ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆ: ಮೂಡುಬಿದಿರೆ ಬಂಟರ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಥಮ ಬಹುಮಾನ
ಬಂಟವಾಳದ ಬಂಟರ ಸಂಘದ ವಿಂಶತಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಬಂಟರ ಮಹಿಳಾ ಘಟಕದ ಸದಸ್ಯರು ಪ್ರಥಮ ಬಹುಮಾನ ಪಡೆದಿರುತ್ತಾರೆ.
ಹಿರೇಬಂಡಾಡಿ: ಕೃಷಿ ಹಾನಿ ಪ್ರದೇಶಕ್ಕೆ ಅಧಿಕಾರಿಗಳು, ಜನಪ್ರತಿನಿಧಿಗಳ ಭೇಟಿ
ಹಿರೇಬಂಡಾಡಿ ಗ್ರಾಮದ ಬೊಳುಂಬುಡ ಪ್ರದೇಶದಲ್ಲಿ ಭಾನುವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಉಂಟಾದ ವ್ಯಾಪಕ ಹಾನಿಯ ಬಗ್ಗೆ ಪರಿಶೀಲನೆ ನಡೆಸಲು ಈ ಪ್ರದೇಶಗಳಿಗೆ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಭೇಟಿ ನೀಡಿದರು.
ಸಾಹಿತ್ಯದ ಓದಿನಿಂದ ಜ್ಞಾನ, ಮನೋಬಲ ವೃದ್ಧಿ
ಮಂಗಳೂರು ಪ್ರೆಸ್ಕ್ಲಬ್ನಲ್ಲಿ ಮಂಗಳವಾರ ಅಮೃತ ಪ್ರಕಾಶನದ 44 ನೇ ಸರಣಿ ಕೃತಿ ವಜ್ರರಾವ್ ಅವರ ಲೇಖನಗಳ ಸಂಕಲನ ‘ಮರೆಯದ ಮಾತುಗಳು’ ಕೃತಿ ಲೋಕಾರ್ಪಣೆಗೊಂಡಿತು.
ಮುಕ್ಕ ಮಿತ್ರಪಟ್ಣ ಯುವಕ ಮಂಡಲ ವಿದ್ಯಾರ್ಥಿ ವೇತನ ವಿತರಣೆ
ಮುಕ್ಕದ ಮಿತ್ರಪಟ್ಣ ಯುವಕ ಮಂಡಲದ ವತಿಯಿಂದ ಮಿತ್ರಪಟ್ಣ ಜ್ಞಾನ ದೇಗುಲದ ಸಭಾಂಗಣದಲ್ಲಿ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಗೌರವಾರ್ಪಣಾ ಕಾರ್ಯಕ್ರಮ ನೆರವೇರಿತು.
ಮಳೆ ಆರ್ಭಟ: ಮಾಣಿ-ಬಿ.ಸಿ.ರೋಡ್ ಸಂಚಾರವೇ ಭಯಾನಕ!
ಬಂಟ್ವಾಳ ತಾಲೂಕಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಅವ್ಯವಸ್ಥೆಯಿಂದ ಮಾಣಿಯಿಂದ ಬಿ.ಸಿರೋಡು ವರೆಗಿನ ಪಯಣ ಸಂಚಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.
ಕೆಮ್ರಾಲ್ ಗ್ರಾಮ ಪಂಚಾಯಿತಿ: ರಕ್ತದಾನ ಶಿಬಿರ ಉದ್ಘಾಟನೆ
ಕೆಮ್ರಾಲ್ ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ನಡೆದ ರಕ್ತದಾನ ಶಿಬಿರವನ್ನು ದ. ಕ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಉದ್ಘಾಟಿಸಿದರು. 53 ಮಂದಿ ರಕ್ತದಾನ ಮಾಡಿದರು.
ಮಳೆ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ: ದಿನೇಶ್ ಗುಂಡೂರಾವ್ ಸೂಚನೆ
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಳೆ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಬೆಂಗಳೂರಿನಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿದರು.
ಮುಂದಿನ ತಿರುಗಾಟದಲ್ಲಿ ಕಟೀಲು ಯಕ್ಷಗಾನ ಮಂಡಳಿ 7ನೇ ಮೇಳ ಆರಂಭ
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಯಕ್ಷಗಾನ ಮಂಡಳಿಗೆ ಪ್ರದರ್ಶನಕ್ಕೆ ಬೇಡಿಕೆ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ದೇವಿಯ ಅಪ್ಪಣೆಯಂತೆ 2025-26ರ ಸಾಲಿನ ತಿರುಗಾಟದಲ್ಲಿ 7ನೇ ಮೇಳವನ್ನು ಆರಂಭಿಸಲು ನಿರ್ಧರಿಸಲಾಗಿದೆ.
ಟೈಲರ್ ವೃತ್ತಿ ಬಾಂಧವರು ಸಮಾಜದ ಶಕ್ತಿ: ಉಮಾನಾಥ ಕೋಟ್ಯಾನ್
ಮೂಲ್ಕಿ ಶ್ರೀ ನಾರಾಯಣ ಗುರು ವಿದ್ಯಾ ಸಂಸ್ಥೆಯ ಲೀಲಾ ಜಯ ಸುವರ್ಣ ಸಭಾಂಗಣದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮೂಲ್ಕಿ- ಹಳೆಯಂಗಡಿ ವಲಯ ಸಮಿತಿಯ ರಜತ ಸಂಭ್ರಮ ಕಾರ್ಯಕ್ರಮ ನೆರವೇರಿತು.
ಉಳ್ಳಾಲ: ಹೆಚ್ಚಿದ ಕಡಲು ಕೊರೆತ, ತೊಕ್ಕೊಟ್ಟು ಜಂಕ್ಷನ್ ಕೃತಕ ನೆರೆ
ಹಲವು ವರ್ಷಗಳಿಂದ ಕಡಲ್ಕೊರೆತ ಸಮಸ್ಯೆ ಉಳ್ಳಾಲದಲ್ಲಿ ವ್ಯಾಪಕವಾಗಿದ್ದರೂ ಬ್ರೇಕ್ ವಾಟರ್ ಅಳವಡಿಕೆಯಿಂದಾಗಿ ಕಡಲ್ಕೊರೆತ ಸ್ಥಳಾಂತರಗೊಳ್ಳುತ್ತಾ ಇದೀಗ ಉಚ್ಚಿಲ ಸೋಮೇಶ್ವರ ಸಮುದ್ರ ತೀರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ವ್ಯಾಪಕ ಹಾನಿಯುನ್ನುಂಟು ಮಾಡುತ್ತಿದೆ.
< previous
1
...
82
83
84
85
86
87
88
89
90
...
656
next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ