• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫಾ.ಮುಲ್ಲರ್‌ ಹೋಮಿಯೋಪಥಿಕ್‌ ಕಾಲೇಜು ಪದವಿ ಪ್ರದಾನ
ಫಾದರ್‌ ಮುಲ್ಲರ್‌ ಹೋಮಿಯೋಪಥಿಕ್‌ ಮೆಡಿಕಲ್‌ ಕಾಲೇಜಿನ 35ನೇ ಪದವಿ ಪ್ರದಾನ ಸಮಾರಂಭ ಫಾದರ್‌ ಮುಲ್ಲರ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಗುರುವಾರ ನಡೆಯಿತು. 89 ಹೋಮಿಯೋಪಥಿ ಪದವೀಧರರು ಮತ್ತು 26 ಸ್ನಾತಕೋತ್ತರ ಪದವೀಧರರಿಗೆ ಪದವಿ ಪ್ರದಾನ ಮಾಡಲಾಯಿತು.
ಶ್ರೀ ರಕ್ತೇಶ್ವರೀ ಸನ್ನಿಧಿ ಬ್ರಹ್ಮಕಲಶಾಭಿಷೇಕ: ಹೊರೆಕಾಣಿಕೆ ಮೆರವಣಿಗೆ
ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದ ಬಳಿ ಸಮಾವೇಶಗೊಂಡ ಹೊರೆಕಾಣಿಕೆ ಮೆರವಣಿಗೆಗೆ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ರಮೇಶಾನಂದ ಸೋಮಯಾಜಿ ಚಾಲನೆ ನೀಡಿದರು. ಬಳಿಕ ರಾಷ್ಟ್ರೀಯ ಹೆದ್ದಾರಿಯ ಮೂಲಕ ಭವ್ಯ ಮೆರವಣಿಗೆಯಲ್ಲಿ ಹಸಿರುವಾಣಿಯನ್ನು ಕ್ಷೇತ್ರಕ್ಕೆ ತರಲಾಯಿತು.
6ರಂದು ಶ್ರೀರಾಮ ನವಮಿ ಉತ್ಸವ, ಶೋಭಾಯಾತ್ರೆ ವೈಭವ
ಕೊಡಿಯಾಲಬೈಲ್‌ ಪಿವಿಎಸ್‌ ಕಲಾಕುಂಜ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಸ್ಕಾನ್‌ ಮಂಗಳೂರು ಶ್ರೀಕೃಷ್ಣ ಬಲರಾಮ ಮಂದಿರ ವತಿಯಿಂದ ಶ್ರೀ ರಾಮನವಮಿ ಮತ್ತು ಶ್ರೀ ರಾಮ ಲಕ್ಷ್ಮಣ ಅಲಂಕೃತ ಶೋಭಾಯಾತ್ರಾ ಮಹೋತ್ಸವವನ್ನು ಏ.6ರಂದು ಸಂಜೆ 4.30 ಗಂಟೆಗೆ ಆಯೋಜಿಸಲಾಗಿದೆ.
ಪರೀಕ್ಷೆಗೆ ಹಾಜರಾದ ಪದ್ಮುಂಜ ಪ್ರೌಢಶಾಲೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯರು
ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಿಂದ ಇಬ್ಬರು ಹೆಣ್ಣುಮಕ್ಕಳಿಗೆ ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂಬ ಪ್ರಕರಣ ವಿದ್ಯಾರ್ಥಿನಿಯರು ಬುಧವಾರದಂದು ಪರೀಕ್ಷೆ ಬರೆದಿದ್ದಾರೆ.
ಎಸ್‌ಸಿಡಿಸಿಸಿ ಬ್ಯಾಂಕ್‌: 110.40 ಕೋ.ರು. ಸಾರ್ವಕಾಲಿಕ ದಾಖಲೆ ಲಾಭ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್‌) ಮಾರ್ಚ್‌ 31ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಸಾರ್ವಕಾಲಿಕ ದಾಖಲೆಯ 110.40 ಕೋಟಿ ರು. ಲಾಭ ಗಳಿಸಿದೆ.
ವಿದ್ಯಾರ್ಥಿಗಳ ಸಮಸ್ಯೆ ನಿವಾರಣೆಗೆ ಎನ್‌ಎಸ್‌ಯುಐ ಹೆಲ್ಪ್‌ಲೈನ್‌
ಕಾಲೇಜುಗಳಲ್ಲಿ ವ್ಯಾಪಕವಾಗಿರುವ ಡ್ರಗ್ಸ್‌, ರ್‍ಯಾಗಿಂಗ್‌ ಪಿಡುಗು ನಿರ್ಮೂಲನೆ ಸೇರಿದಂತೆ ವಿದ್ಯಾರ್ಥಿಗಳ ವಿವಿಧ ಸಮಸ್ಯೆ ನಿವಾರಣೆಗಾಗಿ ಹೆಲ್ಪ್‌ಲೈನ್‌ (ಸಂಖ್ಯೆ- 7400840069) ಆರಂಭಿಸಲಾಗಿದೆ. ಕರೆ ಅಥವಾ ವಾಟ್ಸಪ್‌ ಮೂಲಕ ವಿದ್ಯಾರ್ಥಿಗಳು ಸಮಸ್ಯೆ ಹೇಳಿಕೊಳ್ಳಬಹುದು.
ಮತ ನೀಡಿದ ತಪ್ಪಿಗೆ ಬಡಜನರಿಗೆ ಬೆಲೆ ಏರಿಕೆ ಶಿಕ್ಷೆ: ಸಿಐಟಿಯು
ಮತ ನೀಡಿದ ತಪ್ಪಿಗೆ ಸರ್ಕಾರವು ಬಡ ಜನರಿಗೆ ಬೆಲೆಏರಿಕೆಯ ಶಿಕ್ಷೆ ನೀಡುತ್ತಿದೆ ಎಂದು ಪುತ್ತೂರು ತಾಲೂಕು ಬೀಡಿ ಕೆಲಸಗಾರರ ಸಂಘ(ಸಿಐಟಿಯು)ದ ಅಧ್ಯಕ್ಷ ನ್ಯಾಯವಾಗಿ ಪಿ.ಕೆ. ಸತೀಶನ್ ಮತ್ತು ಕಾರ್ಯದರ್ಶಿ ನ್ಯಾಯವಾದಿ ಬಿ.ಎಂ. ಭಟ್ ಆರೋಪಿಸಿದ್ದಾರೆ.
ಅಮೃತ್ ಯೋಜನೆ 2.0 ಕಾಮಗಾರಿಗಳಿಂದ ಗೊಂದಲ ನಿವಾರಣೆಗೆ ಟಾಸ್ಕ್‌ ಫೋರ್ಸ್‌ ರಚಿಸಲು ಖಾದರ್‌ ಸೂಚನೆ
ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಮೃತ್ 2.0 ಪೈಪ್ ಲೈನ್ ಕಾಮಗಾರಿಯಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಸರಿದೂಗಿಸಲು, ನೀರಾವರಿ ಇಲಾಖೆ ಹಾಗೂ ಪಟ್ಟಣ ಪಂಚಾಯತ್ ಅಧಿಕಾರಿಗಳು ಟಾಸ್ಕ್ ಫೋರ್ಸ್ ರಚಿಸಿ ತಿಂಗಳಿಗೊಂದು ಸಭೆ ಕಡ್ಡಾಯ ನಡೆಸಬೇಕು ಎಂದು ಸ್ಪೀಕರ್ ಯುಟಿ ಖಾದರ್ ಸೂಚನೆ ನೀಡಿದ್ದಾರೆ.
ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ರು.೨.೦೧ ಕೋಟಿ ನಿವ್ವಳ ಲಾಭ: ಸೀತಾರಾಮರೈ
ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ೨೦೨೪-೨೫ ನೇ ಸಾಲಿನ ಆರ್ಥಿಕ ವರ್ಷದಲ್ಲಿ ರು. ೮೧೩.೩೩ ಕೋಟಿಗಳ ವ್ಯವಹಾರವನ್ನು ನಡೆಸಿ ರು.೨.೦೧ ಕೋಟಿಗಳ ನಿವ್ವಳ ಲಾಭ ಗಳಿಸಿರುತ್ತದೆ ಎಂದು ಸಂಘದ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ ತಿಳಿಸಿದ್ದಾರೆ.
ಬಂಟ್ವಾಳ: ವಿಶ್ವ ಆಟಿಸಂ ದಿನಾಚರಣೆ
ವಿಕಾಸಂ ಸೇವಾ ಫೌಂಡೇಶನ್, ಸಕ್ಷಮ ದಕ್ಷಿಣ ಕನ್ನಡ ಘಟಕ ಹಾಗೂ ಲಯನ್ಸ್ ಕ್ಲಬ್ ಬಂಟ್ವಾಳ ಜೊತೆ ವಿಶ್ವ ಆಟಿಸಂ ದಿನ ಕಾರ್ಯಕ್ರಮವನ್ನು ಬುಧವಾರ ಬಂಟ್ವಾಳದಲ್ಲಿ ಆಯೋಜಿಸಿತ್ತು.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 595
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved