ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶೌರ್ಯ ತಂಡ ಕರ್ನಾಟಕಕ್ಕೆ ವರದಾನ: ಎನ್ಡಿಆರ್ಎಫ್ ಶ್ಲಾಘನೆ
ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸ್ವಯಂಸೇವಕರು ತಮ್ಮಊರಿನಲ್ಲಿ ಸ್ವಯಂ ಪ್ರೇರಿತರಾಗಿ ಸೇವಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇಂತಹ ಸೇವಾ ಮನೋಭಾವನೆ ಹೊಂದಿದ ತಂಡ ಬೇರೆ ಯಾವ ರಾಜ್ಯದಲ್ಲಿಯೂ ಇಲ್ಲ, ಶೌರ್ಯ ತಂಡ ಕರ್ನಾಟಕ ರಾಜ್ಯದ ವರದಾನ ಎಂದು ಎನ್ಡಿಆರ್ಎಫ್ ಇನ್ಸ್ಪೆಕ್ಟರ್ ಶಾಂತಿಲಾಲ್ ಜಟಿಯಾ ಹೇಳಿದ್ದಾರೆ.
ಹೆರಿಗೆ ಬಳಿಕ ರಕ್ತಸ್ರಾವ, ಮಹಿಳೆ ಸಾವು: ಕುಟುಂಬಸ್ಥರ ದೂರಿನ ಬಳಿಕ ಪೋಸ್ಟ್ ಮಾರ್ಟಂ
ನೂಜೋಡಿ ಮಾಪಾಲ ಮನೆ ನಿವಾಸಿ ಶೇಖರ ಮಲೆಕುಡಿಯ ಅವರ ಪತ್ನಿ ಮಧುರಾ (29) ಹೆರಿಗೆ ನಂತರದಲ್ಲಿ ತೀವ್ರ ರಕ್ತಸ್ರಾವವಾಗಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಅವರಿಗೆ ಮೂರುವರೆ ವರ್ಷದ ಗಂಡು ಮಗುವಿದ್ದು, ಎರಡನೆ ಮಗುವಿನ ಹೆರಿಗೆಗಾಗಿ ಜೂ.2ರಂದು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.
ಶಾಂತಿ ಮರುಸ್ಥಾಪನೆಗೆ ದ.ಕ.ಕ್ಕೆ ಕೆಪಿಸಿಸಿ ನಿಯೋಗ ಅಧ್ಯಯನ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ನಿಯೋಗ ಗುರುವಾರ ಜಿಲ್ಲೆಗೆ ಆಗಮಿಸಿ ಹಿರಿಯ ಅಧಿಕಾರಿಗಳು, ಪಕ್ಷದ ಮುಖಂಡರು, ಧಾರ್ಮಿಕ ಸಾಮಾಜಿಕ ನಾಯಕರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ.
ಪುತ್ತೂರು ನಗರಸಭೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪುತ್ತೂರು ನಗರ ಸಭೆಯ ವತಿಯಿಂದ ಮೂರು ಪ್ರಮುಖ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇ-ತ್ಯಾಜ್ಯ ಮತ್ತು ಪ್ಲಾಸ್ಟಿಕ್ ತ್ಯಾಜ್ಯದ ಸಂಪೂರ್ಣ ನಿರ್ಮೂಲನೆಯ ಗುರಿಯೊಂದಿಗೆ ಈ ಬಾರಿಯ ವಿಶ್ವ ಪರಿಸರ ದಿನಾಚರಣೆ ಹಮ್ಮಿಕೊಳ್ಳಲಾಗುತ್ತಿದೆ. ಎಂದು ಪೌರಾಯುಕ್ತ ಮಧು ಎಸ್ ಮನೋಹರ್ ತಿಳಿಸಿದ್ದಾರೆ.
ಕುತ್ತೆತ್ತೂರು ಮೂರುನಾಡು ಮಾಗಣೆ ಬ್ರಹ್ಮಸ್ಥಾನ ಪುನರ್ ನಿರ್ಮಾಣ ‘ಸಂಕೋಚ’ ಕಾರ್ಯಕ್ರಮ
ಸುರತ್ಕಲ್ ಸೂರಿಂಜೆ ಸಮೀಪದ ಬ್ರಹ್ಮಸ್ಥಾನ ಕುತ್ತೆತ್ತೂರು ಮೂರುನಾಡು ಮಾಗಣೆ ಬ್ರಹ್ಮಸ್ಥಾನ ಪುನರ್ ನಿರ್ಮಾಣದ ಪ್ರಯುಕ್ತ ನಡೆದ ಸಂಕೋಚ ಕಾರ್ಯಕ್ರಮದಲ್ಲಿಮೂಡುಬಿದಿರೆ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿದರು.
ನೀರಿನ ಟ್ಯಾಂಕ್ಗೆ ಹಾರಿ ಪುತ್ತೂರು ನಗರಸಭೆ ಸದಸ್ಯ ಆತ್ಮಹತ್ಯೆ!
ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ (55) ಪಾಣೆಮಂಗಳೂರು ನೇತ್ರಾವತಿ ನದಿ ಕಿನಾರೆಯಲ್ಲಿರುವ ಕುಡಿಯುವ ನೀರಿನ ಟ್ಯಾಂಕ್ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಮಂಗಳೂರಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಇ ಮೇಲ್ ಅಭಿಯಾನ
ಕರಾವಳಿ ಸಂಚಾರಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ಹಾಗೂ ಎಸ್ಡಿಎಂ ಕಾನೂನು ಕಾಲೇಜು ಮಂಗಳೂರು ಜಂಟಿ ಆಶ್ರಯದಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆ ಬೇಡಿಕೆ ಈಡೇರಿಕೆಗೆ ನಗರದ ಎಸ್ಡಿಎಂ ಕಾನೂನು ಕಾಲೇಜಿನಲ್ಲಿ ಮಂಗಳವಾರ ಪ್ರಥಮ ಹಂತದ ಇಮೇಲ್ ಅಭಿಯಾನ ನಡೆಯಿತು.
ಹಿಂದೂ ನಾಯಕರ ಮನೆಗೆ ತನಿಖೆಗೆ ರಾತ್ರಿ ಬರಬೇಡಿ: ಮಹಿಳಾ ನಿಯೋಗ ಮನವಿ
ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಿರುವ ಹಿಂದೂ ನಾಯಕರ ಮನೆಗೆ ರಾತ್ರಿ ವೇಳೆ ನುಗ್ಗುವುದನ್ನು ಪೊಲೀಸ್ ಇಲಾಖೆ ತಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಿ ಮಹಿಳೆಯರ ನಿಯೋಗವೊಂದು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ.
10 ಸಿದ್ದರಾಮಯ್ಯ ಬಂದರೂ ದ.ಕ.ದಲ್ಲಿ ಕಾಂಗ್ರೆಸ್ಗೆ ಬೆಂಬಲ ಸಿಗದು: ಸಂಸದ ಕ್ಯಾ.ಬ್ರಿಜೇಶ್ ಚೌಟ
ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರರ ಹಿಂದು ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಕಾರ್ಯ ಮಾಡುತ್ತಿದೆ. 10 ಮಂದಿ ಸಿದ್ದರಾಮಯ್ಯ ಅವರು ಬಂದರೂ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ಗೆ ಬೆಂಬಲ ದೊರೆಯದು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.
ಮತ್ತೆ ಚಿಣ್ಣರ ಕಲರವ: ಫೀನಿಕ್ಸ್ ಪಕ್ಷಿಯಂತೆ ಎದ್ದು ನಿಂತ ಫಂಡಿಜೆ ಸರ್ಕಾರಿ ಶಾಲೆ
ಸುಮಾರು 42 ವರ್ಷಗಳ ಬಳಿಕ ಕಳೆದ ಫೆಬ್ರುವರಿ ತಿಂಗಳಲ್ಲಿ ಫಂಡಿಜೆ ವಾಳ್ಯ ಸರ್ಕಾರಿ ಶಾಲೆಯಲ್ಲಿ ವಾರ್ಷಿಕೋತ್ಸವ ನಡೆಸಿದರು. ಇದರ ಪರಿಣಾಮದಿಂದಾಗಿ ಮುಂದಿನ ವರ್ಷದಿಂದ ಶಾಲೆಯಲ್ಲಿ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂಬ ಸಂಕಲ್ಪಕ್ಕೆ ಬದ್ಧರಾದರು. ಹೀಗಾಗಿ ಎಲ್ಲರ ಸತತ ಪ್ರಯತ್ನದಿಂದಾಗಿ ಇದೀಗ 2025 ರ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ಸಂಖ್ಯೆ 23 ಕ್ಕೆ ಏರಿದೆ.
< previous
1
...
5
6
7
8
9
10
11
12
13
...
588
next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್ ಹೊಡದಿದ್ದಾಗಿ ಪಾಕ್ ಹೇಳಿದ್ದು ಸುಳ್ಳು: ಡಸಾಲ್ಟ್ ಸಿಇಒ
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್ ಭವಿಷ್ಯ