• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಲ್ಕಿ: ಸಂಜೀವಿನಿ ಉತ್ಪನ್ನಗಳ ನೂತನ ಮಳಿಗೆ ‘ಅಕ್ಕ’ ಶುಭಾರಂಭ
ಮೂಲ್ಕಿಯ ಕಾರ್ನಾಡ್ ರೋಟರಿ ಕಟ್ಟಡ ಬಳಿ ಆರಂಭಗೊಂಡ ಸಂಜೀವಿನಿ ಉತ್ಪನ್ನಗಳ ನೂತನ ಮಳಿಗೆ ‘ಅಕ್ಕ’ವನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.
ಬೆಳ್ತಂಗಡಿ: ಆಯುಷ್ಮಾನ್ ಆರೋಗ್ಯ ಕೇಂದ್ರ ಕಟ್ಟಡಕ್ಕೆ ಅನುದಾನ ಮಂಜೂರು
ಬೆಳ್ತಂಗಡಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಸಭೆ ನಡೆಯಿತು.
ಪುದುವೆಟ್ಟು ಶಾಲೆಯಲ್ಲಿ ಎಸ್‌ಡಿಎಂ ಎನ್‌ಎಸ್‌ಎಸ್‌ ಶಿಬಿರ
ಪುದುವೆಟ್ಟು ಎಸ್‌ಡಿಎಂ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ನಡೆಯಿತು.
ಕೆಪಿಟಿ ಸಂಸ್ಥೆಗೆ ಎಡಿಬಿ ನಿಯೋಗ ಭೇಟಿ, ಉತ್ಕೃಷ್ಟತಾ ಕೇಂದ್ರ ಸ್ಥಾಪನೆಗೆ ಪರಿಶೀಲನೆ
ಭೇಟಿಯ ಸಂದರ್ಭ ಸಂಸ್ಥೆಯ ಅಧಿಕಾರಿಗಳು ಮೂಲ ಸೌಕರ್ಯ ಹಾಗೂ ಉತ್ಕೃಷ್ಠತಾ ಕೇಂದ್ರದ ಸ್ಥಾಪನೆಗೆ ಸಂಬಂಧಿಸಿದ ಸಿದ್ಧತೆಗಳ ವರದಿಯನ್ನು ಮಂಡಿಸಿದರು. ಬಳಿಕ ನಿಯೋಗವು ಕ್ಯಾಂಪಸ್ ಭೇಟಿ, ಕಟ್ಟಡ ಮತ್ತು ಸ್ಥಳ ಪರಿಶೀಲನೆ ಹಾಗೂ ಸಹಭಾಗಿತ್ವದ ಅಂಗವಾಗಿ ವಿವಿಧ ವಲಯಗಳ ಉದ್ಯಮಿಗಳು, ಸಂಸ್ಥೆಯ ಹಳೆ ವಿದ್ಯಾರ್ಥಿಗಳು, ಪೋಷಕರು, ಸಮೀಪದ ತಾಂತ್ರಿಕ ಸಂಸ್ಥೆಯ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಹಮ್ಮಿಕೊಂಡಿತ್ತು.
ಯೇನೆಪೋಯ: ವಿಶ್ವ ಹೃದಯ ದಿನಾಚರಣೆ ಸಮಾರೋಪ
ಯೇನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯದ ಯೇನೆಪೋಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ವಿಶ್ವ ಹೃದಯ ದಿನಾಚರಣೆ ನಡೆಯಿತು.
ಎಸ್‌ಸಿಡಿಸಿಸಿ ಬ್ಯಾಂಕ್ ಸ್ಥಳಾಂತರಿತ ಗುತ್ತಿಗಾರು ಶಾಖೆ ಉದ್ಘಾಟನೆ
ಸುಳ್ಯದ ಗುತ್ತಿಗಾರು ಮುಖ್ಯ ರಸ್ತೆಯಲ್ಲಿರುವ ರಾಘವೇಂದ್ರ ಕಾಂಪ್ಲೆಕ್ಸ್‌ನ ಪ್ರಥಮ ಅಂತಸ್ತಿಗೆ ಸ್ಥಳಾಂತರಗೊಂಡ ಎಸ್‌ಸಿಡಿಸಿಸಿ ಬ್ಯಾಂಕ್‌ನ ಗುತ್ತಿಗಾರು ಶಾಖೆ ಉದ್ಘಾಟನೆ ಸೋಮವಾರ ನೆರವೇರಿತು.
ಶಕ್ತಿ ವಿದ್ಯಾಸಂಸ್ಥೆ ವಾರ್ಷಿಕ ಕ್ರೀಡಾಕೂಟ ಸಂಪನ್ನ
ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ ಮಂಗಳ ಕ್ರೀಡಾಂಗಣದಲ್ಲಿ ನಡೆಯಿತು.
ವಿಶ್ವಕರ್ಮ ಸಹಕಾರ ಬ್ಯಾಂಕ್‌ನಿಂದ ‘ಸ್ವಚ್ಛ ಭಾರತ’ ಕಾರ್ಯಕ್ರಮ
ವಿಶ್ವಕರ್ಮ ಸಹಕಾರ ಬ್ಯಾಂಕ್ ಆಯೋಜಿಸಿರುವ ಸ್ವಚ್ಛ ಭಾರತ ಕಾರ್ಯಕ್ರಮದಲ್ಲಿ ಸ್ವಯಂಸೇವಕ ಕಾರ್ಯಕರ್ತರನ್ನು ಉದ್ದೇಶಿಸಿ ವಿಶ್ವಕರ್ಮ ಸಹಕಾರ ಬ್ಯಾಂಕ್‌ ಅಧ್ಯಕ್ಷ ಡಾ.ಎಸ್.ಆರ್. ಹರೀಶ್ ಆಚಾರ್ಯ ಮಾತನಾಡಿದರು.
ಅಂಬಿಕಾ ವಿದ್ಯಾಲಯ ನೂತನ ಅಂತಸ್ತು, ಸಭಾಂಗಣ, ವ್ಯಾಯಾಮಶಾಲೆ ಉದ್ಘಾಟನೆ
ಪುತ್ತೂರು ಅಂಬಿಕಾ ಶಿಕ್ಷಣ ವ್ಯವಸ್ಥೆಗೆ 25 ವರ್ಷ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ವಿದ್ಯಾಲಯಕ್ಕೆ ಹತ್ತು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ರೂಪಿಸಲಾಗಿರುವ ವಿದ್ಯಾಲಯದ ಕಟ್ಟಡದ ನೂತನ ಅಂತಸ್ತು, ವ್ಯಾಯಾಮಶಾಲೆ ಹಾಗೂ ‘ಸುಶೀಲಾ - ಶಿವಾನಂದ ರಾವ್’ ವೇದಿಕೆ ಸಭಾಂಗಣ ಉದ್ಘಾಟನೆ ಶುಕ್ರವಾರ ನೆರವೇರಿತು.
ಮಂಗಳೂರಿನಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮ
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಂಸ್ಥಾಪನೆಗೊಂಡು 50 ವರ್ಷಗಳಾದ ಹಿನ್ನೆಲೆಯಲ್ಲಿ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಸೋಮವಾರ ಸುವರ್ಣ ಮಹೋತ್ಸವ ಕಾರ್ಯಕ್ರಮ ನೆರವೇರಿತು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 710
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved