• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಳಿಜೋರ ಶ್ರೀ ರಾಮ ಯುವಕ ವೃಂದ ವಾರ್ಷಿಕೋತ್ಸವ
ಕಿನ್ನಿಗೋಳಿ ಸಮೀಪದ ಗೋಳಿಜೋರದ ಶಶೀಂದ್ರ ರಂಗವೇದಿಕೆಯಲ್ಲಿ ನಡೆದ ಗೋಳಿಜೋರ ಶ್ರೀ ರಾಮ ಯುವಕ ವೃಂದದ ೩೯ ನೇ ವಾರ್ಷಿಕೋತ್ಸವ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.
ವಸಂತ ವೇದ ಪಾಠ ಶಿಬಿರ ಪೂರ್ವಭಾವಿ ಸಮಾಲೋಚನಾ ಸಭೆ
ಏ.15 ರಿಂದ 30 ರ ತನಕ ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ 15 ದಿನಗಳ ವಸಂತ ವೇದ ಪಾಠ ಶಿಬಿರ (ಶ್ಲೋಕ, ಸ್ತೋತ್ರ, ಸೂಕ್ತಗಳು, ಸಂಸ್ಕೃತ ಭಾಷಾಭ್ಯಾಸ, ಪಂಚಾಂಗ ಓದುವ ಕಲಿಕೆ, ಸಂಧ್ಯಾವಂದನೆ, ಪೂಜಾವಿಧಿ, ಧಾರ್ಮಿಕ ಉಪನ್ಯಾಸ, ಮನರಂಜನೆಯ ಆಟಗಳು) ನಡೆಸಲು ನಿರ್ಧರಿಸಲಾಗಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ವಾರ್ಷಿಕ ಜಾತ್ರೋತ್ಸಕ್ಕೆ ಗೊನೆ ಮುಹೂರ್ತ
ಏ.೧೦ ರಂದು ಧ್ವಜಾರೋಹಣದೊಂದಿಗೆ ಪುತ್ತೂರು ಜಾತ್ರಾ ವಿಧಿವಿಧಾನಗಳು ವಿಧ್ಯುಕ್ತವಾಗಿ ಆರಂಭವಾಗಲಿದೆ. ಏ.೧೭ರಂದು ಬ್ರಹ್ಮರಥೋತ್ಸವ ಹಾಗೂ ಪುತ್ತೂರ ಬೆಡಿ ಸಿಡಿಮದ್ದುಗಳ ಪ್ರದರ್ಶನ ನಡೆಯಲಿದೆ.
ಎಂಟರಿಂದ ಹತ್ತು ಹೀಗಿತ್ತು...: 35 ವರ್ಷ ಬಳಿಕ ಮುಡಿಪು ಸರ್ಕಾರಿ ಹೈಸ್ಕೂಲ್‌ ವಿದ್ಯಾರ್ಥಿಗಳ ಸಮ್ಮಿಲನ
ಉಳ್ಳಾಲ ತಾಲೂಕಿನ ಕುರ್ನಾಡು ಮುಡಿಪು ಸರ್ಕಾರಿ ಪ.ಪೂ.ಕಾಲೇಜಿನ ಹೈಸ್ಕೂಲ್‌ ವಿಭಾಗದ 1987-90ನೇ ಬ್ಯಾಚಿನ ಸಹಪಾಠಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಇತ್ತೀಚೆಗೆ ಸಂಸ್ಥೆಯಲ್ಲಿ ನೆರವೇರಿತು. 8-10ನೇ ತರಗತಿ ತನಕ ಕಲಿತ ಎಲ್ಲ ಹಳೆಯ ವಿದ್ಯಾರ್ಥಿಗಳು, ‘ಎಂಟರಿಂದ ಹತ್ತು.. ಹೀಗಿತ್ತು...’ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಖುಷಿಯ ಕ್ಷಣಗಳಿಗೆ ಜತೆಯಾದರು.
ವೀರಕೇಸರಿ ತರುಣ ವೃಂದ, ಮಾತೃ ಬಳಗ: 15ನೇ ವರ್ಷದ ಯುಗಾದಿ ಉತ್ಸವ
ಮೂಲ್ಕಿ ಕೆಎಸ್‌ ರಾವ್‌ ನಗರದ ಬಿಜಾಪುರ ಕಾಲೋನಿಯ ವೀರಕೇಸರಿ ತರುಣ ವೃಂದ ಮತ್ತು ಮಾತೃ ಬಳಗದ ವತಿಯಿಂದ ಕೆಎಸ್‌ ರಾವ್‌ ನಗರದ ಲಿಂಗಪ್ಪಯ್ಯ ಕಾಡು ನಾಗಬನದ ಬಳಿಯ ವೇದಿಕೆಯಲ್ಲಿ 15ನೇ ವರ್ಷದ ಯುಗಾದಿ ಉತ್ಸವ ಹಾಗೂ 5ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ ನೆರವೇರಿತು.
ಬೆಲೆ ಏರಿಕೆ ನಡುವೆ ಬೀಡಿ ಕಾರ್ಮಿಕರ ವೇತನ ಇಳಿಕೆ ಖಂಡನೀಯ: ಸಿಐಟಿಯು
ಬೀಡಿ ಕಾರ್ಮಿಕರ ಕನಿಷ್ಟ ವೇತನವನ್ನು ೩೧೫ ರು.ನಿಂದ ೨೭೦ ರು.ಗೆ ಇಳಿಸಿ ಹೊಸ ಆದೇಶ ಮಾಡಿದ ಸರ್ಕಾರದ ನಡೆಯನ್ನು ಪುತ್ತೂರು ತಾಲೂಕು ಬೀಡಿ ಕೆಲಸಗಾರರ ಸಂಘ (ಸಿಐಟಿಯು) ಅಧ್ಯಕ್ಷ ನ್ಯಾಯವಾದಿ ಪಿ.ಕೆ.ಸತೀಶನ್ ಮತ್ತು ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಬಿ.ಎಂ.ಭಟ್ ತೀವ್ರವಾಗಿ ಖಂಡಿಸಿದ್ದಾರೆ.
ಕಲ್ಲಮುಂಡ್ಕೂರು ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾಟ: ಸಾಧಕರಿಗೆ ಸನ್ಮಾನ
ಐದನೇ ಆವೃತ್ತಿಯ ಕಲ್ಲಮುಂಡ್ಕೂರು ಪ್ರೀಮಿಯರ್‌ ಲೀಗ್‌‌ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಮೂಡುಬಿದಿರೆ ಇನ್‌ಸ್ಪೆಕ್ಟರ್‌ ಸಂದೇಶ್ ಪಿ.ಜಿ ಸಹಿತ ಸಾಧಕರನ್ನು ಸನ್ಮಾನಿಸಲಾಯಿತು. ಜೊತೆಗೆ ಪಂದ್ಯಾಕೂಟದಲ್ಲಿ ಉಳಿಕೆಯಾದ ರು.25 ಸಾವಿರವನ್ನು ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲಾ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನೆರವಿಗೆ ನೀಡಲಾಯಿತು.
ಜೀವನದಿ ನೇತ್ರಾವತಿಯನ್ನು ಸೇರುತ್ತಿದೆ ತ್ಯಾಜ್ಯ: ಅಧಿಕಾರಿಗಳೇ, ಜನಪ್ರತಿನಿಧಿಗಳೇ ಇನ್ನಾದರೂ ಎಚ್ಚೆತ್ತುಕೊಳ್ಳಿ...
ಬಂಟ್ವಾಳ ಪುರಸಭಾ ವ್ಯಾಪ್ತಿಯ ಸುಮಾರು 12 ಕಡೆಗಳಲ್ಲಿ ಕಣ್ಣಿಗೆ ರಾಚುವಂತೆ ಕೊಳಕು ನೀರು ನೇರವಾಗಿ ಜೀವನದಿ‌ ನೇತ್ರಾವತಿಯ ಒಡಲಿಗೆ ಸೇರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಆತಂಕಕ್ಕೆ ಕಾರಣವಾಗಿದೆ. ಆದರೆ ಈ ಕುರಿತಾಗಿ ಬಂಟ್ವಾಳ ಪುರಸಭೆ, ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ವರ್ಗ ಯಾಕೆ ಮೌನ ವಹಿಸಿದೆ ಎನ್ನುವುದೇ ಯಕ್ಷ ಪ್ರಶ್ನೆ.
ಬೇಸರಗೊಂಡು ರಾಜೀನಾಮೆ ನೀಡುವ ಬಗ್ಗೆ ತೀರ್ಮಾನ ಕೈಗೊಂಡಿದ್ದೆ : ಬಸವರಾಜ ಹೊರಟ್ಟಿ

  ರಾಜೀನಾಮೆ ನೀಡುವ ಬಗ್ಗೆ ತೀರ್ಮಾನ ಕೈಗೊಂಡಿದ್ದೆ. ರಾಜ್ಯಪಾಲರು ಸೇರಿದಂತೆ ಅನೇಕ ಹಿರಿಯರು ನನ್ನ ನಿರ್ಧಾರವನ್ನು ಬದಲಾಯಿಸಬೇಕು ಎಂದು ಹೇಳಿದ ಕಾರಣ ಅವರ ಮಾತಿಗೆ ಬೆಲೆ ನೀಡಿ ರಾಜೀನಾಮೆ ನಿರ್ಧಾರವನ್ನು ಹಿಂಪಡೆದಿದ್ದೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ವಿಟಿಯು ಫೆಸ್ಟ್: ಆಳ್ವಾಸ್ ಎಂಜಿನಿಯರಿಂಗ್‌ ಕಾಲೇಜು ತೃತೀಯ
ಏಕಾದಶಾನನ ಏಕಾಂತ ನಾಟಕ ಹಾಗೂ ಮರ ಮತ್ತು ಮಗು ಕಿರುಪ್ರಹಸನ ಎರಡೂ ಪ್ರಥಮ ಪ್ರಶಸ್ತಿ ಪಡೆದವು. ಜನಪದ ವಾದ್ಯಮೇಳ ದ್ವಿತೀಯ ಸ್ಥಾನ ಪಡೆದರೆ, ಜನಪದ ನೃತ್ಯದಲ್ಲಿ ತೃತೀಯ ಸ್ಥಾನ ಪಡೆದರು. ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಂಯೋಜಿತ ೧೪೦ಕ್ಕೂ ಅಧಿಕ ಕಾಲೇಜುಗಳು ಭಾಗವಹಿಸಿದ್ದವು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 595
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved