• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತೀ ಹೆಚ್ಚು ತೆರಿಗೆ ಸಂಗ್ರಹ: ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷರು, ಪಿಡಿಓ, ಕಾರ್ಯದರ್ಶಿ ಮೈಸೂರಿನಲ್ಲಿ ತರಬೇತಿಗೆ ಆಯ್ಕೆ
ತರಬೇತಿಯು ಜು. 21 ರಂದು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಂಸ್ಥೆಯ ವಸತಿ ನಿಲಯ ಮೈಸೂರುನಲ್ಲಿ ನಡೆಯಲಿದ್ದು ತರಬೇತಿಯಲ್ಲಿ ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶಶಿಕಲ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೈಲಜಾ, ಕಾರ್ಯದರ್ಶಿ ಮಂಜುನಾಥ ಭಾಗವಹಿಸಲಿದ್ದಾರೆ. ಮೂಲ್ಕಿ ತಾಲೂಕಿನಿಂದ ಕೆಮ್ರಾಲ್ ಮತ್ತು ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಗಳನ್ನು 2024-25ನೇ ಸಾಲಿನ ತೆರಿಗೆ ಸಂಗ್ರಹಣಾ ವರದಿಯಂತೆ ಆಯ್ಕೆ ಮಾಡಲಾಗಿದೆ.
ಬೆಳ್ತಂಗಡಿಯಲ್ಲಿ ಆಟಿದ ಅಟಿಲ್ದ ಕೂಟ ಕಾರ್ಯಕ್ರಮ
ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಸಹಕಾರದಲ್ಲಿ, ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆ ನೇತೃತ್ವದಲ್ಲಿ ಶ್ರೀ ಗುರು ನಾರಾಯಣ ಸಭಾಂಗಣದಲ್ಲಿ ಆಟಿದ ಅಟಿಲ್ದ ಕೂಟ ಕಾರ್ಯಕ್ರಮ ನಡೆಯಿತು.
ಇಳಂತಿಲ: ಅಕಾಲಿಕ ನಿಧನರಾದ ಗ್ರಾ.ಪಂ. ಸದಸ್ಯರಿಗೆ ನುಡಿನಮನ
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸವಿತಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ ಭಾಗವಹಿಸಿ ಅಗಲಿದ ಇಳಂತಿಲ ಗ್ರಾ.ಪಂ. ಅಧ್ಯಕ್ಷ ವಸಂತ ಶೆಟ್ಟಿ ಹಾಗೂ ಸದಸ್ಯ ಸುಪ್ರೀತ್ ಪಾಡೆಂಕಿಯವರಿಗೆ ಪುಷ್ಪ ನಮನ ಸಲ್ಲಿಸಿದರು.
ಕಿನ್ನಿಗೋಳಿಯಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ
ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಬೆಂಗಳೂರು, ದಕ್ಷಿಣ ಕನ್ನಡ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಮಂಗಳೂರು ಹಾಗೂ ಕಿನ್ನಿಗೋಳಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ ನಡೆಯಿತು.
ಬಂಟ್ವಾಳ: ಅನಕ್ಷರಸ್ಥ ಕಲಿಕಾರ್ಥಿಗಳಿಗೆ ಮೂಲ ಸಾಕ್ಷರತಾ ಪರೀಕ್ಷೆ
ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆಯನ್ನಾಗಿಸುವ ಸರ್ಕಾರದ ಪ್ರಯತ್ನಗಳು ಮುಂದುವರಿದಿದ್ದು, ಇದರ ಭಾಗವಾಗಿ ಭಾನುವಾರ ಬಂಟ್ವಾಳ ತಾಲೂಕಿನ 60 ಪರೀಕ್ಷಾ ಕೇಂದ್ರಗಳಲ್ಲಿ ಅನಕ್ಷರಸ್ಥ ಕಲಕಾರ್ಥಿಗಳಿಗಾಗಿ ಮೂಲ ಸಾಕ್ಷರತಾ ಪರೀಕ್ಷೆಗಳು ನಡೆದಿದ್ದು ತಾಲೂಕಿನ 687 ಅಕ್ಷರ ವಂಚಿತರು ಪರೀಕ್ಷೆ ಬರೆದಿದ್ದಾರೆ.
ಯಕ್ಷಗಾನ ಕಲೆಗೆ ಅಕಾಡೆಮಿಕ್‌ ಟಚ್‌: ಮಂಗಳೂರು ವಿವಿ ಚಿಂತನೆ
ಕರಾವಳಿಯ ತುಳು ಭಾಷೆ ಬಳಿಕ ಈಗ ನಾಡಿನ ಹೆಮ್ಮೆಯ ಕಲೆ ಯಕ್ಷಗಾನಕ್ಕೂ ಅಕಾಡೆಮಿಕ್‌ ಟಚ್‌ ನೀಡಲು ಮಂಗಳೂರು ವಿಶ್ವವಿದ್ಯಾಲಯ ಚಿಂತನೆ ನಡೆಸಿದೆ. ಯಕ್ಷಗಾನ ಬಗ್ಗೆ ವಿವಿಧ ಕೋರ್ಸ್‌ ನಡೆಸಲು ಮಂಗಳೂರು ವಿವಿ ಪೂರ್ವಭಾವಿ ಸಿದ್ಧತೆ ನಡೆಸುತ್ತಿದೆ. ಎಲ್ಲವೂ ನಿರೀಕ್ಷೆಯಂತೆ ಸಾಗಿದರೆ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಯಕ್ಷಗಾನ ಬಗ್ಗೆ ವಿಶೇಷ ಕೋರ್ಸ್‌ ಆರಂಭವಾಗಲಿದೆ.
ನೇತ್ರ ಜ್ಯೋತಿ ಕಾಲೇಜಿನಲ್ಲಿ ಅರಿವಳಿಕೆ - ಆಪರೇಷನ್ ಥೀಯೇಟರ್ ತಂತ್ರಜ್ಞರ ದಿನಾಚರಣೆ
ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ರಾಷ್ಟ್ರೀಯ ಅರಿವಳಿಕೆ ಮತ್ತು ಆಪರೇಷನ್ ಥೀಯೇಟರ್ ತಂತ್ರಜ್ಞರ ದಿನಾಚರಣೆಯನ್ನು ಆಚರಿಸಲಾಯಿತು.
ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ ಮೂಲ್ಕಿ ವಲಯ ವಾರ್ಷಿಕ ಮಹಾಸಭೆ
ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ಮೂಲ್ಕಿ ವಲಯದ 21ನೇ ವಾರ್ಷಿಕ ಸಭೆ ನಡೆಯಿತು. ದ.ಕ-ಉಡುಪಿ ಜಿಲ್ಲಾ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್ ಉದ್ಘಾಟಿಸಿದರು.
ಯಕ್ಷರಂಗದ ‘ದೈತ್ಯ ಪ್ರತಿಭೆ’ ಬಣ್ಣದ ವೇಷಧಾರಿ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಇನ್ನಿಲ್ಲ
ರಾವಣ, ಮಹಿರಾವಣ, ಮಹಿಷಾಸುರ, ಶುಂಭ, ಕುಂಭಕರ್ಣ, ಶೂರ್ಪನಖಿ, ಪೂತನಿ, ಅಜಮುಖಿ, ಕಾಕಾಸುರ, ತಾರಕಾಸುರ, ಯಮಧರ್ಮ ಸಹಿತ ಎಲ್ಲ ರೀತಿಯ ಪುರುಷ ಹಾಗೂ ಹೆಣ್ಣು ಬಣ್ಣದ ವೇಷಗಳಲ್ಲಿ ಸಿದ್ದಕಟ್ಟೆಯವರು ಹೆಸರು ಮಾಡಿದವರು. ಸುಸ್ಪಷ್ಟ ಮಾತುಗಾರಿಕೆ, ಪರಂಪರೆಯ ಬಣ್ಣ, ಬಣ್ಣದ ವೇಷಕ್ಕೆ ಹೇಳಿ ಮಾಡಿಸಿದ ಅಂಗ ಸೌಷ್ಟವ, ಗಡಸು ಧ್ವನಿ ಹಾಗೂ ಪ್ರಸಿದ್ಧ ಬಣ್ಣದ ವೇಷಧಾರಿ ಬಣ್ಣದ ಮಾಲಿಂಗರಿಂದ ಕಲಿತ ವಿದ್ಯೆ ಅವರನ್ನು ಅಗ್ರಗಣ್ಯ ವೇಷಧಾರಿಯನ್ನಾಗಿ ರೂಪಿಸಿತು.
ಲಾಸ್ಟ್ ಬೆಂಚೇ ಇಲ್ಲದ ತರಗತಿಗಳು ಕರ್ನಾಟಕದಲ್ಲೇ ಮೊದಲು!
ವೃತ್ತಾಕಾರದಲ್ಲಿ ಬೆಂಚ್ ವ್ಯವಸ್ಥೆ ಮಾಡಿರುವುದರಿಂದ ಮಧ್ಯದಲ್ಲಿ ಏನೂ ಅಡಚಣೆ ಇಲ್ಲದ್ದರಿಂದ ಶಿಕ್ಷಕರಿಗೆ ನೇರವಾಗಿ ಕ್ಷಿಪ್ರವಾಗಿ ಯಾವುದೇ ಮಗುವಿನ ಬಳಿಗೆ ಹೋಗಲು ಮತ್ತು ಕಲಿಕೆ ಪರಿಶೀಲಿಸಲು ಸಾಧ್ಯವಾಗಿದೆ. ವೃತ್ತಾಕಾರದಲ್ಲಿ ಕುಳಿತ ಮಕ್ಕಳು ಪರಸ್ಪರ ಮುಖಮುಖಿಯಾಗಿರುವುದರಿಂದ ಅವರಿಗೆ ಸಭಾ ಕಂಪನವು ಈ ಹಂತದಲ್ಲೇ ಮಾಯವಾಗುತ್ತದೆ. ವೃತ್ತದ ಮಧ್ಯದಲ್ಲಿರುವ ಖಾಲಿ ಜಾಗವು ಮಕ್ಕಳ ಹಾಡು, ನೃತ್ಯ ಮತ್ತು ನಾಟಕಗಳ ಚಟುವಟಿಕೆಗಳಿಗೆ ಉಪಯುಕ್ತವಾಗುತ್ತದೆ.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 718
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved