• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಡೂರು ಸರ್ಕಾರಿ ಶಾಲೆ ಆಂಗ್ಲಮಾಧ್ಯಮ ಶಿಕ್ಷಣಕ್ಕೆ ಸ್ಪೀಕರ್ ಖಾದರ್ ಅಸ್ತು
ಮಾಡೂರಿನ ಸರ್ಕಾರಿ ಶಾಲೆಯನ್ನು ಆಂಗ್ಲಮಾಧ್ಯಮ ಶಾಲೆಯನ್ನಾಗಿ ಪರಿವರ್ತಿಸುವ ಯೋಜನೆಗೆ ಶಾಸಕರು ಹಾಗೂ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಗ್ರೀನ್ ಸಿಗ್ನಲ್ ನೀಡಿದ್ದು, ಸರ್ಕಾರದಿಂದ ಅನುದಾನ ಬರುವವರೆಗೆ ತನ್ನ ವೇತನದಿಂದ ರು.1 ಲಕ್ಷ ವನ್ನು ಆಂಗ್ಲಮಾಧ್ಯಮ ಶಾಲೆಯ ಕಾರ್ಯಾಚರಣೆಗೆ ನೀಡುವುದಾಗಿ ಭರವಸೆ ನೀಡಿದ್ದಾರೆ.
ಆಲಸ್ಯದಿಂದ ಹೊರ ಬರಲು ಕ್ರೀಡಾ ಚಟುವಟಿಕೆ ಸಹಕಾರಿ: ಪ್ರಭಾಕರ ಪೂಜಾರಿ
ಅಜ್ಜರಕಾಡು ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾರ್ಷಿಕ ಕ್ರೀಡಾಕೂಟ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗಿತು.
ಸುರತ್ಕಲ್ ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ದಿನಕರ ಶೆಟ್ಟಿ ಪಡ್ರೆ
ಸುರತ್ಕಲ್ ಸಮೀಪದ ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದ ಆಡಳಿತ ಮಂಡಳಿ ಮಹಾಸಭೆಯಲ್ಲಿ ದೈವಸ್ಥಾನದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರನ್ನಾಗಿ ದಿನಕರ ಶೆಟ್ಟಿ ತೆಂಕು ಮೇಗಿನ ಮನೆ ಪಡ್ರೆ ಅವರನ್ನು ಆಯ್ಕೆ ಮಾಡಲಾಯಿತು.
ಪುತ್ತೂರು, ಬೆಳ್ತಂಗಡಿ: ವಿವಿಧೆಡೆ ಗುಡುಗು ಸಹಿತ ಮಳೆ
ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲಿ ಬುಧವಾರ ಸಂಜೆ ಮಳೆ ಗುಡುಗು ಸಹಿತ ಮಳೆಯಾಗಿದೆ. ಪುತ್ತೂರು ನಗರ, ಗ್ರಾಮೀಣ ಪ್ರದೇಶಗಳಾದ ಕುಂಬ್ರ, ತಿಂಗಳಾಡಿ, ಪಾಣಾಜೆ, ಕಬಕ, ಕೋಡಿಂಬಾಡಿ, ಈಶ್ವರಮಂಗಲ, ಕಾವು ಮತ್ತಿತರ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.
ರೇಷನ್ ಅಂಗಡಿಗಳಲ್ಲಿ ಅಕ್ಕಿ ‘ನೋ ಸ್ಟಾಕ್’: ವೇದವ್ಯಾಸ್‌ ಕಾಮತ್‌ ಆರೋಪ
ಕಾಂಗ್ರೆಸ್ ಸರ್ಕಾರ ಈಗ ದಿವಾಳಿಯಾಗಿರುವ ಪರಿಣಾಮ 10 ಕೆಜಿ ಬಿಡಿ, 5 ಕೆಜಿ ಅಕ್ಕಿಯನ್ನೂ ಕೊಡುತ್ತಿಲ್ಲ. ಜೊತೆಗೆ ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿಯನ್ನೂ ಕೊಡದೇ ರೇಷನ್ ಅಂಗಡಿಗಳ ಬಾಗಿಲಿಗೆ ‘ನೋ ಸ್ಟಾಕ್’ ಬೋರ್ಡ್ ಹಾಕಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಆರೋಪಿಸಿದ್ದಾರೆ.
ಮಂಗಳೂರು: ಏಪ್ರಿಲ್ 5ರಂದು ನಂದಿ ರಥಯಾತ್ರೆ ಬೃಹತ್‌ ಸಮಾರೋಪ
ಗೋಸೇವಾ ಗತಿವಿಧಿ ಕರ್ನಾಟಕ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ ಆಶ್ರಯದಲ್ಲಿ 95 ದಿನಗಳ ಕಾಲ ರಾಜ್ಯಾದ್ಯಂತ ಸಂಚರಿಸಿದ ನಂದಿ ರಥಯಾತ್ರೆಯ ರಾಜ್ಯ ಮಟ್ಟದ ಬೃಹತ್ ಸಮಾರೋಪ ಏ.5ರಂದು ಸಂಜೆ 5.30ಕ್ಕೆ ನಗರದ ಕದ್ರಿ ಮೈದಾನದಲ್ಲಿ ನಡೆಯಲಿದೆ.
ತಡಂಬೈಲ್‌ ವೀರಕೇಸರಿ ಸಂಸ್ಥೆ ಅಧ್ಯಕ್ಷ ಎಸ್‌.ಪದ್ಮನಾಭ ಕರ್ಕೇರ
ಸುರತ್ಕಲ್‌ ಸಮೀಪದ ತಡಂಬ್ಯೆಲ್‌ ವೀರಕೇಸರಿ ಸಂಘಟನೆ ನೂತನ ಅಧ್ಯಕ್ಷರಾಗಿ ಎಸ್ ಪದ್ಮನಾಭ ಕರ್ಕೇರ ತಡಂಬೈಲ್ ಆಯ್ಕೆಯಾಗಿದ್ದಾರೆ.ವೀರಕೇಸರಿ ಕಚೇರಿಯಲ್ಲಿ ಸುಕುಮಾರ್ ತಡಂಬೈಲ್ ಅಧ್ಯಕ್ಷತೆಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಬಿ.ಸಿ.ರೋಡ್‌ ರಕ್ತೇಶ್ವರಿ ದೇವಿ ಸನ್ನಿಧಿ: ಏ.4ರಿಂದ ಬ್ರಹ್ಮಕಲಶೋತ್ಸವ ಸಂಭ್ರಮ
ಬಂಟ್ವಾಳ ತಾಲೂಕು ಬಿ.ಸಿ.ರೋಡ್‌ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಬ್ರಹ್ಮ ಶ್ರೀ ವೇದಮೂರ್ತಿ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಏ.4 ರಿಂದ ಏ.9ರ ವರೆಗೆ ನಡೆಯಲಿದೆ.
ಸುಲ್ಕೇರಿ: ಅಪರೂಪದ ರಕ್ತಸಾಲಿ ತಳಿ ಭತ್ತ ಕಟಾವಿಗೆ ರೆಡಿ
ಕಳೆದ ಬಾರಿ ಪಂಜಾಬ್ ಮೂಲದ ಭತ್ತದ ತಳಿ ಜಿಲ್ಲೆಗೆ ಪರಿಚಯಿಸಿದ ಸುಲ್ಕೇರಿ ಗ್ರಾಮದ ಕುದ್ಯಾಡಿ ಮನೆಯ ಕೃಷಿಕ, ಉಪನ್ಯಾಸಕ ಚಂದ್ರಕಾಂತ ಗೋರೆ, ಈ ಬಾರಿ ರಕ್ತಸಾಲಿ ಎಂಬ ವಿಶಿಷ್ಟ ಭತ್ತದ ತಳಿ ಬೆಳೆಸಿದ್ದು ಅದು ಮುಂದಿನ ಕೆಲವೇ ದಿನಗಳಲ್ಲಿ ಕಟಾವಿಗೆ ಸಿದ್ಧವಾಗಿದೆ.
ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಏಕಬಳಕೆಯ ಪ್ಲಾಸ್ಟಿಕ್‌ ನಿಷೇಧ ಜಾರಿ
ಉಜಿರೆ ಗ್ರಾಮದಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಳಸದಂತೆ ಸೂಚಿಸಲಾಗಿದೆ. ಏ.೧ರಿಂದ ಈ ನಿರ್ಧಾರ ಜಾರಿಯಾಗಿದೆ. ಈ ಬಗ್ಗೆ ಗ್ರಾಪಂ ವತಿಯಿಂದ ಪ್ರತಿ ಅಂಗಡಿಗಳ ಪರಿಶೀಲನೆ ನಡೆಯಲಿದೆ. ಹಂತ ಹಂತವಾಗಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಹೆಚ್ಚಿನ ಕ್ರಮಗಳನ್ನು ಕೈಗೊಂಡಿದ್ದು ಪ್ಲಾಸ್ಟಿಕ್ ಬಳಕೆ ಕಂಡು ಬಂದರೆ ದಂಡ ವಿಧಿಸಲಾಗುವುದು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 595
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved