂಗಳೂರು ಮಣ್ಣಗುಡ್ಡದಲ್ಲಿ , ತುಳುನಾಡಿನ ಜನಜೀವನದ ಪರಿಚಯವನ್ನು ತಿಳಿ ಹೇಳುವ ಆಟಿ ತಿಂಗಳ ವಿಶೇಷತೆಯನ್ನು ಯುವ ತಲೆಮಾರಿಗೆ ತಲುಪಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು.
ಬಿ.ಸಿ.ರೋಡ್: ‘ಭಾರತ ದರ್ಶನ’ ಸರಣಿ ತಾಳಮದ್ದಳೆ ಸಮಾರೋಪ
ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು ವತಿಯಿಂದ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ತಾಳಮದ್ದಳೆ ಹಾಗೂ ಹಿರಿಯ ಭಾಗವತ ದಿ. ಕುಬಣೂರು ಶ್ರೀಧರ ರಾವ್ ಸ್ಮರಣೆ ಕಾರ್ಯಕ್ರಮ ಬಿ.ಸಿ.ರೊಡಿನ ತುಳು ಶಿವಳ್ಳಿ ಸಭಾಭವನದಲ್ಲಿ ನಡೆಯಿತು.
ಕಲ್ಲಡ್ಕ: ಕಲಾವಿದ ಚಿ.ರಮೇಶ್‌ ನುಡಿ ನಮನ, ಗಣ್ಯರಿಂದ ಶ್ರದ್ಧಾಂಜಲಿ
ಹಿರಿಯ ರಂಗಭೂಮಿ ಕಲಾವಿದ ಶಾರದಾ ಪ್ರತಿಷ್ಠಾನದ ಸ್ಥಾಪಕ ಸದಸ್ಯ ಚಿ.ರಮೇಶ್ ಅವರಿಗೆ ಶಾರದಾ ಸೇವಾ ಪ್ರತಿಷ್ಠಾನ ಹಾಗೂ ಉತ್ಸವ ಸಮಿತಿ ಕಲ್ಲಡ್ಕ ವತಿಯಿಂದ ನುಡಿನಮನ ಕಾರ್ಯಕ್ರಮ ಕಲ್ಲಡ್ಕ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆಯಿತು.
ಬಹುಕೋಟಿ ವಂಚಕನ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ
ಬಿಹಾರದ ಉದ್ಯಮಿಗೆ ಹತ್ತು ಕೋಟಿ ರು. ವಂಚನೆ ಮತ್ತು ಮಂಗಳೂರಿನ ವ್ಯಕ್ತಿಗೆ ಒಂದೂವರೆ ಕೋಟಿ ರು. ವಂಚನೆ ಪ್ರಕರಣದಲ್ಲಿ ಹೈಕೋರ್ಟ್ ಮಂಗಳೂರಿನ ರೋಶನ್ ಸಲ್ದಾನನ ವಿರುದ್ಧ ಪೊಲೀಸರ ತನಿಖಾ ಪ್ರಕ್ರಿಯೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಸಿರಿಬಾಗಿಲು ಪ್ರತಿಷ್ಠಾನ: ತೆಂಕುತಿಟ್ಟು ಯಕ್ಷಗಾನ ಹಿಮ್ಮೇಳನ ಕಲಾವಿದರ ಶಿಬಿರ
ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ತೆಂಕುತಿಟ್ಟು ಯಕ್ಷಗಾನ ಹಿಮ್ಮೇಳ ಕಲಾವಿದರ ಶಿಬಿರ ನಡೆಯಿತು. ಹಿರಿಯ ಯಕ್ಷಗಾನ ಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ ಉದ್ಘಾಟಿಸಿದರು.
ಮನೆಗೊಂದು ಗ್ರಂಥಾಲಯ ಕಾರ‍್ಯಕ್ರಮ ಅನುಷ್ಠಾನ: ಜಿಲ್ಲಾ ಜಾಗೃತಿ ಸಮಿತಿ ರಚನೆಯ ಪೂರ್ವಭಾವಿ ಸಭೆ
ಮಂಗಳೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಮನೆಗೊಂದು ಗ್ರಂಥಾಲಯ ಕಾರ‍್ಯಕ್ರಮ ಅನುಷ್ಟಾನ ಹಾಗೂ ಜಿಲ್ಲಾ ಜಾಗೃತಿ ಸಮಿತಿ ರಚನೆಯ ಪೂರ್ವಭಾವಿ ಸಭೆ ನೆರವೇರಿತು.
ಮಂಗಳೂರು-ಬೆಂಗಳೂರು ನಡುವೆ ಕೆಎಸ್ಆರ್‌ಟಿಸಿ ಮಧ್ಯಾಹ್ನ ಅಂಬಾರಿ ಸ್ಲೀಪರ್‌ ಬಸ್‌ ಸಂಚಾರ ಆರಂಭ
ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ ಮಂಗಳೂರು-ಬೆಂಗಳೂರು ನಡುವೆ ಹೊಸದಾಗಿ ಐದು ಬಸ್‌ಗಳ ಸಂಚಾರಕ್ಕೆ ಭಾನುವಾರ ಚಾಲನೆ ನೀಡಿದೆ. ಇದರಲ್ಲಿ ಎರಡು ನೂತನ ವೋಲ್ವೋ ಮಲ್ಟಿ ಆ್ಯಕ್ಸಿಲ್‌ ಸೀಟರ್‌ 2.0 ಹಾಗೂ ಮೂರು ನೂತನ ಅಂಬಾರಿ ಉತ್ಸವ ಬಸ್‌ಗಳು ಸೇರಿವೆ.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 718
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved