ಭ್ರಷ್ಟಾಚಾರ, ಅವ್ಯವಹಾರ , ನರಕಸದೃಶ ಪಿಲಿಕುಳ ನಿಸರ್ಗಧಾಮ : ಹೈಕೋರ್ಟ್ಗೆ ಪಿಐಎಲ್ ಅರ್ಜಿ ಸಲ್ಲಿಕೆಪಿಲಿಕುಳದಲ್ಲಿ ಭ್ರಷ್ಟಾಚಾರ, ಅವ್ಯವಹಾರ ನಡೆಯುತ್ತಿದೆ ಎಂದು ಭುವನ್ ಕಳೆದೆರಡು ವರ್ಷಗಳಿಂದ ಹೇಳುತ್ತಾ ಬಂದಿದ್ದರೂ, ಯಾವುದೇ ಕ್ರಮ ಆಗಿರಲಿಲ್ಲ. ಇದರಿಂದ ಬೇಸತ್ತ ಅವರು ತನಿಖೆ ನಡೆಸುವಂತೆ ಹೈಕೋರ್ಟ್ಗೆ ವಕೀಲ ಅಶ್ವಿನ್ ಜೋಯ್ಸ್ಟನ್ ಕುಟಿನ್ಹಾರ ಮುಖೇನ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.